"ജി യു പി എസ് നുള്ളിപ്പാടി/അക്ഷരവൃക്ഷം/ ಅತಿಯಾಸೆಯ ಫಲ.Athiyaaseya fala" എന്ന താളിന്റെ പതിപ്പുകൾ തമ്മിലുള്ള വ്യത്യാസം
'{{BoxTop1 | തലക്കെട്ട്= ಅತಿಯಾಸೆಯ ಫಲ.Athiyaaseya fala | color= 1 }} ರಾಮ...' താൾ സൃഷ്ടിച്ചിരിക്കുന്നു |
(ചെ.) added Category:അക്ഷരവൃക്ഷം 2020 കന്നഡ രചനകൾ using HotCat |
||
| (2 ഉപയോക്താക്കൾ ചെയ്ത ഇടയ്ക്കുള്ള 2 നാൾപ്പതിപ്പുകൾ പ്രദർശിപ്പിക്കുന്നില്ല) | |||
| വരി 4: | വരി 4: | ||
}} | }} | ||
ರಾಮಪುರ ಎಂಬ ಗ್ರಾಮದಲ್ಲಿ ಸುಬ್ಬ ಎಂಬ ಒಬ್ಬ ಕುಂಬಾರ ನಿದ್ದನು. ಅವನು ಒಂದುದಿನ ಮಡಿಕೆ ಮಾಡಲು ಆವೆ ಮಣ್ಣು ತರಲು ಹೋದನು. ಮಣ್ಣು ಅಗೆಯುವಾಗ ಅವನಿಗೆ ಹೊಳಪಾದ ವಸ್ತುವೊಂದು ಕಂಡಿತು. ಅವನು ಅದನ್ನು ಮೇಲಕ್ಕೆ ಎತ್ತಿದನು. ಅದು ಒಂದು ಚಿನ್ನದ ಪಾತ್ರವಾಗಿತ್ತು. ಅವನು ಬಹಳ ಖುಷಿಯಿಂದ ಅದನ್ನು ಮನೆಗೆ ತೆಗೆದುಕೊಂಡು ಹೋದನು. ಅದರೊಳಗೆ ಕೈ ಹಾಕಿದಾಗ ಅವನಿಗೆ ಒಂದು ಕಾಗದದ ಚೀಟಿ ಸಿಕ್ಕಿತು. ಆ ಚೀಟಿಯಲ್ಲಿ ಹೀಗೆ ಬರೆದಿತ್ತು "ಇದರಲ್ಲಿ ಯಾವುದೇ ವಸ್ತು ಹಾಕಿದರೂ ಅದು ಮೂರುಪಟ್ಟು ಹೆಚ್ಚಾಗುತ್ತದೆ, ಆದರೆ ಅತಿಯಾಸೆಯಿಂದ ಇದನ್ನು ದುರುಪಯೋಗ ಮಾಡಿದರೆ ಈ ಪಾತ್ರೆ ಮಾಯವಾಗುತ್ತದೆ" ಎಂದು. ಕುಂಬಾರನು ಒಂದು ನಾಣ್ಯವನ್ನು ಆ ಪಾತ್ರೆಯಲ್ಲಿ ಹಾಕಿದನು. ಆಗ ಅದು ಮೂರು ನಾಣ್ಯಗಳಾಗಿ ಬದಲಾಯಿತು. ಇದನ್ನ ನೋಡಿದ ಅವನು ಚೀಟಿಯಲ್ಲಿ ಬರೆದಿರುವುದನ್ನು ಮರೆತು ತನ್ನಲ್ಲಿದ್ದ ಹಣವನ್ನೆಲ್ಲ ತಂದು ಆ ಪಾತ್ರೆಯಲ್ಲಿ ಹಾಕಿದನು. ಕೂಡಲೇ ಆ ಪಾತ್ರೆ ಮಾಯವಾಯಿತು. ಆಗ ಕುಂಬಾರನಿಗೆ ತನ್ನ ತಪ್ಪಿನ ಅರಿವಾಯಿತು. ಅತಿಯಾಸೆಯಿಂದ ತನಗೆ ಆದ ನಷ್ಟವನ್ನು ಚಿಂತಿಸಿ ತನಗೆ ತಾನೇ ಶಪಿಸಿದನು. ನೀತಿ- "ಅತಿಯಾಸೆ ಯು ಯಾವಾಗಲೂ ಒಳ್ಳೆಯದಲ್ಲ "ಎಂಬ ಪಾಠ ಎಲ್ಲರಿಗೂ ನೆನಪಿರಲಿ.!! | |||
{{BoxBottom1 | {{BoxBottom1 | ||
| വരി 21: | വരി 18: | ||
| color= 5 | | color= 5 | ||
}} | }} | ||
{{Verification4|name=Sunirmaes| തരം= കഥ}} | |||
[[വർഗ്ഗം:അക്ഷരവൃക്ഷം 2020 കന്നഡ രചനകൾ]] | |||
22:25, 5 മേയ് 2020-നു നിലവിലുള്ള രൂപം
ಅತಿಯಾಸೆಯ ಫಲ.Athiyaaseya fala
ರಾಮಪುರ ಎಂಬ ಗ್ರಾಮದಲ್ಲಿ ಸುಬ್ಬ ಎಂಬ ಒಬ್ಬ ಕುಂಬಾರ ನಿದ್ದನು. ಅವನು ಒಂದುದಿನ ಮಡಿಕೆ ಮಾಡಲು ಆವೆ ಮಣ್ಣು ತರಲು ಹೋದನು. ಮಣ್ಣು ಅಗೆಯುವಾಗ ಅವನಿಗೆ ಹೊಳಪಾದ ವಸ್ತುವೊಂದು ಕಂಡಿತು. ಅವನು ಅದನ್ನು ಮೇಲಕ್ಕೆ ಎತ್ತಿದನು. ಅದು ಒಂದು ಚಿನ್ನದ ಪಾತ್ರವಾಗಿತ್ತು. ಅವನು ಬಹಳ ಖುಷಿಯಿಂದ ಅದನ್ನು ಮನೆಗೆ ತೆಗೆದುಕೊಂಡು ಹೋದನು. ಅದರೊಳಗೆ ಕೈ ಹಾಕಿದಾಗ ಅವನಿಗೆ ಒಂದು ಕಾಗದದ ಚೀಟಿ ಸಿಕ್ಕಿತು. ಆ ಚೀಟಿಯಲ್ಲಿ ಹೀಗೆ ಬರೆದಿತ್ತು "ಇದರಲ್ಲಿ ಯಾವುದೇ ವಸ್ತು ಹಾಕಿದರೂ ಅದು ಮೂರುಪಟ್ಟು ಹೆಚ್ಚಾಗುತ್ತದೆ, ಆದರೆ ಅತಿಯಾಸೆಯಿಂದ ಇದನ್ನು ದುರುಪಯೋಗ ಮಾಡಿದರೆ ಈ ಪಾತ್ರೆ ಮಾಯವಾಗುತ್ತದೆ" ಎಂದು. ಕುಂಬಾರನು ಒಂದು ನಾಣ್ಯವನ್ನು ಆ ಪಾತ್ರೆಯಲ್ಲಿ ಹಾಕಿದನು. ಆಗ ಅದು ಮೂರು ನಾಣ್ಯಗಳಾಗಿ ಬದಲಾಯಿತು. ಇದನ್ನ ನೋಡಿದ ಅವನು ಚೀಟಿಯಲ್ಲಿ ಬರೆದಿರುವುದನ್ನು ಮರೆತು ತನ್ನಲ್ಲಿದ್ದ ಹಣವನ್ನೆಲ್ಲ ತಂದು ಆ ಪಾತ್ರೆಯಲ್ಲಿ ಹಾಕಿದನು. ಕೂಡಲೇ ಆ ಪಾತ್ರೆ ಮಾಯವಾಯಿತು. ಆಗ ಕುಂಬಾರನಿಗೆ ತನ್ನ ತಪ್ಪಿನ ಅರಿವಾಯಿತು. ಅತಿಯಾಸೆಯಿಂದ ತನಗೆ ಆದ ನಷ್ಟವನ್ನು ಚಿಂತಿಸಿ ತನಗೆ ತಾನೇ ಶಪಿಸಿದನು. ನೀತಿ- "ಅತಿಯಾಸೆ ಯು ಯಾವಾಗಲೂ ಒಳ್ಳೆಯದಲ್ಲ "ಎಂಬ ಪಾಠ ಎಲ್ಲರಿಗೂ ನೆನಪಿರಲಿ.!!
|
- അക്ഷരവൃക്ഷം പദ്ധതിയിലെ സൃഷ്ടികൾ
- കാസർഗോഡ് ജില്ലയിലെ അക്ഷരവൃക്ഷം-2020 സൃഷ്ടികൾ
- കാസർഗോഡ് ഉപജില്ലയിലെ അക്ഷരവൃക്ഷം-2020 സൃഷ്ടികൾ
- അക്ഷരവൃക്ഷം പദ്ധതിയിലെ കഥകൾ
- കാസർഗോഡ് ജില്ലയിലെ അക്ഷരവൃക്ഷം കഥകൾ
- കാസർഗോഡ് ജില്ലയിലെ അക്ഷരവൃക്ഷം സൃഷ്ടികൾ
- കാസർഗോഡ് ഉപജില്ലയിലെ അക്ഷരവൃക്ഷം-2020 കഥകൾ
- കാസർഗോഡ് ജില്ലയിൽ 05/ 05/ 2020ന് ചേർത്ത അക്ഷരവൃക്ഷം സൃഷ്ടികൾ
- അക്ഷരവൃക്ഷം 2020 പദ്ധതിയിൽ നാലാം ഘട്ടത്തിൽ പരിശോധിച്ച സൃഷ്ടികൾ
- അക്ഷരവൃക്ഷം 2020 പദ്ധതിയിൽ നാലാംഘട്ടത്തിൽ പരിശോധിച്ച കഥ
- അക്ഷരവൃക്ഷം 2020 കന്നഡ രചനകൾ