"എസ് .ഡി. പി. എച്ച്. എസ്. ധർമ്മത്തടുക്ക/Sub Dist Kalolsavam" എന്ന താളിന്റെ പതിപ്പുകൾ തമ്മിലുള്ള വ്യത്യാസം

No edit summary
11051sdphsd (സംവാദം | സംഭാവനകൾ)
വരി 6: വരി 6:
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ. ಶಿವಪ್ರಸಾದ್ ಶೆಟ್ಟಿ ಕುಡಾಲು ವಹಿಸಿದರು. ಕಾರ್ಯಕ್ರಮದಲ್ಲಿ  ಶಾಲಾ ಪ್ರಾಂಶುಪಾಲರಾದ ಶ್ರೀ ರಾಮಚಂದ್ರ ಭಟ್ ಪ್ರಾಸ್ತಾವಿಕ ನುಡಿಗಳನ್ನು ಆಡಿದರು.ಶಾಲಾ ವ್ಯವಸ್ಥಾಪಕ ಶ್ರೀ. ಶಂಕರನಾರಾಯಣ ಭಟ್, ಶಾಲಾ ಮಾತೃ ಮಂಡಳಿ ಅಧ್ಯಕ್ಷೆ  ಶ್ರೀಮತಿ ಪುಷ್ಪಾ ಕಮಲಾಕ್ಷ , ಪೈವಳಿಕೆ ಪಂಚಾಯತ್ ವಾರ್ಡ್ ಸದಸ್ಯ ಶ್ರೀ. ಅಶೋಕ್ ಭಂಡಾರಿ , ಎಯುಪಿ ಶಾಲಾ ಮ್ಯಾನೇಜರ್ ಶ್ರೀಮತಿ ವಿಜಯಶ್ರೀ ಬಿ ಮತ್ತು ಹಿರಿಯ ಅಧ್ಯಾಪಕ ಶ್ರೀ. ರಾಮ್ ಮೋಹನ್ ಸಿ ಯಚ್. ಸಂಘ ಸಂಸ್ಥೆಗಳನ್ನು ಅಭಿನಂದಿಸಿದರು. ಈ ಸಂಧರ್ಭದಲ್ಲಿ ಶ್ರೀ ಸತೀಶ್ಚಂದ್ರ ಭಂಡಾರಿ ಕೋಳಾರು, ಶ್ರೀ ಶಂಕರ ರಾವ್ ಕಕ್ವೆ , ಶ್ರೀ ಜಾನ್ ಡಿಸೋಜಾ , ಶ್ರೀ ಅಶ್ರಫ್ ಸೋಕೆ, ಶ್ರೀ ಗೋವಿಂದ ಭಟ್ ಕನಿಯಾಲ, ಶ್ರೀ. ಕೃಷ್ಣ ಕಿಶೋರ್ ಮೊದಲಾದವರು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ. ಶಿವಪ್ರಸಾದ್ ಶೆಟ್ಟಿ ಕುಡಾಲು ವಹಿಸಿದರು. ಕಾರ್ಯಕ್ರಮದಲ್ಲಿ  ಶಾಲಾ ಪ್ರಾಂಶುಪಾಲರಾದ ಶ್ರೀ ರಾಮಚಂದ್ರ ಭಟ್ ಪ್ರಾಸ್ತಾವಿಕ ನುಡಿಗಳನ್ನು ಆಡಿದರು.ಶಾಲಾ ವ್ಯವಸ್ಥಾಪಕ ಶ್ರೀ. ಶಂಕರನಾರಾಯಣ ಭಟ್, ಶಾಲಾ ಮಾತೃ ಮಂಡಳಿ ಅಧ್ಯಕ್ಷೆ  ಶ್ರೀಮತಿ ಪುಷ್ಪಾ ಕಮಲಾಕ್ಷ , ಪೈವಳಿಕೆ ಪಂಚಾಯತ್ ವಾರ್ಡ್ ಸದಸ್ಯ ಶ್ರೀ. ಅಶೋಕ್ ಭಂಡಾರಿ , ಎಯುಪಿ ಶಾಲಾ ಮ್ಯಾನೇಜರ್ ಶ್ರೀಮತಿ ವಿಜಯಶ್ರೀ ಬಿ ಮತ್ತು ಹಿರಿಯ ಅಧ್ಯಾಪಕ ಶ್ರೀ. ರಾಮ್ ಮೋಹನ್ ಸಿ ಯಚ್. ಸಂಘ ಸಂಸ್ಥೆಗಳನ್ನು ಅಭಿನಂದಿಸಿದರು. ಈ ಸಂಧರ್ಭದಲ್ಲಿ ಶ್ರೀ ಸತೀಶ್ಚಂದ್ರ ಭಂಡಾರಿ ಕೋಳಾರು, ಶ್ರೀ ಶಂಕರ ರಾವ್ ಕಕ್ವೆ , ಶ್ರೀ ಜಾನ್ ಡಿಸೋಜಾ , ಶ್ರೀ ಅಶ್ರಫ್ ಸೋಕೆ, ಶ್ರೀ ಗೋವಿಂದ ಭಟ್ ಕನಿಯಾಲ, ಶ್ರೀ. ಕೃಷ್ಣ ಕಿಶೋರ್ ಮೊದಲಾದವರು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.
ಸಹಕರಿಸಿದ 45 ಸಂಘ ಸಂಸ್ಥೆಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಂಘ ಸಂಸ್ಥೆಗಳ ಹೆಸರುಗಳನ್ನು ಶ್ರೀ ಉಣ್ಣಿಕೃಷ್ಣನ್ ಮತ್ತು ಶ್ರೀಮತಿ ನಿವೇದಿತಾ ವಾಚಿಸಿದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ. ಗೋವಿಂದ ಭಟ್ ಸ್ವಾಗತಿಸಿ , ಎಯುಪಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ. ಮಹಾಲಿಂಗ ಭಟ್ ವಂದಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಅಧ್ಯಾಪಿಕೆಯರು ಪ್ರಾರ್ಥಿಸಿದರು. ಶ್ರೀ. ಸತೀಶ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.</font>
ಸಹಕರಿಸಿದ 45 ಸಂಘ ಸಂಸ್ಥೆಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಂಘ ಸಂಸ್ಥೆಗಳ ಹೆಸರುಗಳನ್ನು ಶ್ರೀ ಉಣ್ಣಿಕೃಷ್ಣನ್ ಮತ್ತು ಶ್ರೀಮತಿ ನಿವೇದಿತಾ ವಾಚಿಸಿದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ. ಗೋವಿಂದ ಭಟ್ ಸ್ವಾಗತಿಸಿ , ಎಯುಪಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ. ಮಹಾಲಿಂಗ ಭಟ್ ವಂದಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಅಧ್ಯಾಪಿಕೆಯರು ಪ್ರಾರ್ಥಿಸಿದರು. ಶ್ರೀ. ಸತೀಶ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.</font>
<center><gallery mode="packed-overlay" widths="350" heights="280">
പ്രമാണം:11051_ಅಭಿವಂದನಾ ಕಾರ್ಯಕ್ರಮ.jpg|alt=|'''<b class="term"><font size="3" color="blue" face="Noto Serif Kannada" font>ಅಭಿವಂದನಾ ಕಾರ್ಯಕ್ರಮ</font></b></h1>'''
പ്രമാണം:11051_ಅಭಿವಂದನಾ ಕಾರ್ಯಕ್ರಮ1.jpg|alt=
പ്രമാണം:11051_ಅಭಿವಂದನಾ ಕಾರ್ಯಕ್ರಮ3.jpg|alt=
പ്രമാണം:11051_ಅಭಿವಂದನಾ ಕಾರ್ಯಕ್ರಮ4.jpg|alt=
പ്രമാണം:11051_ಅಭಿವಂದನಾ ಕಾರ್ಯಕ್ರಮ6.jpg|alt=
പ്രമാണം:11051_ಅಭಿವಂದನಾ ಕಾರ್ಯಕ್ರಮ7.jpg|alt=
പ്രമാണം:11051_ಅಭಿವಂದನಾ ಕಾರ್ಯಕ್ರಮ8.jpg|alt=
പ്രമാണം:11051_ಅಭಿವಂದನಾ ಕಾರ್ಯಕ್ರಮ9.jpg|alt=
പ്രമാണം:11051_ಅಭಿವಂದನಾ ಕಾರ್ಯಕ್ರಮ10.jpg|alt=
പ്രമാണം:11051_ಅಭಿವಂದನಾ ಕಾರ್ಯಕ್ರಮ11.jpg|alt=
പ്രമാണം:11051_PAPERCRAFT2.jpg|alt=
പ്രമാണം:11051_PAPERCRAFT4.jpg|alt=
</gallery></CENTER>