ഉള്ളടക്കത്തിലേക്ക് പോവുക

"ഹിന്ദു എ യു പി എസ് ചിപ്പാർ" എന്ന താളിന്റെ പതിപ്പുകൾ തമ്മിലുള്ള വ്യത്യാസം

Schoolwiki സംരംഭത്തിൽ നിന്ന്
11261WIKI (സംവാദം | സംഭാവനകൾ)
11261wiki (സംവാദം | സംഭാവനകൾ)
വരി 12: വരി 12:
|സ്ഥാപിതമാസം=9
|സ്ഥാപിതമാസം=9
|സ്ഥാപിതവർഷം=1918
|സ്ഥാപിതവർഷം=1918
|സ്കൂൾ വിലാസം=
|സ്കൂൾ വിലാസം=HAUPS CHIPPAR
P.O AMMERI VIA UPPALA
KASRAGOD DISTRICT
671322
|പോസ്റ്റോഫീസ്=AMMERI
|പോസ്റ്റോഫീസ്=AMMERI
|പിൻ കോഡ്=671322
|പിൻ കോഡ്=671322
വരി 37: വരി 40:
|പെൺകുട്ടികളുടെ എണ്ണം 1-10=73
|പെൺകുട്ടികളുടെ എണ്ണം 1-10=73
|വിദ്യാർത്ഥികളുടെ എണ്ണം 1-10=142
|വിദ്യാർത്ഥികളുടെ എണ്ണം 1-10=142
|അദ്ധ്യാപകരുടെ എണ്ണം 1-10=10
|അദ്ധ്യാപകരുടെ എണ്ണം 1-10=11
|ആൺകുട്ടികളുടെ എണ്ണം എച്ച്. എസ്. എസ്=
|ആൺകുട്ടികളുടെ എണ്ണം എച്ച്. എസ്. എസ്=
|പെൺകുട്ടികളുടെ എണ്ണം എച്ച്. എസ്. എസ്=
|പെൺകുട്ടികളുടെ എണ്ണം എച്ച്. എസ്. എസ്=
വരി 64: വരി 67:
ಗ್ರಾಮದಲ್ಲಿದೆ. 1916ರಲ್ಲಿ ಆ ಕಾಲದಲ್ಲಿ ಚಿಪ್ಪಾರು ಅರಮನೆಯವರು ಈ ಶಾಲೆಯನ್ನು ಸ್ಥಾಪಿಸಿದರು. ಈ ಶಾಲೆಗೆ 1918ರಲ್ಲಿ ಅಂದಿನ ಮದ್ರಾಸ್ ಸರಕಾರದ ಸೌತ್ ಕೆನರಾದ ಶಾಲಾ
ಗ್ರಾಮದಲ್ಲಿದೆ. 1916ರಲ್ಲಿ ಆ ಕಾಲದಲ್ಲಿ ಚಿಪ್ಪಾರು ಅರಮನೆಯವರು ಈ ಶಾಲೆಯನ್ನು ಸ್ಥಾಪಿಸಿದರು. ಈ ಶಾಲೆಗೆ 1918ರಲ್ಲಿ ಅಂದಿನ ಮದ್ರಾಸ್ ಸರಕಾರದ ಸೌತ್ ಕೆನರಾದ ಶಾಲಾ
ಇನ್ಸ್ ಫೆಕ್ಟರಿಂದ[D.dis 232/c/1918 dt.30.9.1918] 1ರಿಂದ4 ತರಗತಿವರೆಗೆ ಅಂಗೀಕಾರ ದೊರೆಯಿತು. 1938ರಲ್ಲಿ ಮಂಗಳೂರು
ಇನ್ಸ್ ಫೆಕ್ಟರಿಂದ[D.dis 232/c/1918 dt.30.9.1918] 1ರಿಂದ4 ತರಗತಿವರೆಗೆ ಅಂಗೀಕಾರ ದೊರೆಯಿತು. 1938ರಲ್ಲಿ ಮಂಗಳೂರು
ಡಿ.ಇ.ಒ.ರವರು[D dis 448/38 dt.15/7/1938] ಹಿರಿಯ ಪ್ರಾಥಮಿಕ ಶಾಲೆಯಾಗಿ ಭಡ್ತಿಗೊಳಿಸಿದರು. ಪ್ರಸ್ತುತ ಶ್ರೀರಾಮಯ್ಯ ಬಲ್ಲಾಳ್ ಎಜುಕೇಶನ್ ಟ್ರಸ್ಟ್ ನ ಕಾರ್ಯದಶಿ೯ ಶ್ರೀಗಂಗಾಧರ ಬಲ್ಲಾಳ್ ಮೆನೇಜರರಾಗಿ ಕಾರ್ಯನಿರ್ವಹಿಸುತ್ತಿದ್ದ
ಡಿ.ಇ.ಒ.ರವರು[D dis 448/38 dt.15/7/1938] ಹಿರಿಯ ಪ್ರಾಥಮಿಕ ಶಾಲೆಯಾಗಿ ಭಡ್ತಿಗೊಳಿಸಿದರು. ಪ್ರಸ್ತುತ ಶ್ರೀರಾಮಯ್ಯ ಬಲ್ಲಾಳ್ ಎಜುಕೇಶನ್ ಟ್ರಸ್ಟ್ ನ ಕಾರ್ಯದಶಿ೯ ಶ್ರೀಗಂಗಾಧರ ಬಲ್ಲಾಳ್ ಮೆನೇಜರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ
 




വരി 78: വരി 82:


== മുൻസാരഥികൾ (ಹಿಂದಿನ ಮುಖ್ಯೋಪಾಧ್ಯಾಯರುಗಳು)==
== മുൻസാരഥികൾ (ಹಿಂದಿನ ಮುಖ್ಯೋಪಾಧ್ಯಾಯರುಗಳು)==
*ಕೃಷ್ಣಯ್ಯ ಬಲ್ಲಾಳ್  1916-1949
{| class="wikitable sortable mw-collapsible"
*ರಾಮಯ್ಯ ಬಲ್ಲಾಳ್ ಮೇಗಿನಬೀಡು 1938-1972
|+
*ಕೃಷ್ಣಯ್ಯ ಬಲ್ಲಾಳ್  ಬಳ್ಳೂರು 1950-1987
!Name of the HM
*ಕೃಷ್ಣಯ್ಯ ಬಲ್ಲಾಳ್ ಮೇಗಿನಬೀಡು 1965-1997
!YEAR
*ಕೇಶವ ಭಟ್ ಆವಳ 1965-1998
|-
*ಶಿವರಾಮ ಬಲ್ಲಾಳ್ ಚಿಪ್ಪಾರು 1973-2003
|ಕೃಷ್ಣಯ್ಯ ಬಲ್ಲಾಳ್   
*ಅಬ್ದುಲ್ ರಹಿಮಾನ್ ಪೈವಳಿಕೆ 1971-2007
|1916-1949
*ನಂದವಮ೯ ವಿಟ್ಲ 1987-2009
|-
*ಕೃಷ್ಣ ಶೆಟ್ಟಿಗಾರ್ ಚಿಪ್ಪಾರು 1984-2015
|ರಾಮಯ್ಯ ಬಲ್ಲಾಳ್ ಮೇಗಿನಬೀಡು  
|1938-1972
|-
|ಕೃಷ್ಣಯ್ಯ ಬಲ್ಲಾಳ್  ಬಳ್ಳೂರು  
|1950-1987
|-
|ಕೃಷ್ಣಯ್ಯ ಬಲ್ಲಾಳ್ ಮೇಗಿನಬೀಡು  
|1965-1997
|-
|ಕೇಶವ ಭಟ್ ಆವಳ
|1965-1998
|-
|ಶಿವರಾಮ ಬಲ್ಲಾಳ್ ಚಿಪ್ಪಾರು  
|1973-2003
|-
|ಅಬ್ದುಲ್ ರಹಿಮಾನ್ ಪೈವಳಿಕೆ
|1971-2007
|-
|ನಂದವಮ೯ ವಿಟ್ಲ
|1987-2009
|-
|ಕೃಷ್ಣ ಶೆಟ್ಟಿಗಾರ್ ಚಿಪ್ಪಾರು
|1984-2015    
|}
*
== പ്രശസ്തരായ പൂർവവിദ്യാർത്ഥികൾ (ಪ್ರಶಸ್ತರಾದ ಪೂರ್ವ ವಿದ್ಯಾರ್ಥಿಗಳು)==
== പ്രശസ്തരായ പൂർവവിദ്യാർത്ഥികൾ (ಪ್ರಶಸ್ತರಾದ ಪೂರ್ವ ವಿದ್ಯಾರ್ಥಿಗಳು)==
ನಿವೃತ್ತ ಜಿಲ್ಲಾವಿದ್ಯಾಧಿಕಾರಿಗಳಾದ ಗುರುರಂಗಯ್ಯ ಬಲ್ಲಾಳ್ ಚಿಪ್ಪಾರು ಮತ್ತು ನಾರಾಯಣ ಕಜೆ , ನಿವೃತ್ತ ಜಿಲ್ಲಾ ಕೃಷಿ ಅಧಿಕಾರಿಗಳಾದ ತಿರುಮಲೇಶ್ವರ ಭಟ್ ಪೆಲ೯, ಯಕ್ಷಗಾನ ಕಲಾವಿದ ಚೆಂಡೆ ಮಾಂತ್ರಿಕ ಕೃಷ್ಣಯ್ಯ ಬಲ್ಲಾಳ್ ಚಿಪ್ಪಾರು,ಹೃದಯ ತಜ್ಞ ಡಾ/ ಕುಂಞಾಲಿ ಕಲ್ಲಿಕೋಟೆ ಮೆಡಿಕಲ್ ಕಾಲೇಜ್.
ನಿವೃತ್ತ ಜಿಲ್ಲಾವಿದ್ಯಾಧಿಕಾರಿಗಳಾದ ಗುರುರಂಗಯ್ಯ ಬಲ್ಲಾಳ್ ಚಿಪ್ಪಾರು ಮತ್ತು ನಾರಾಯಣ ಕಜೆ , ನಿವೃತ್ತ ಜಿಲ್ಲಾ ಕೃಷಿ ಅಧಿಕಾರಿಗಳಾದ ತಿರುಮಲೇಶ್ವರ ಭಟ್ ಪೆಲ೯, ಯಕ್ಷಗಾನ ಕಲಾವಿದ ಚೆಂಡೆ ಮಾಂತ್ರಿಕ ಕೃಷ್ಣಯ್ಯ ಬಲ್ಲಾಳ್ ಚಿಪ್ಪಾರು,ಹೃದಯ ತಜ್ಞ ಡಾ/ ಕುಂಞಾಲಿ ಕಲ್ಲಿಕೋಟೆ ಮೆಡಿಕಲ್ ಕಾಲೇಜ್.

14:53, 19 ജനുവരി 2022-നു നിലവിലുണ്ടായിരുന്ന രൂപം

സ്കൂൾസൗകര്യങ്ങൾപ്രവർത്തനങ്ങൾക്ലബ്ബുകൾചരിത്രംഅംഗീകാരം
ഹിന്ദു എ യു പി എസ് ചിപ്പാർ
വിലാസം
CHIPPAR

AMMERI പി.ഒ.
,
671322
,
കാസർഗോഡ് ജില്ല
സ്ഥാപിതം30 - 9 - 1918
വിവരങ്ങൾ
ഫോൺ04998 205300
ഇമെയിൽchipparschool@gmail.com
കോഡുകൾ
സ്കൂൾ കോഡ്11261 (സമേതം)
യുഡൈസ് കോഡ്32010100412
വിദ്യാഭ്യാസ ഭരണസംവിധാനം
റവന്യൂ ജില്ലകാസർഗോഡ്
വിദ്യാഭ്യാസ ജില്ല കാസർഗോഡ്
ഉപജില്ല മഞ്ചേശ്വരം
ഭരണസംവിധാനം
ലോകസഭാമണ്ഡലംകാസർഗോഡ്
നിയമസഭാമണ്ഡലംമഞ്ചേശ്വരം
താലൂക്ക്കാസർഗോഡ്
ബ്ലോക്ക് പഞ്ചായത്ത്മഞ്ചേശ്വരം
തദ്ദേശസ്വയംഭരണസ്ഥാപനംപൈവളികെ PAIVALIKE പഞ്ചായത്ത് (Panchayath)
വാർഡ്3
സ്കൂൾ ഭരണ വിഭാഗം
സ്കൂൾ ഭരണ വിഭാഗംഎയ്ഡഡ്
സ്കൂൾ വിഭാഗംപൊതുവിദ്യാലയം
പഠന വിഭാഗങ്ങൾ
എൽ.പി

യു.പി
സ്കൂൾ തലം1 മുതൽ 7 വരെ
മാദ്ധ്യമംകന്നട
സ്ഥിതിവിവരക്കണക്ക്
ആൺകുട്ടികൾ69
പെൺകുട്ടികൾ73
ആകെ വിദ്യാർത്ഥികൾ142
അദ്ധ്യാപകർ11
സ്കൂൾ നേതൃത്വം
പ്രധാന അദ്ധ്യാപകൻDASAPPA K
പി.ടി.എ. പ്രസിഡണ്ട്MOHAMMED ASHRAF
എം.പി.ടി.എ. പ്രസിഡണ്ട്JAYASHREE
അവസാനം തിരുത്തിയത്
19-01-202211261wiki


പ്രോജക്ടുകൾ




ചരിത്രം (ಇತಿಹಾಸ)

ಹಿಂದೂ ಐಡೆಡ್ ಅಪ್ಪರ್ ಪ್ರೈಮರಿ ಶಾಲೆಯು ಪೈವಳಿಕೆ ಪಂಚಾಯತಿನ 3ನೇ ವಾಡಿ೯ನ ಚಿಪ್ಪಾರು ಗ್ರಾಮದಲ್ಲಿದೆ. 1916ರಲ್ಲಿ ಆ ಕಾಲದಲ್ಲಿ ಚಿಪ್ಪಾರು ಅರಮನೆಯವರು ಈ ಶಾಲೆಯನ್ನು ಸ್ಥಾಪಿಸಿದರು. ಈ ಶಾಲೆಗೆ 1918ರಲ್ಲಿ ಅಂದಿನ ಮದ್ರಾಸ್ ಸರಕಾರದ ಸೌತ್ ಕೆನರಾದ ಶಾಲಾ ಇನ್ಸ್ ಫೆಕ್ಟರಿಂದ[D.dis 232/c/1918 dt.30.9.1918] 1ರಿಂದ4 ತರಗತಿವರೆಗೆ ಅಂಗೀಕಾರ ದೊರೆಯಿತು. 1938ರಲ್ಲಿ ಮಂಗಳೂರು ಡಿ.ಇ.ಒ.ರವರು[D dis 448/38 dt.15/7/1938] ಹಿರಿಯ ಪ್ರಾಥಮಿಕ ಶಾಲೆಯಾಗಿ ಭಡ್ತಿಗೊಳಿಸಿದರು. ಪ್ರಸ್ತುತ ಶ್ರೀರಾಮಯ್ಯ ಬಲ್ಲಾಳ್ ಎಜುಕೇಶನ್ ಟ್ರಸ್ಟ್ ನ ಕಾರ್ಯದಶಿ೯ ಶ್ರೀಗಂಗಾಧರ ಬಲ್ಲಾಳ್ ಮೆನೇಜರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ


ഭൗതികസൗകര്യങ്ങൾ (ಭೌತಿಕ ಸೌಕರ್ಯಗಳು)

ಶಾಲೆಯು ನಾಲ್ಕು ಕಟ್ಟ಼ಡಗಳನ್ನು ಹೊಂದಿದೆ. ಇದರಲ್ಲಿ ಒಂದು ಆಫೀಸು ಒಂದು ಸ್ಟಾಫ್ ಕೊಠಡಿ, 8 ತರಗತಿ ಕೊಠಡಿಗಳಿವೆ. ಪ್ರತ್ಯೇಕವಾದ ಅಡುಗೆ ಕೋಣೆ ಇದೆ. ಶಾಲೆಗೆ ಬಾವಿಯ ಕುಡಿನೀರು ಮತ್ತು ನಳ್ಳಿ ವ್ಯವಸ್ಥೆ ಇದೆ. ಶಾಲೆ ಸಾಮಾನ್ಯ ವಿದ್ಯುತೀಕರಣಗೊಂಡಿದೆ. ಮೂರು ಕಂಪ್ಯೂಟರ್ ಗಳಿದ್ದು ಅಂತರ್ ಜಾಲ ವ್ಯವಸ್ಥೆ ಮತ್ತು ದೂರವಾಣಿ ಸಂಪರ್ಕ ಇದೆ. ಶಾಲಾ ಗ್ರಂಥಾಲಯ ಮತ್ತು ಲೆಬೋರೇಟರಿ ಸ್ಟಾಫ್ ಕೊಠಡಿಯಲ್ಲಿಯೇ ವ್ಯವಸ್ಥಿತಗೊಂಡಿದೆ. ಶಾಲೆಯ ಮುಂದೆ ಚಿಕ್ಕ ಹೂದೋಟ ಮತ್ತು ತರಕಾರಿ ಕೃಷಿ ಮಾಡಲಾಗಿದೆ.


പാഠ്യേതര പ്രവർത്തനങ്ങൾ (ಪಠ್ಯೇತರ ಚಟುವಟಿಕೆಗಳು )

ಸಾಹಿತ್ಯಸಭೆ, ಹಬ್ಬಗಳ ಆಚರಣೆ, ದಿನಾಚರಣೆಗಳು, ವೃತ್ತಿಪರಿಚಯ ತರಗತಿಗಳು,ನೃತ್ಯ ತರಬೇತಿ,ರಕ್ಷಕರಿಗಾಗಿ ಸ್ಫಧೆ೯ಗಳು,ಶೈಕ್ಷಣಿಕ ಪ್ರವಾಸ,ಯೋಗ ಮತ್ತು ವ್ಯಾಯಾಮ ತರಗತಿಗಳು,ಆರೋಗ್ಯ ತಪಾಸಣಾ ಮತ್ತು ರೋಗನಿರೋದಕ ಚುಚ್ಚುಮದ್ದು ತಿಳುವಳಿಕಾ ಶಿಬಿರಗಳನ್ನು ನಡೆಸುವುದು.

മാനേജ്‌മെന്റ് (ಆಡಳಿತ ವರ್ಗ)

ಈ ಶಾಲೆಯು ಶ್ರೀ ರಾಮಯ್ಯ ಬಲ್ಲಾಳ್ ಎಜುಕೇಶನ್ ಟ್ರಸ್ಟ್ (ರಿ ) ಚಿಪ್ಪಾರು ಇದರ ಆಡಳಿತಕ್ಕೆ ಒಳಪಟ್ಟಿದೆ. ಪ್ರಸ್ತುತ ಶ್ರೀ ಗಂಗಾಧರ ಬಲ್ಲಾಳ್ ಇವರು ಮೆನೇಜ ರರಾಗಿ ಕಾಯ೯ ನಿವ೯ಹಿಸುತ್ತಿದ್ದಾರೆ.

മുൻസാരഥികൾ (ಹಿಂದಿನ ಮುಖ್ಯೋಪಾಧ್ಯಾಯರುಗಳು)

Name of the HM YEAR
ಕೃಷ್ಣಯ್ಯ ಬಲ್ಲಾಳ್ 1916-1949
ರಾಮಯ್ಯ ಬಲ್ಲಾಳ್ ಮೇಗಿನಬೀಡು 1938-1972
ಕೃಷ್ಣಯ್ಯ ಬಲ್ಲಾಳ್ ಬಳ್ಳೂರು 1950-1987
ಕೃಷ್ಣಯ್ಯ ಬಲ್ಲಾಳ್ ಮೇಗಿನಬೀಡು 1965-1997
ಕೇಶವ ಭಟ್ ಆವಳ 1965-1998
ಶಿವರಾಮ ಬಲ್ಲಾಳ್ ಚಿಪ್ಪಾರು 1973-2003
ಅಬ್ದುಲ್ ರಹಿಮಾನ್ ಪೈವಳಿಕೆ 1971-2007
ನಂದವಮ೯ ವಿಟ್ಲ 1987-2009
ಕೃಷ್ಣ ಶೆಟ್ಟಿಗಾರ್ ಚಿಪ್ಪಾರು 1984-2015

പ്രശസ്തരായ പൂർവവിദ്യാർത്ഥികൾ (ಪ್ರಶಸ್ತರಾದ ಪೂರ್ವ ವಿದ್ಯಾರ್ಥಿಗಳು)

ನಿವೃತ್ತ ಜಿಲ್ಲಾವಿದ್ಯಾಧಿಕಾರಿಗಳಾದ ಗುರುರಂಗಯ್ಯ ಬಲ್ಲಾಳ್ ಚಿಪ್ಪಾರು ಮತ್ತು ನಾರಾಯಣ ಕಜೆ , ನಿವೃತ್ತ ಜಿಲ್ಲಾ ಕೃಷಿ ಅಧಿಕಾರಿಗಳಾದ ತಿರುಮಲೇಶ್ವರ ಭಟ್ ಪೆಲ೯, ಯಕ್ಷಗಾನ ಕಲಾವಿದ ಚೆಂಡೆ ಮಾಂತ್ರಿಕ ಕೃಷ್ಣಯ್ಯ ಬಲ್ಲಾಳ್ ಚಿಪ್ಪಾರು,ಹೃದಯ ತಜ್ಞ ಡಾ/ ಕುಂಞಾಲಿ ಕಲ್ಲಿಕೋಟೆ ಮೆಡಿಕಲ್ ಕಾಲೇಜ್.

വിദ്യാലയത്തിലേക്ക് എത്തുന്നതിനുള്ള മാർഗ്ഗങ്ങൾ - ಶಾಲೆಗೆ ತಲುಪಲಿರುವ ದಾರಿ

 ಕಾಸರಗೋಡು-ಮಂಗಳೂರು ಹೆದ್ದಾರಿಯ ಉಪ್ಪಳ ಕೈಕಂಬ ದಿಂದ  ಬಾಯಾರು ದಾರಿಯಾಗಿ  10.ಕಿ.ಮೀ. ದೂರದ ಪೈವಳಿಕೆ ಲಾಲ್ಭಾಗ್- ಕುರುಡಪದವು ದಾರಿಯಾಗಿ 3.5 ಕಿ.ಮೀ ಪ್ರಯಾಣಿಸಿದರೆ ಚಿಪ್ಪಾರು ಹಿಂದೂ.ಎ.ಯು.ಪಿ.ಶಾಲೆ. ತಲುಪುವುದ�
"https://schoolwiki.in/index.php?title=ഹിന്ദു_എ_യു_പി_എസ്_ചിപ്പാർ&oldid=1340450" എന്ന താളിൽനിന്ന് ശേഖരിച്ചത്