Jump to content
സഹായം

"എസ് .ഡി. പി. എച്ച്. എസ്. ധർമ്മത്തടുക്ക/സോഷ്യൽ സയൻസ് ക്ലബ്ബ്" എന്ന താളിന്റെ പതിപ്പുകൾ തമ്മിലുള്ള വ്യത്യാസം

 
വരി 1: വരി 1:
<p style="text-align:justify">
<p style="text-align:justify">
<div style="box-shadow:10px 10px 5px #888888;margin:0 auto; padding:0.9em 0.9em 0.5em 0.5em; border-radius:10px; border:1px solid gray; background-image:-webkit-radial-gradient(white, #bedddf); font-size:100%; text-align:justify; width:95%; color:black;">[[പ്രമാണം:11051 SUNITHA K.jpg|ലഘുചിത്രം|196x196ബിന്ദു|<big>'''Smt Sunitha KTeacher in Charge'''</big> ]]{{Yearframe/Header}}
<div style="box-shadow:10px 10px 5px #888888;margin:0 auto; padding:0.9em 0.9em 0.5em 0.5em; border-radius:10px; border:1px solid gray; background-image:-webkit-radial-gradient(white, #bedddf); font-size:100%; text-align:justify; width:95%; color:black;">[[പ്രമാണം:11051 SUNITHA K.jpg|ലഘുചിത്രം|196x196ബിന്ദു|<big>'''Smt Sunitha KTeacher in Charge'''</big> ]]{{Yearframe/Header}}
== <b class="term"><font size="6" color="#FF029F" face="Noto Serif Kannada" font>ಮಂಜೇಶ್ವರ ಉಪಜಿಲ್ಲೆಯ 62 ನೇ ಶಾಲಾ ಕಲೋತ್ಸವದ ಸಂಘಟನಾ ಸಮಿತಿಯ ಸಭೆ:</font></b> ==
<font size="5" color="black" face="Noto Serif Kannada" font>
ಧರ್ಮತ್ತಡ್ಕ :ಡಿಸೆಂಬರ್ 22:  ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ವಿದ್ಯಾ ಸಂಸ್ಥೆಗಳಲ್ಲಿ ನವೆಂಬರ್ 7 ರಿಂದ 10 ರ ತನಕ ನಡೆದ ಮಂಜೇಶ್ವರ ಉಪಜಿಲ್ಲಾ ಮಟ್ಟದ 62ನೇ ಶಾಲಾಕಲೋತ್ಸವದ ಸಂಘಟನಾ ಸಮಿತಿಯ ಸಭೆಯು ಇಂದು ಹೈಸ್ಕೂಲ್ ಸಭಾಂಗಣದಲ್ಲಿ ಜರಗಿತು.
ಮಂಜೇಶ್ವರ ವಿದ್ಯಾಭ್ಯಾಸ ಉಪಜಿಲ್ಲೆಯ ಪ್ರಭಾರ ಸಹಾಯಕ ವಿದ್ಯಾಧಿಕಾರಿ ಶ್ರೀ ಜಿತೇಂದ್ರ ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿ  ವಿದ್ಯಾರ್ಥಿಗಳ  ಕಲಾ ಉತ್ಸವವನನ್ನು  ಧರ್ಮತ್ತಡ್ಕ ಊರಿನ  ಮಹಾ ಉತ್ಸವವನ್ನಾಗಿಸಿದ ಕಲೋತ್ಸವ ಸಮಿತಿಗೂ  ಸಹಕಾರವನ್ನಿತ್ತ ಊರ  ಬಾಂಧವರಿಗೂ,ವಿದ್ಯಾಭಿಮಾನಿಗಳಿಗೂ ಅಭಿನಂದನೆಯನ್ನು ಸಲ್ಲಿಸಿದರು‌.
ಶಾಲಾ ವ್ಯವಸ್ಥಾಪಕರಾದ ಶ್ರೀ ಶಂಕರನಾರಾಯಣ ಭಟ್, ವ್ಯವಸ್ಥಾಪಕಿ ಶ್ರೀಮತಿ ವಿಜಯಶ್ರೀ ಬಿ, ಎಚ್.ಎಂ ಫೋರಂ ಸಹ ಕಾರ್ಯದರ್ಶಿ ಶ್ರೀ ಸತ್ಯಪ್ರಕಾಶ್, ಎಂ.ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ, ಪೈವಳಿಕೆ ಗ್ರಾಮ ಪಂಚಾಯತ್ ಸದಸ್ಯ ಅಶೋಕ ಭಂಡಾರಿ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಮುಂತಾದವರು ಶುಭವನ್ನು ಹಾರೈಸಿದರು‌.ಶ್ರೀ ರಾಮಮೋಹನ್ ಸಿ.ಎಚ್ ಲೆಕ್ಕಪತ್ರವನ್ನು ಮಂಡಿಸಿದರು.ಸಭಿಕರ ಸರ್ವ ಸಹಮತದೊಂದಿಗೆ ಕಲೋತ್ಸವದ ಸಂಘಟನಾ ಸಮಿತಿಯನ್ನು  ವಿಸರ್ಜಿಸಲಾಯಿತು‌.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಶ್ರೀ ಎನ್ ರಾಮಚಂದ್ರ ಭಟ್ ಸ್ವಾಗತಿಸಿ, ಮುಖ್ಯೋಪಾಧ್ಯಾಯ ಶ್ರೀ ಈ.ಎಚ್  ಗೋವಿಂದ ಭಟ್ ವಂದಿಸಿದರು‌. ಅಧ್ಯಾಪಕ ಶ್ರೀ ಶ್ರೀನಿವಾಸ ಕೆ.ಎಚ್  ಕಾರ್ಯಕ್ರಮವನ್ನು ನಿರೂಪಿಸಿದರು‌. ಯು.ಪಿ ಶಾಲಾ ಮುಖ್ಯೋಪಾಧ್ಯಾಯ ಮಹಾಲಿಂಗ ಭಟ್ ಪ್ರಾರ್ಥಿಸಿದರು‌.
ಮಂಜೇಶ್ವರ ಉಪಜಿಲ್ಲೆಯ ಹಲವು ಶಾಲೆಗಳ ಮುಖ್ಯ ಶಿಕ್ಷಕರು, ಅಧ್ಯಾಪಕರು, ಪಿ‌.ಟಿ.ಎ ಪದಾಧಿಕಾರಿಗಳು, ಧರ್ಮತ್ತಡ್ಕ ವಿದ್ಯಾಸಂಸ್ಥೆಗಳ ಎಲ್ಲಾ ಅಧ್ಯಾಪಕ, ಸಿಬ್ಬಂಧಿ ವರ್ಗದವರ ಸಹಕಾರದೊಂದಿಗೆ ಕಾರ್ಯಕ್ರಮವು ಸಂಪನ್ನಗೊಂಡಿತು.</font>
== <b class="term"><font size="5" color="#FF029F" face="Noto Serif Kannada" font>ಮಂಜೇಶ್ವರ ಉಪ ಜಿಲ್ಲಾ ಸಮಾಜ ವಿಜ್ಞಾನ ಮೇಳ</font></b> ==
== <b class="term"><font size="5" color="#FF029F" face="Noto Serif Kannada" font>ಮಂಜೇಶ್ವರ ಉಪ ಜಿಲ್ಲಾ ಸಮಾಜ ವಿಜ್ಞಾನ ಮೇಳ</font></b> ==
{| class="wikitable"
{| class="wikitable"
3,860

തിരുത്തലുകൾ

"https://schoolwiki.in/പ്രത്യേകം:മൊബൈൽവ്യത്യാസം/2562542" എന്ന താളിൽനിന്ന് ശേഖരിച്ചത്