പ്രമാണം:11240 lahari.jpeg
പൂർണ്ണ വലിപ്പം (1,280 × 1,280 പിക്സൽ, പ്രമാണത്തിന്റെ വലിപ്പം: 173 കെ.ബി., മൈം തരം: image/jpeg)
ചുരുക്കം
ಶ್ರೀ ಸುಬ್ರಹ್ಮಣ್ಯ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆ ಮುಡೂರು ತೋಕೆಯಲ್ಲಿ ಲಹರಿ ಮುಕ್ತ ಕೇರಳ ಎಂಬ ನೂತನ ಅಭಿಯಾನದ ಪ್ರಯುಕ್ತ ಉದ್ಘಾಟನಾ ಕಾರ್ಯಕ್ರಮ ಹಾಗೂ ರಕ್ಷಕರಿಗೆ ಮಾಹಿತಿ ಶಿಬಿರವನ್ನು ನೀಡಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಪ್ರಭಂಧಕರಾದ ಶ್ರೀ ದೇವಪ್ಪ ಶೆಟ್ಟಿ ಯವರು ನೆರವೇರಿಸಿದರು. ಕೇದುಂಬಡಿ ವಾರ್ಡ್ ಸದಸ್ಯ ಶ್ರೀ ಶಿವರಾಜ್ ಹಾಗೂ ಮಾತೃ ಪಿ.ಟಿ. ಎ ಅಧ್ಯಕ್ಷೆ ಶ್ರೀಮತಿ ತೇಜಾಕ್ಷಿ ಯವರು ಶುಭ ಹಾರೈಸಿದರು. ಶಾಲಾ ಅಧ್ಯಾಪಕಿ ಶ್ರೀಮತಿ ಜಯಲಕ್ಷ್ಮಿಯವರು ಹೆತ್ತವರಿಗೆ ಮಾದಕ ವಸ್ತುಗಳಿಂದ ಮಕ್ಕಳನ್ನು ಕಾಪಾಡುವುದರ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು. ಶಾಲಾ ಮುಖ್ಯ ಶಿಕ್ಷಕ ಶ್ರೀ ಶೈಲೇಶ್ ರವರು ಸ್ವಾಗತಿಸಿದ ಕಾರ್ಯಕ್ರಮ ಕ್ಕೆ ಶಾಲಾ ಅಧ್ಯಾಪಕಿ ಶ್ರೀ ಮತಿ ಫೌಸಿಯ ಧನ್ಯವಾದವಿತ್ತರು.
അനുമതി
ഈ ചിത്രത്തിന്റെ/പ്രമാണത്തിന്റെ പകർപ്പവകാശ ഉടമയായ ഞാൻ, ഇത് പൊതുസഞ്ചയത്തിലേക്ക് ഇതിനാൽ വിട്ടുതരുന്നു. ഇത് ആഗോള തലത്തിൽ ബാധകമാണ്. ചില രാജ്യങ്ങളിൽ ഇത് നിയമപ്രകാരം സാദ്ധ്യമല്ലെന്ന് വന്നേക്കാം; അങ്ങനെയെങ്കിൽ: |
പ്രമാണ നാൾവഴി
ഏതെങ്കിലും തീയതി/സമയ കണ്ണിയിൽ ഞെക്കിയാൽ പ്രസ്തുതസമയത്ത് ഈ പ്രമാണം എങ്ങനെയായിരുന്നു എന്നു കാണാം.
തീയതി/സമയം | ലഘുചിത്രം | അളവുകൾ | ഉപയോക്താവ് | അഭിപ്രായം | |
---|---|---|---|---|---|
നിലവിലുള്ളത് | 12:07, 19 ഒക്ടോബർ 2022 | 1,280 × 1,280 (173 കെ.ബി.) | 11240 (സംവാദം | സംഭാവനകൾ) | ಶ್ರೀ ಸುಬ್ರಹ್ಮಣ್ಯ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆ ಮುಡೂರು ತೋಕೆಯಲ್ಲಿ ಲಹರಿ ಮುಕ್ತ ಕೇರಳ ಎಂಬ ನೂತನ ಅಭಿಯಾನದ ಪ್ರಯುಕ್ತ ಉದ್ಘಾಟನಾ ಕಾರ್ಯಕ್ರಮ ಹಾಗೂ ರಕ್ಷಕರಿಗೆ ಮಾಹಿತಿ ಶಿಬಿರವನ್ನು ನೀಡಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಪ್ರಭಂಧಕರಾದ ಶ್ರೀ ದೇವಪ್ಪ ಶೆಟ್ಟಿ ಯವರು ನೆರವೇರಿಸಿದರು. ಕೇದುಂಬಡಿ ವಾರ್ಡ್ ಸದಸ್ಯ ಶ್ರೀ ಶಿವರಾಜ್ ಹಾಗೂ ಮಾತೃ ಪಿ.ಟಿ. ಎ ಅಧ್ಯಕ್ಷೆ ಶ್ರೀಮತಿ ತೇಜಾಕ್ಷಿ ಯವರು ಶುಭ ಹಾರೈಸಿದರು. ಶಾಲಾ ಅಧ್ಯಾಪಕಿ ಶ್ರೀಮತಿ ಜಯಲಕ್ಷ್ಮಿಯವರು ಹೆತ್ತವರಿಗೆ ಮಾದಕ ವಸ್ತುಗಳಿಂದ ಮಕ್ಕಳನ್ನು ಕಾಪಾಡುವುದರ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು. ಶಾಲಾ ಮುಖ್ಯ ಶಿಕ್ಷಕ ಶ್ರೀ ಶೈಲೇಶ್... |
ഈ പ്രമാണത്തിനു മുകളിൽ മറ്റൊരു പ്രമാണം ചേർക്കാൻ താങ്കൾക്ക് കഴിയില്ല.
പ്രമാണത്തിന്റെ ഉപയോഗം
താഴെ കാണുന്ന 2 താളുകളിൽ ഈ ചിത്രം ഉപയോഗിക്കുന്നു: