"എസ് .ഡി. പി. എച്ച്. എസ്. ധർമ്മത്തടുക്ക/Sub Dist Kalolsavam" എന്ന താളിന്റെ പതിപ്പുകൾ തമ്മിലുള്ള വ്യത്യാസം
റ്റാഗുകൾ: Manual revert കണ്ടുതിരുത്തൽ സൗകര്യം |
No edit summary |
||
| വരി 1: | വരി 1: | ||
<p style="text-align:justify"> | <p style="text-align:justify"> | ||
<div style="box-shadow:10px 10px 5px #888888;margin:0 auto; padding:0.9em 0.9em 0.5em 0.5em; border-radius:10px; border:1px solid gray; background-image:-webkit-radial-gradient(white, #bedddf); font-size:100%; text-align:justify; width:95%; color:black;"> | <div style="box-shadow:10px 10px 5px #888888;margin:0 auto; padding:0.9em 0.9em 0.5em 0.5em; border-radius:10px; border:1px solid gray; background-image:-webkit-radial-gradient(white, #bedddf); font-size:100%; text-align:justify; width:95%; color:black;"> | ||
== <b class="term"><font size="6" color="#FF029F" face="Noto Serif Kannada" font>ಮಂಜೇಶ್ವರ ಉಪಜಿಲ್ಲಾ ಕಲೋತ್ಸವದ ಯಶಸ್ವಿಗೆ ಸಹಕರಿಸಿದ ಸಂಘ ಸಂಸ್ಥೆಗಳಿಗೆ ಅಭಿವಂದನಾ ಕಾರ್ಯಕ್ರಮ</font></b> == | |||
<font size="5" color="black" face="Noto Serif Kannada" font>ಧರ್ಮತ್ತಡ್ಕ : | |||
ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಲಾ ಕಲೋತ್ಸವವು ನವೆಂಬರ್ 7 ರಿಂದ 10ರ ತನಕ ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆಯಲ್ಲಿ ನಡೆದಿದ್ದು ಈ ಕಲೋತ್ಸವದ ಯಶಸ್ವಿಗೆ ಸಹಕರಿಸಿದ ಸಂಘ ಸಂಸ್ಥೆಗಳನ್ನು ಗೌರವಿಸುವ ಕಾರ್ಯಕ್ರಮವು ಪ್ರೌಢ ಶಾಲಾ ಸಭಾಂಗಣದಲ್ಲಿ ನಡೆಯಿತು. | |||
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ. ಶಿವಪ್ರಸಾದ್ ಶೆಟ್ಟಿ ಕುಡಾಲು ವಹಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀ ರಾಮಚಂದ್ರ ಭಟ್ ಪ್ರಾಸ್ತಾವಿಕ ನುಡಿಗಳನ್ನು ಆಡಿದರು. | |||
ಶಾಲಾ ವ್ಯವಸ್ಥಾಪಕ ಶ್ರೀ. ಶಂಕರನಾರಾಯಣ ಭಟ್, ಶಾಲಾ ಮಾತೃ ಮಂಡಳಿ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ , ಪೈವಳಿಕೆ ಪಂಚಾಯತ್ ವಾರ್ಡ್ ಸದಸ್ಯ ಶ್ರೀ. ಅಶೋಕ್ ಭಂಡಾರಿ , ಎಯುಪಿ ಶಾಲಾ ಮ್ಯಾನೇಜರ್ ಶ್ರೀಮತಿ ವಿಜಯಶ್ರೀ ಬಿ ಮತ್ತು ಹಿರಿಯ ಅಧ್ಯಾಪಕ ಶ್ರೀ. ರಾಮ್ ಮೋಹನ್ ಸಿ ಯಚ್. ಸಂಘ ಸಂಸ್ಥೆಗಳನ್ನು ಅಭಿನಂದಿಸಿದರು. | |||
ಈ ಸಂಧರ್ಭದಲ್ಲಿ ಶ್ರೀ ಸತೀಶ್ಚಂದ್ರ ಭಂಡಾರಿ ಕೋಳಾರು, ಶ್ರೀ ಶಂಕರ ರಾವ್ ಕಕ್ವೆ , ಶ್ರೀ ಜಾನ್ ಡಿಸೋಜಾ , ಶ್ರೀ ಅಶ್ರಫ್ ಸೋಕೆ, ಶ್ರೀ ಗೋವಿಂದ ಭಟ್ ಕನಿಯಾಲ, ಶ್ರೀ. ಕೃಷ್ಣ ಕಿಶೋರ್ ಮೊದಲಾದವರು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. | |||
ಸಹಕರಿಸಿದ 45 ಸಂಘ ಸಂಸ್ಥೆಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಂಘ ಸಂಸ್ಥೆಗಳ ಹೆಸರುಗಳನ್ನು ಶ್ರೀ ಉಣ್ಣಿಕೃಷ್ಣನ್ ಮತ್ತು ಶ್ರೀಮತಿ ನಿವೇದಿತಾ ವಾಚಿಸಿದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ. ಗೋವಿಂದ ಭಟ್ ಸ್ವಾಗತಿಸಿ , ಎಯುಪಿ ಶಾಲಾ | |||
ಮುಖ್ಯೋಪಾಧ್ಯಾಯರಾದ ಶ್ರೀ. ಮಹಾಲಿಂಗ ಭಟ್ ವಂದಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಅಧ್ಯಾಪಿಕೆಯರು ಪ್ರಾರ್ಥಿಸಿದರು. ಶ್ರೀ. ಸತೀಶ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.</font> | |||
== <b class="term"><font size="6" color="#FF029F" face="Noto Serif Kannada" font>ಮಂಜೇಶ್ವರ ಉಪಜಿಲ್ಲೆಯ 62 ನೇ ಶಾಲಾ ಕಲೋತ್ಸವದ ಸಂಘಟನಾ ಸಮಿತಿಯ ಸಭೆ:</font></b> == | == <b class="term"><font size="6" color="#FF029F" face="Noto Serif Kannada" font>ಮಂಜೇಶ್ವರ ಉಪಜಿಲ್ಲೆಯ 62 ನೇ ಶಾಲಾ ಕಲೋತ್ಸವದ ಸಂಘಟನಾ ಸಮಿತಿಯ ಸಭೆ:</font></b> == | ||