ഉള്ളടക്കത്തിലേക്ക് പോവുക

"എ യു പി എസ് ധർമ്മത്തടുക്ക/അക്ഷരവൃക്ഷം/ ಮಹಾಮಾರಿ ಕೊರೋನ" എന്ന താളിന്റെ പതിപ്പുകൾ തമ്മിലുള്ള വ്യത്യാസം

Schoolwiki സംരംഭത്തിൽ നിന്ന്
 
(2 ഉപയോക്താക്കൾ ചെയ്ത ഇടയ്ക്കുള്ള 2 നാൾപ്പതിപ്പുകൾ പ്രദർശിപ്പിക്കുന്നില്ല)
വരി 50: വരി 50:
| color= 2     
| color= 2     
}}
}}
 
{{Verification4|name=Sathish.ss|തരം=കവിത}}
[[വർഗ്ഗം:അക്ഷരവൃക്ഷം 2020 കന്നഡ രചനകൾ]]
[[വർഗ്ഗം:അക്ഷരവൃക്ഷം 2020 കന്നഡ രചനകൾ]]

15:32, 21 ഒക്ടോബർ 2025-നു നിലവിലുള്ള രൂപം

ಮಹಾಮಾರಿ ಕೊರೋನ
 


ಬಂದಿದೆ ಕೊರೋನ ಮಹಾಮಾರಿಯು
ಭೂಮಿಯನಿಂದು ಬೆದರಿಸಿದೆ
ಎಲ್ಲಿ ನೋಡಿದರೂ ಹಾಹಾಕಾರ
ಇಡೀ ವಿಶ್ವಕೇ ದುಃಖಕರ

ಪ್ರಕೃತಿಯ ಶೋಷಣೆ ಮಾಡುವ ಮನುಜಗೆ
ಪ್ರಕೃತಿಯೇ ಶಿಕ್ಷೆಯ ಕೊಡುತಿದೆಯೋ?
ಗಿಡ ಮರ ಪಕ್ಷಿ ಪ್ರಾಣಿಗಳೆಲ್ಲವೂ
ಮನುಜನ ನೋಡಿ ನಗುತುದೆಯೋ?

ವೈದ್ಯರು ವಿಜ್ಞಾನಿಗಳು ಎಲ್ಲರೂ
ಸಂಶೋಧನೆಯನು ಮಾಡುತಿರುವರು
ಪ್ರಕೃತಿಯ ಕೋಪಕೆ ಪರಿಹಾರವಿಲ್ಲದೆ
ಮನುಜರು ಯೋಚಿಸಿ ಪರಿತಪಿಸುವರು.

ಸಾಮಾಜಿಕ ಅಂತರವೇ ಔಷಧಿ
ಅದನೇ ಎಲ್ಲರು ಪಾಲಿಸುವ
ವಿಶ್ವಕೆ ಬಂದ ಮಹಾಮಾರಿಯನು
ಈ ವಿಧಾನದಲೇ ಓಡಿಸುವ

ಸರಕಾರದ ನಿರ್ದೇಶವ ಪಾಲಿಸಿ
ಮನೆಯಲೇ ಎಲ್ಲರು ಇದ್ದುಬಿಡೋಣ
ಪುರಾಣ ಕಥೆಗಳ ದೂರದರ್ಶನದಿ
ನೋಡುತ ಸಮಯವ ಕಳೆಯೋಣ

ಮನೆಯಲೇ ಇದ್ದು ನಮ್ಮನು ರಕ್ಷಿಸಿ
ಇತರರನೂ ನಾವು ರಕ್ಷಿಸುವ
ವಿಶ್ವದ ಎಲ್ಲರೂ ಬದುಕಿ ಉಳಿಯಲೆಂದು
ಭಗವಂತನಲಿ ಪ್ರಾರ್ಥಿಸುವ.

Pavanram N (ಪವನ್ ರಾಮ್ ಯನ್)
5 A എ യു പി എസ് ധർമ്മത്തടുക്ക
മഞ്ചേശ്വരം ഉപജില്ല
കാസർഗോഡ്
അക്ഷരവൃക്ഷം പദ്ധതി, 2020
കവിത


 സാങ്കേതിക പരിശോധന - Sathish.ss തീയ്യതി: 21/ 10/ 2025 >> രചനാവിഭാഗം - കവിത