"ജി എൽ പി എസ് മുളിഞ്ച/പ്രവർത്തനങ്ങൾ" എന്ന താളിന്റെ പതിപ്പുകൾ തമ്മിലുള്ള വ്യത്യാസം

11217 (സംവാദം | സംഭാവനകൾ)
No edit summary
11217 (സംവാദം | സംഭാവനകൾ)
വരി 263: വരി 263:


[[പ്രമാണം:Gt5555.jpg|നടുവിൽ|ലഘുചിത്രം]]
[[പ്രമാണം:Gt5555.jpg|നടുവിൽ|ലഘുചിത്രം]]
[[പ്രമാണം:Hy6465.jpg|നടുവിൽ|ലഘുചിത്രം]]




വരി 270: വരി 271:
ಸುಡುಬಿಸಿಲಿನಲ್ಲಿ ನೀರಿಗಾಗಿ ಪರಿತಪಿಸುವ ಹಕ್ಕಿಗಳಿಗಾಗಿ ಗುಟುಕು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆವು.ಎರಡು ಹೊತ್ತು ನೀರುಣಿಸುವ ಜವಾಬ್ದಾರಿಯನ್ನು ಮಕ್ಕಳಿಗೆ ನೀಡಲಾಯಿತು. ಮಕ್ಕಳಲ್ಲಿ ಹಕ್ಕಿ ಸ್ನೇಹ, ಕರುಣೆ ಸಹಜೀವಿಯಲ್ಲಿರುವ ಪ್ರೀತಿ ಇತ್ಯಾದಿಯನ್ನು ಬೆಳೆಸಲಾಗುತ್ತದೆ[[പ്രമാണം:84r5.jpg|നടുവിൽ|ലഘുചിത്രം|343x343ബിന്ദു]]
ಸುಡುಬಿಸಿಲಿನಲ್ಲಿ ನೀರಿಗಾಗಿ ಪರಿತಪಿಸುವ ಹಕ್ಕಿಗಳಿಗಾಗಿ ಗುಟುಕು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆವು.ಎರಡು ಹೊತ್ತು ನೀರುಣಿಸುವ ಜವಾಬ್ದಾರಿಯನ್ನು ಮಕ್ಕಳಿಗೆ ನೀಡಲಾಯಿತು. ಮಕ್ಕಳಲ್ಲಿ ಹಕ್ಕಿ ಸ್ನೇಹ, ಕರುಣೆ ಸಹಜೀವಿಯಲ್ಲಿರುವ ಪ್ರೀತಿ ಇತ್ಯಾದಿಯನ್ನು ಬೆಳೆಸಲಾಗುತ್ತದೆ[[പ്രമാണം:84r5.jpg|നടുവിൽ|ലഘുചിത്രം|343x343ബിന്ദു]]
[[പ്രമാണം:Hy6666.jpg|നടുവിൽ|ലഘുചിത്രം]]
[[പ്രമാണം:Hy6666.jpg|നടുവിൽ|ലഘുചിത്രം]]
[[പ്രമാണം:CollageMaker 20220306 192304976.jpg|നടുവിൽ|ലഘുചിത്രം]]
[[പ്രമാണം:Gt5555.jpg|നടുവിൽ|ലഘുചിത്രം]]
[[പ്രമാണം:Gt5555.jpg|നടുവിൽ|ലഘുചിത്രം]]


വരി 282: വരി 282:
[[പ്രമാണം:Ssssse.jpg|നടുവിൽ|ലഘുചിത്രം]]
[[പ്രമാണം:Ssssse.jpg|നടുവിൽ|ലഘുചിത്രം]]


[[പ്രമാണം:Jiu.jpg|നടുവിൽ|ലഘുചിത്രം]]
ತದನಂತರ ಐಟಿ ಶಿಕ್ಷಕ ಅಬ್ದುಲ್ ಬಶೀರ್ ದಿನಾಚರಣೆಯ ವಿಶ್ವ ವನ್ಯ ದಿನಾಚರಣೆಯ ಮಹತ್ವವನ್ನು ಐಟಿ ಬಳಸಿ ತರಗತಿ ನಡೆಸಿದರು. ಹಾಗೂ ನಮ್ಮೀ ಶಾಲೆಯ -ಹಿರಿಮೆ- ಕಾರ್ಯಕ್ರಮದ ಬಗ್ಗೆ ತಿಳಿಸುವುದರು.
[[പ്രമാണം:5t67.jpg|നടുവിൽ|ലഘുചിത്രം]]
'''ನಮ್ಮ ಹಿರಿಮೆಯ ಸಾಧಕ-ಭಾದಕಗಳು'''
ಈ ಶೈಕ್ಷಣಿಕ ವರ್ಷದಲ್ಲಿ ಘೋಷಣೆಯಾದ "ಆವಾಸ ವ್ಯವಸ್ಥೆಯ ಪುನಃಸ್ಥಾಪನೆ" ಎಂಬ ವಿಷಯ ವನ್ನಾಧರಿಸಿದ ನಮ್ಮ ಶಾಲೆ ಯ ಹಿರಿಮೆ ಚಟುವಟಿಕೆಯಾದ "ನಾವು ಬದುಕುವ ನಮ್ಮವರನ್ನೆಲ್ಲ ಬದುಕಿಸು" ಎಂಬ ಆಶಯವನ್ನು ಮಕ್ಕಳಿಗೆ ಹಸ್ತಾಂತರಿಸಲು ನಮ್ಮಿಂದ ಆಯಿತು ಎಂಬ ಸಂತಸ ನಮ್ಮಲ್ಲಿ ಮನೆ ಮಾಡಿದೆಜನಾಬದ್ಧವಾಗಿ ಎಲ್ಲ ಕಾರ್ಯಕ್ರಮಗಳು ನಡೆಯಿತು
ಈ ರೀತಿಯ ಚಟುವಟಿಕೆ ಆಧಾರಿತ ಕಲಿಕೆ ರೀತಿಯು ಮಕ್ಕಳಿಗೆ ಹೆಚ್ಚು ಆಸಕ್ತಿದಾಯಕ ಹಾಗೂ ಮೌಲ್ಯಾಧಾರಿತವಾಗಿದೆ.ಸಾಕಷ್ಟು ಯೋಜನಾಬದ್ಧವಾಗಿ ಹಾಗೂ ಸಮಯ ಬದ್ಧವಾಗಿ ನಡೆಸಲು ಎಲ್ಲರ ಸಹಕಾರ ಅತ್ಯಗತ್ಯ. ಸಮಯಬಂಧಿತವಾಗಿ ನಡೆಸುವ ಚಾಕಚಕ್ಯತೆಯನ್ನು ಮೈಗೂಡಿಸಿಕೊಳ್ಳಬೇಕು. ನಿರಂತರ ಮತ್ತು ಸಮಗ್ರ ಶ್ರಮದಿಂದ ಮಾತ್ರ ಸಿಗಬೇಕಾದ ಆಶಯವನ್ನು ನೀಡಲು ಸಾಧ್ಯ. ಎಲ್ಲಾ ಚಟುವಟಿಕೆಗಳು ಬರವಣಿಗೆಯಲ್ಲಿ ಅಂತ್ಯವಾಗಲೇ ಬೇಕು. ಸಿಗಬೇಕಾದ ಮೌಲ್ಯಗಳು ಚಟುವಟಿಕೆಯ ಆಶಯಗಳು ಮಗುವಿಗೆ ಲಭ್ಯವಾಗಬೇಕು ಆದರೆ ಮಾತ್ರ ಅಲ್ಲಿ ಕಲಿಕೆ ನಡೆಯಿತು ಎಂಬ ನೆಮ್ಮದಿ ಅಧ್ಯಾಪಕರಾದ ನಮಗಿದೆ.
YOUTUBE LINK :  https://youtu.be/nqmKNJzS4nk


== ನವಚೆತನಾ .... ==
== ನವಚೆತನಾ .... ==
വരി 325: വരി 339:
7.     ಅಲ್ಲದೆ ಅಂತಹ ಪ್ರದೇಶಗಳಲ್ಲಿ Corner PTA ನಡೆಸುವುದು.
7.     ಅಲ್ಲದೆ ಅಂತಹ ಪ್ರದೇಶಗಳಲ್ಲಿ Corner PTA ನಡೆಸುವುದು.


8.     
  
[[പ്രമാണം:A4d.jpg|നടുവിൽ|ലഘുചിത്രം|398x398ബിന്ദു]]
[[പ്രമാണം:A4d.jpg|നടുവിൽ|ലഘുചിത്രം|398x398ബിന്ദു]]
[[പ്രമാണം:Njhjhk.jpg|നടുവിൽ|ലഘുചിത്രം|388x388ബിന്ദു]]
[[പ്രമാണം:Njhjhk.jpg|നടുവിൽ|ലഘുചിത്രം|388x388ബിന്ദു]]
വരി 343: വരി 357:
'''ಸಾಧನೆಗಳು'''
'''ಸಾಧನೆಗಳು'''
[[പ്രമാണം:Lo098.jpg|നടുവിൽ|ലഘുചിത്രം]]
[[പ്രമാണം:Lo098.jpg|നടുവിൽ|ലഘുചിത്രം]]
[[പ്രമാണം:1124nju.jpg|നടുവിൽ|ലഘുചിത്രം]]


ನವಚೇತನ ಕಾರ್ಯಕ್ರಮದ ಭಾಗವಾಗಿ ನಮ್ಮ ಏಳುಮಂದಿ ವಿಶೇಷ ಸಾಮರ್ಥ್ಯ ಗುಣ ವುಳ್ಳ 7 ಮಕ್ಕಳಲ್ಲಿ ಈ ವರ್ಷ ಮೂರು ಮಕ್ಕಳ ಮನೆಗೆ ಭೇಟಿ ನೀಡಿ ಸಾಂತ್ವನ ನೀಡಿದೆವು. ಅಲಿಯಾಸ್ ನಾ ಸ್ ಅವಳ ಗೃಹ ಸಂದರ್ಶಿಸಿ ಸಹಾಯಧನವನ್ನು ನೀಡಿದೆವು.
ನವಚೇತನ ಕಾರ್ಯಕ್ರಮದ ಭಾಗವಾಗಿ ನಮ್ಮ ಏಳುಮಂದಿ ವಿಶೇಷ ಸಾಮರ್ಥ್ಯ ಗುಣ ವುಳ್ಳ 7 ಮಕ್ಕಳಲ್ಲಿ ಈ ವರ್ಷ ಮೂರು ಮಕ್ಕಳ ಮನೆಗೆ ಭೇಟಿ ನೀಡಿ ಸಾಂತ್ವನ ನೀಡಿದೆವು. ಅಲಿಯಾಸ್ ನಾ ಸ್ ಅವಳ ಗೃಹ ಸಂದರ್ಶಿಸಿ ಸಹಾಯಧನವನ್ನು ನೀಡಿದೆವು.
വരി 359: വരി 376:




.
'''ಅತಿಜೀವನ ಕಾರ್ಯಕ್ರಮ'''
ಈಗಾಗಲೇ ನಮ್ಮೀ ಶಾಲೆಯ ಕಲಿಯುತ್ತಿರುವ  ವಿದ್ಯಾರ್ಥಿಗಳನ್ನು ಮಾನಸಿಕಮಾಗಿ ಹಾಗೂ ದೈಹಿಕವಾಗಿ ಸುಭದ್ರಗೊಳಿಸುವ  ಈ ಅತಿಜೀವನ ಕಾರ್ಯಕ್ರಮದಡಿಯಲ್ಲಿ ಮಕ್ಕಳಿಗೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಅವುಗಳು
1  ಮನೆ ಸಂದರ್ಶನ ನಡೆಸುವುದು
2  ಕೈಲಾದ ಸಹಾಯ ನೀಡುವುದು
3  ಸಾಂತ್ವನ ನೀಡುವುದು.
4  ನಗದು ರೂಪದಲ್ಲೋ ವಸ್ತು ರೂಪದಲ್ಲೋ  ಸಹಾಯ ನೀಡುವುದು
5 ಅಗತ್ಯ ಬಿದ್ದಲ್ಲಿ ಸಂಘ ಸಂಸ್ಶೆಗಳ ಸಹಾಯ ಕೋರುವುದು


6  ಅಧಿಕಾರಿಗಳ ಗಮನಕ್ಕೆ ತರುವುದು


7  ಊರಿನವರ ಸಾಮೀಪ್ಯವನ್ನು ಭದ್ರಗೊಳಿಸುವುದು


ಹೀಗೆ ಬಡ ಮಕ್ಕಳ ಮತ್ತು  ಮಾನಸಿಕವಾಗಿ ನೊಂದವರಿಗೆ  ಮರಳಿ ಜೀವನಕ್ಕೆ ನವೋಲ್ಲಾಸದಿಂದ  ಧುಮುಕವಂತೆ ಪ್ರೇರೇಪಿಸುವುದು,ಅನಿರೀಕ್ಷಿತವಾಗಿ ಅಪಘಾತಕ್ಕೊಳಗಾದವರಿಗೆ ಹಾಗೂ ಆಘಾತಕ್ಕೊಳಗಾದವರಿಗೆ ಎಲ್ಲ ವಿಧದ  ಸಹಕಾರ ನೀಡುವುದು


ಇದರ ಅಂಗವಾಗಿ ನಮ್ಮೀ ಶಾಲೆಯ ಭೌಶಿಕ್ ಮನೆಯವರಿಗೆ ನಗದು ಹಣ ನೀಡಲಾಯಿತು 


ಅಲಿಯಾಸ್ ನಾಝ್  ಅವಳಿಗೂ ಹಣ ನೀಡಲಾಯಿತು


ನಾಲ್ಕು ವಿಕಲಚೇತನ ಮಕ್ಕಳ ಮನೆಗೆ ಭೇಟಿ ನೀಡಿ ಸಾಂತ್ವನ ನೀಡಿದೆವು.




"https://schoolwiki.in/ജി_എൽ_പി_എസ്_മുളിഞ്ച/പ്രവർത്തനങ്ങൾ" എന്ന താളിൽനിന്ന് ശേഖരിച്ചത്