"എസ് .ഡി. പി. എച്ച്. എസ്. ധർമ്മത്തടുക്ക/Sub Dist Kalolsavam" എന്ന താളിന്റെ പതിപ്പുകൾ തമ്മിലുള്ള വ്യത്യാസം
| വരി 2: | വരി 2: | ||
<div style="box-shadow:10px 10px 5px #888888;margin:0 auto; padding:0.9em 0.9em 0.5em 0.5em; border-radius:10px; border:1px solid gray; background-image:-webkit-radial-gradient(white, #bedddf); font-size:100%; text-align:justify; width:95%; color:black;"> | <div style="box-shadow:10px 10px 5px #888888;margin:0 auto; padding:0.9em 0.9em 0.5em 0.5em; border-radius:10px; border:1px solid gray; background-image:-webkit-radial-gradient(white, #bedddf); font-size:100%; text-align:justify; width:95%; color:black;"> | ||
== <b class="term"><font size=" | == <b class="term"><font size="6" color="#FF029F" face="Noto Serif Kannada" font>ಮಂಜೇಶ್ವರ ಉಪಜಿಲ್ಲಾ ಕಲೋತ್ಸವದ ಯಶಸ್ವಿಗೆ ಸಹಕರಿಸಿದ ಸಂಘ ಸಂಸ್ಥೆಗಳಿಗೆ ಅಭಿವಂದನಾ ಕಾರ್ಯಕ್ರಮ</font></b> == | ||
<font size="5" color="black" face="Noto Serif Kannada" font>ಧರ್ಮತ್ತಡ್ಕ : | <font size="5" color="black" face="Noto Serif Kannada" font>ಧರ್ಮತ್ತಡ್ಕ : | ||
ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಲಾ ಕಲೋತ್ಸವವು ನವೆಂಬರ್ 7 ರಿಂದ 10ರ ತನಕ ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆಯಲ್ಲಿ ನಡೆದಿದ್ದು ಈ ಕಲೋತ್ಸವದ ಯಶಸ್ವಿಗೆ ಸಹಕರಿಸಿದ ಸಂಘ ಸಂಸ್ಥೆಗಳನ್ನು ಗೌರವಿಸುವ ಕಾರ್ಯಕ್ರಮವು ಪ್ರೌಢ ಶಾಲಾ ಸಭಾಂಗಣದಲ್ಲಿ ನಡೆಯಿತು. | ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಲಾ ಕಲೋತ್ಸವವು ನವೆಂಬರ್ 7 ರಿಂದ 10ರ ತನಕ ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆಯಲ್ಲಿ ನಡೆದಿದ್ದು ಈ ಕಲೋತ್ಸವದ ಯಶಸ್ವಿಗೆ ಸಹಕರಿಸಿದ ಸಂಘ ಸಂಸ್ಥೆಗಳನ್ನು ಗೌರವಿಸುವ ಕಾರ್ಯಕ್ರಮವು ಪ್ರೌಢ ಶಾಲಾ ಸಭಾಂಗಣದಲ್ಲಿ ನಡೆಯಿತು. | ||
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ. ಶಿವಪ್ರಸಾದ್ ಶೆಟ್ಟಿ ಕುಡಾಲು ವಹಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀ ರಾಮಚಂದ್ರ ಭಟ್ ಪ್ರಾಸ್ತಾವಿಕ ನುಡಿಗಳನ್ನು ಆಡಿದರು. | ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ. ಶಿವಪ್ರಸಾದ್ ಶೆಟ್ಟಿ ಕುಡಾಲು ವಹಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀ ರಾಮಚಂದ್ರ ಭಟ್ ಪ್ರಾಸ್ತಾವಿಕ ನುಡಿಗಳನ್ನು ಆಡಿದರು.ಶಾಲಾ ವ್ಯವಸ್ಥಾಪಕ ಶ್ರೀ. ಶಂಕರನಾರಾಯಣ ಭಟ್, ಶಾಲಾ ಮಾತೃ ಮಂಡಳಿ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ , ಪೈವಳಿಕೆ ಪಂಚಾಯತ್ ವಾರ್ಡ್ ಸದಸ್ಯ ಶ್ರೀ. ಅಶೋಕ್ ಭಂಡಾರಿ , ಎಯುಪಿ ಶಾಲಾ ಮ್ಯಾನೇಜರ್ ಶ್ರೀಮತಿ ವಿಜಯಶ್ರೀ ಬಿ ಮತ್ತು ಹಿರಿಯ ಅಧ್ಯಾಪಕ ಶ್ರೀ. ರಾಮ್ ಮೋಹನ್ ಸಿ ಯಚ್. ಸಂಘ ಸಂಸ್ಥೆಗಳನ್ನು ಅಭಿನಂದಿಸಿದರು. ಈ ಸಂಧರ್ಭದಲ್ಲಿ ಶ್ರೀ ಸತೀಶ್ಚಂದ್ರ ಭಂಡಾರಿ ಕೋಳಾರು, ಶ್ರೀ ಶಂಕರ ರಾವ್ ಕಕ್ವೆ , ಶ್ರೀ ಜಾನ್ ಡಿಸೋಜಾ , ಶ್ರೀ ಅಶ್ರಫ್ ಸೋಕೆ, ಶ್ರೀ ಗೋವಿಂದ ಭಟ್ ಕನಿಯಾಲ, ಶ್ರೀ. ಕೃಷ್ಣ ಕಿಶೋರ್ ಮೊದಲಾದವರು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. | ||
ಶಾಲಾ ವ್ಯವಸ್ಥಾಪಕ ಶ್ರೀ. ಶಂಕರನಾರಾಯಣ ಭಟ್, ಶಾಲಾ ಮಾತೃ ಮಂಡಳಿ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ , ಪೈವಳಿಕೆ ಪಂಚಾಯತ್ ವಾರ್ಡ್ ಸದಸ್ಯ ಶ್ರೀ. ಅಶೋಕ್ ಭಂಡಾರಿ , ಎಯುಪಿ ಶಾಲಾ ಮ್ಯಾನೇಜರ್ ಶ್ರೀಮತಿ ವಿಜಯಶ್ರೀ ಬಿ ಮತ್ತು ಹಿರಿಯ ಅಧ್ಯಾಪಕ ಶ್ರೀ. ರಾಮ್ ಮೋಹನ್ ಸಿ ಯಚ್. ಸಂಘ ಸಂಸ್ಥೆಗಳನ್ನು ಅಭಿನಂದಿಸಿದರು. | ಸಹಕರಿಸಿದ 45 ಸಂಘ ಸಂಸ್ಥೆಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಂಘ ಸಂಸ್ಥೆಗಳ ಹೆಸರುಗಳನ್ನು ಶ್ರೀ ಉಣ್ಣಿಕೃಷ್ಣನ್ ಮತ್ತು ಶ್ರೀಮತಿ ನಿವೇದಿತಾ ವಾಚಿಸಿದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ. ಗೋವಿಂದ ಭಟ್ ಸ್ವಾಗತಿಸಿ , ಎಯುಪಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ. ಮಹಾಲಿಂಗ ಭಟ್ ವಂದಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಅಧ್ಯಾಪಿಕೆಯರು ಪ್ರಾರ್ಥಿಸಿದರು. ಶ್ರೀ. ಸತೀಶ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.</font> | ||
ಈ ಸಂಧರ್ಭದಲ್ಲಿ ಶ್ರೀ ಸತೀಶ್ಚಂದ್ರ ಭಂಡಾರಿ ಕೋಳಾರು, ಶ್ರೀ ಶಂಕರ ರಾವ್ ಕಕ್ವೆ , ಶ್ರೀ ಜಾನ್ ಡಿಸೋಜಾ , ಶ್ರೀ ಅಶ್ರಫ್ ಸೋಕೆ, ಶ್ರೀ ಗೋವಿಂದ ಭಟ್ ಕನಿಯಾಲ, ಶ್ರೀ. ಕೃಷ್ಣ ಕಿಶೋರ್ ಮೊದಲಾದವರು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.ಸಹಕರಿಸಿದ 45 ಸಂಘ ಸಂಸ್ಥೆಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಂಘ ಸಂಸ್ಥೆಗಳ ಹೆಸರುಗಳನ್ನು ಶ್ರೀ ಉಣ್ಣಿಕೃಷ್ಣನ್ ಮತ್ತು ಶ್ರೀಮತಿ ನಿವೇದಿತಾ ವಾಚಿಸಿದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ. ಗೋವಿಂದ ಭಟ್ ಸ್ವಾಗತಿಸಿ , ಎಯುಪಿ ಶಾಲಾ | |||
ಮುಖ್ಯೋಪಾಧ್ಯಾಯರಾದ ಶ್ರೀ. ಮಹಾಲಿಂಗ ಭಟ್ ವಂದಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಅಧ್ಯಾಪಿಕೆಯರು ಪ್ರಾರ್ಥಿಸಿದರು. ಶ್ರೀ. ಸತೀಶ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.</font | |||