Jump to content
സഹായം

"എസ് .ഡി. പി. എച്ച്. എസ്. ധർമ്മത്തടുക്ക/സോഷ്യൽ സയൻസ് ക്ലബ്ബ്/2023-24" എന്ന താളിന്റെ പതിപ്പുകൾ തമ്മിലുള്ള വ്യത്യാസം

വരി 136: വരി 136:


<font size="5" color="black" face="Noto Serif Kannada" font>ದೇಶ ಭಕ್ತಿಯನ್ನು ಬೆಳೆಸಿ ಸಮರ್ಥ ಪ್ರಜೆಯಾಗಿ ರೂಪಿಸುವುದು.ಮಕ್ಕಳಲ್ಲಿ ಶಿಸ್ತು ,ಸಭ್ಯತೆ, ದೇಶ ಪ್ರೇಮ ಬೆಳೆಸುವ ದೃಷ್ಟಿಯಿಂದ  ತರಗತಿಗಳ ಮಧ್ಯೆ  ಸ್ಪರ್ಧೆ ನಡೆಸಲಾಯಿತು.  ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದಲ್ಲಿ  77 ನೇ ವರ್ಷದ  ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಹೈಯರ್ ಸೆಕೆಂಡರಿ ವಿಭಾಗದ ಪ್ರಾಂಶುಪಾಲರಾದ ಶ್ರೀ ರಾಮಚಂದ್ರಭಟ್ ಧ್ವಜಾರೋಹಣವನ್ನು ನೆರವೇರಿಸಿ ಶುಭಹಾರೈಸಿದರು.ಕರ್ನಾಟಕ ಸ್ಕೌಟ್ ಕಮಿಶನರ್ ಆಗಿ ಕಾರ್ಯನಿರ್ವಹಿಸಿದ ಶ್ರೀ ಗುರುಮೂರ್ತಿ ನಾಯ್ಕಾಪು ಇವರು ವಿಶೇಷ ಅಭ್ಯಾಗತರಾಗಿ ಆಗಮಿಸಿ, ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಶಿಸ್ತು, ರಾಷ್ಟ್ರ ಪ್ರೇಮದ ಕುರಿತು ಅರಿವನ್ನು ಮೂಡಿಸಿದರು.ಶಾಲಾ ವ್ಯವಸ್ಥಾಪಕ ಶ್ರೀ ಶಂಕರನಾರಾಯಣ ಭಟ್ ಸಭಾಧ್ಯಕ್ಷತೆಯನ್ನು ನಿರ್ವಹಿಸಿದರು. ಪಿ.ಟಿ.ಎ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಕುಡಾಲು, ಎಂ.ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ ಶುಭಾಶಂಸನೆಗೈದರು.ಮುಖ್ಯೋಪಾಧ್ಯಾಯರಾದ ಶ್ರೀ ಇ.ಎಚ್ ಗೋವಿಂದ ಭಟ್  ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಪಿ.ಟಿ.ಎ ಸದಸ್ಯರಾದ ವೇಣುಗೋಪಾಲ್ ಶೆಟ್ಟಿ ,  ಅಶ್ರಫ್ ಸೋಕೆ ಉಪಸ್ಥಿತರಿದ್ದರು. ಅಧ್ಯಾಪಿಕೆ ಶಿಲ್ಪಾ ವಂದಿಸಿದರು. ಅಧ್ಯಾಪಕ ಶಶಿಧರ ಕೆ.ಕಾರ್ಯಕ್ರಮವನ್ನು ನಿರೂಪಿಸಿದರು.
<font size="5" color="black" face="Noto Serif Kannada" font>ದೇಶ ಭಕ್ತಿಯನ್ನು ಬೆಳೆಸಿ ಸಮರ್ಥ ಪ್ರಜೆಯಾಗಿ ರೂಪಿಸುವುದು.ಮಕ್ಕಳಲ್ಲಿ ಶಿಸ್ತು ,ಸಭ್ಯತೆ, ದೇಶ ಪ್ರೇಮ ಬೆಳೆಸುವ ದೃಷ್ಟಿಯಿಂದ  ತರಗತಿಗಳ ಮಧ್ಯೆ  ಸ್ಪರ್ಧೆ ನಡೆಸಲಾಯಿತು.  ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದಲ್ಲಿ  77 ನೇ ವರ್ಷದ  ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಹೈಯರ್ ಸೆಕೆಂಡರಿ ವಿಭಾಗದ ಪ್ರಾಂಶುಪಾಲರಾದ ಶ್ರೀ ರಾಮಚಂದ್ರಭಟ್ ಧ್ವಜಾರೋಹಣವನ್ನು ನೆರವೇರಿಸಿ ಶುಭಹಾರೈಸಿದರು.ಕರ್ನಾಟಕ ಸ್ಕೌಟ್ ಕಮಿಶನರ್ ಆಗಿ ಕಾರ್ಯನಿರ್ವಹಿಸಿದ ಶ್ರೀ ಗುರುಮೂರ್ತಿ ನಾಯ್ಕಾಪು ಇವರು ವಿಶೇಷ ಅಭ್ಯಾಗತರಾಗಿ ಆಗಮಿಸಿ, ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಶಿಸ್ತು, ರಾಷ್ಟ್ರ ಪ್ರೇಮದ ಕುರಿತು ಅರಿವನ್ನು ಮೂಡಿಸಿದರು.ಶಾಲಾ ವ್ಯವಸ್ಥಾಪಕ ಶ್ರೀ ಶಂಕರನಾರಾಯಣ ಭಟ್ ಸಭಾಧ್ಯಕ್ಷತೆಯನ್ನು ನಿರ್ವಹಿಸಿದರು. ಪಿ.ಟಿ.ಎ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಕುಡಾಲು, ಎಂ.ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ ಶುಭಾಶಂಸನೆಗೈದರು.ಮುಖ್ಯೋಪಾಧ್ಯಾಯರಾದ ಶ್ರೀ ಇ.ಎಚ್ ಗೋವಿಂದ ಭಟ್  ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಪಿ.ಟಿ.ಎ ಸದಸ್ಯರಾದ ವೇಣುಗೋಪಾಲ್ ಶೆಟ್ಟಿ ,  ಅಶ್ರಫ್ ಸೋಕೆ ಉಪಸ್ಥಿತರಿದ್ದರು. ಅಧ್ಯಾಪಿಕೆ ಶಿಲ್ಪಾ ವಂದಿಸಿದರು. ಅಧ್ಯಾಪಕ ಶಶಿಧರ ಕೆ.ಕಾರ್ಯಕ್ರಮವನ್ನು ನಿರೂಪಿಸಿದರು.
    ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಹಾಗೂ ಶಾಲಾ ಮಟ್ಟದಲ್ಲಿ ಆಯೋಜಿಸಿದ ವಿವಿಧ ಶಾಸ್ತ್ರಮೇಳಗಳಲ್ಲಿ ವಿಜೇತರಾದವರಿಗೆ  ಬಹುಮಾನವನ್ನು ವಿತರಿಸಲಾಯಿತು. ಬಳಿಕ ವಿದ್ಯಾರ್ಥಿಗಳು ಸ್ವಾತಂತ್ರ್ಯದಿನದ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು‌. ಸಿಹಿತಿಂಡಿಯನ್ನು ವಿತರಿಸಲಾಯಿತು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವು ಸಂಪನ್ನಗೊಂಡಿತು.</font>
 
ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಹಾಗೂ ಶಾಲಾ ಮಟ್ಟದಲ್ಲಿ ಆಯೋಜಿಸಿದ ವಿವಿಧ ಶಾಸ್ತ್ರಮೇಳಗಳಲ್ಲಿ ವಿಜೇತರಾದವರಿಗೆ  ಬಹುಮಾನವನ್ನು ವಿತರಿಸಲಾಯಿತು. ಬಳಿಕ ವಿದ್ಯಾರ್ಥಿಗಳು ಸ್ವಾತಂತ್ರ್ಯದಿನದ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು‌. ಸಿಹಿತಿಂಡಿಯನ್ನು ವಿತರಿಸಲಾಯಿತು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವು ಸಂಪನ್ನಗೊಂಡಿತು.</font>
 


== <font color="#0000FF">'''''  ಅಗೋಸ್ತ್ 25 ಓಣಂ ಆಚರಣೆ    '''''</font> ==       
== <font color="#0000FF">'''''  ಅಗೋಸ್ತ್ 25 ಓಣಂ ಆಚರಣೆ    '''''</font> ==       
4,201

തിരുത്തലുകൾ

"https://schoolwiki.in/പ്രത്യേകം:മൊബൈൽവ്യത്യാസം/2545507" എന്ന താളിൽനിന്ന് ശേഖരിച്ചത്