"എസ് .ഡി. പി. എച്ച്. എസ്. ധർമ്മത്തടുക്ക/Sub Dist Kalolsavam" എന്ന താളിന്റെ പതിപ്പുകൾ തമ്മിലുള്ള വ്യത്യാസം
No edit summary |
|||
| വരി 1: | വരി 1: | ||
<p style="text-align:justify"> | <p style="text-align:justify"> | ||
<div style="box-shadow:10px 10px 5px #F90868;margin:0 auto; padding:0.9em 0.9em 0.5em 0.5em; border-radius:10px; border:3px solid blue; background-image:-webkit-radial-gradient(white, #F2F793); font-size:100%; text-align:justify; width:95%; color:black;"> | <div style="box-shadow:10px 10px 5px #F90868;margin:0 auto; padding:0.9em 0.9em 0.5em 0.5em; border-radius:10px; border:3px solid blue; background-image:-webkit-radial-gradient(white, #F2F793); font-size:100%; text-align:justify; width:95%; color:black;"> | ||
== <b class="term"><font size="6" color="#FF029F" face="Noto Serif Kannada" font>ಧರ್ಮತ್ತಡ್ಕ ಶಾಲೆಯಲ್ಲಿ ಕಲೋತ್ಸವಕ್ಕೆ ಸಂಭ್ರಮದ ತೆರೆ</font></b> == | |||
<font size="5" color="black" face="Noto Serif Kannada" font> | |||
ಧರ್ಮತ್ತಡ್ಕ: ಮಂಜೇಶ್ವರ ಉಪಜಿಲ್ಲಾ ಮಟ್ಟದ 62ನೇ ಶಾಲಾ ಕಲೋತ್ಸವವು ಧರ್ಮತ್ತಡ್ಕದ ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆಗಳಲ್ಲಿ ನವಂಬರ್ 7 ರಿಂದ ಆರಂಭಗೊಂಡು ಇಂದು ಸಮಾಪ್ತಿಯಾಯಿತು.4 ದಿನಗಳಲ್ಲಾಗಿ 120 ಶಾಲೆಗಳಿಂದ ಸುಮಾರು 4000 ಕ್ಕೂ ಅಧಿಕ ಮಂದಿ ತಮ್ಮ ಪ್ರತಿಭಾ ಪ್ರದರ್ಶನವನ್ನುಗೈದರು. ಈ ಸಂದರ್ಭ ವಿವಿಧ ವಿಭಾಗಗಳಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದ ಶಾಲೆಗಳಿಗೆ ಪ್ರಶಸ್ತಿ ಫಲಕವನ್ನಿತ್ತು ಅಭಿನಂದಿಸಲಾಯಿತು. | |||
ಮಂಜೇಶ್ವರ ಬ್ಲೋಕ್ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಮೀನಾ ಟೀಚರ್ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದರು. ಬಳಿಕ ಮಾತನಾಡಿ, ಮಂಜೇಶ್ವರದ ಆಂತರಿಕ ಭಾಗದಲ್ಲಿರುವ ಧರ್ಮತ್ತಡ್ಕ ಪ್ರದೇಶದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಸಲು ಕಾರಣವಾದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದರು. | |||
ಮಂಜೇಶ್ವರ ಶಾಸಕ ಶ್ರೀ ಎ.ಕೆ.ಎಂ ಅಶ್ರಫ್ ಸಮಾರೋಪ ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಹಲವು ಭಾಷೆಗಳ , ಹಲವು ಸಂಸ್ಕೃತಿಗಳ ಸಾಂಸ್ಕೃತಿಕ ವಿನಿಮಯವು ರಾಷ್ಟ್ರಕವಿ ಗೋವಿಂದ ಪೈಗಳು ಜನಿಸಿದ ಮಂಜೇಶ್ವರದ ನಾಡಿನಲ್ಲಿ ಕಲೋತ್ಸವದ ವೇದಿಕೆಯ ಮೂಲಕ ಬಹಳ ಪರಿಣಾಮಕಾರಿಯಾಗಿ ಸಾಧ್ಯವಾಗಿದೆ ಎಂದರು.ಇದನ್ನು ಶಿಸ್ತುಬದ್ಧವಾಗಿ ಸಂಘಟಿಸಿದ ಧರ್ಮತ್ತಡ್ಕ ವಿದ್ಯಾಸಂಸ್ಥೆಗೆ ಹಾಗೂ ವಿದ್ಯಾಭಿಮಾನಿ ಜನತೆಗೆ ಅಭಿನಂದನೆಯನ್ನು ಸಲ್ಲಿಸಿದರು. | |||
ಪೈವಳಿಕೆ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಂತಿ ಕೆ , ಪುತ್ತಿಗೆ ಪಂಚಾಯತ್ ಅಧ್ಯಕ್ಷ ಶ್ರೀ ಸುಬ್ಬಣ್ಣ ಆಳ್ವ ,ಉಪಾಧ್ಯಕ್ಷೆ ಶ್ರೀಮತಿ ಜಯಂತಿ, ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷ ಪಾಲಾಕ್ಷ ರೈ, ಕಾಸರಗೋಡು ಎಸ್.ಎಸ್.ಕೆ ಜಿಲ್ಲಾ ಪ್ರೋಗ್ರಾಂ ಆಫೀಸರ್ ಶ್ರೀ ನಾರಾಯಣ ದೇಲಂಪಾಡಿ, ಮಂಗಳೂರು ಕಾಂಪ್ಕೋ ಲಿಮಿಟೆಡ್ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ಟಿ, ಎಚ್. ಎಂ ಫೋರಂ ಸಂಚಾಲಕ ಶ್ರೀ ಶಾಮ ಭಟ್ ಚೇವಾರ್ ಶುಭಾಶಯಗಳನ್ನು ತಿಳಿಸಿದರು. ಪುತ್ತಿಗೆ ಪಂಚಾಯತ್ ವೆಲ್ಫೇರ್ ಸ್ಟಾಂಡಿಂಗ್ ಸಮಿತಿ ಅಧ್ಯಕ್ಷೆ ಶ್ರೀಮತಿ ಅನಿತಾ ಎಂ,ವಿದ್ಯಾಭ್ಯಾಸ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ಮಜೀದ್ , ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ಶ್ರೀ ಜಿತೇಂದ್ರ ಎಸ್.ಎಚ್, ವಾರ್ಡ್ ಸದಸ್ಯರುಗಳಾದ ಕೇಶವ ಎಸ್ ಆರ್, ಶ್ರೀ ಜನಾರ್ಧನ ಪೂಜಾರಿ ಕೆ, ಶ್ರೀ ಅಶೋಕ ಭಂಡಾರಿ, ಶ್ರೀಮತಿ ಗೀತಾ ಎಂ, ಶ್ರೀಮತಿ ಪ್ರೇಮ ಎಸ್ ರೈ, ಶ್ರೀಮತಿ ಸುನಿತಾ ವಾಲ್ಟಿ ಡಿಸೋಜ, ಜೆಡ್ ಎ ಕಯ್ಯಾರ್, ಶ್ರೀ ಆಸಿಪ್ ಅಲಿ, ಶ್ರೀಮತಿ ರಹಮತ್ ರಹಮಾನ್ , ಶ್ರೀಮತಿ ಶಾಂತಿ ವೈ, ಮಂಜೇಶ್ವರ ಬಿ.ಪಿ.ಸಿ ವಿಜಯಕುಮಾರ್ ಪಿ, ಸಾಮಾಜಿಕ ಕಾರ್ಯಕರ್ತ ಶಂಕರ ರಾವ್.ಕೆ, ಪಿ.ಟಿ.ಎ ಅಧ್ಯಕ್ಷ ರಾದ ಶಿವಪ್ರಸಾದ್ ಶೆಟ್ಟಿ ಹಾಗೂ ಅಶೋಕ ಎನ್, ಎಂ.ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಜಯಲಕ್ಷ್ಮಿ, ವಿದ್ಯಾಸಂಸ್ಥೆಗಳ ಕರೆಸ್ಪಾಂಡಂಟ್ ಶಾರದಾ ಅಮ್ಮ, ಹೈಯರ್ ಸೆಕೆಂಡರಿ ಶಾಲಾ ವ್ಯವಸ್ಥಾಪಕ ಶ್ರೀ ಶಂಕರ ನಾರಾಯಣ ಭಟ್, ಏ.ಯು.ಪಿ ಶಾಲೆ ವ್ಯವಸ್ಥಾಪಕಿ ಶ್ರೀಮತಿ ವಿಜಯಶ್ರೀ , ಮಾಜಿ ವಾರ್ಡ್ ಸದಸ್ಯ ಅಮಿರ್ ಅಲಿ, ಎಸ್.ಎಂ.ಸಿ ಅಧ್ಯಕ್ಷ ಅಜೀಜ್ ಕಲಾಯಿ , ಪ್ರಾಂಶುಪಾಲ ರಾಮಚಂದ್ರ ಭಟ್, ಮುಖ್ಯೋಪಾಧ್ಯಾಯ ಗೋವಿಂದ ಭಟ್, ಉದ್ಯಮಿ ಶ್ರೀ ಮಹಾಬಲೇಶ್ವರ ಭಟ್ ಎಡಕ್ಕಾನ ಉಪಸ್ಥಿತರಿದ್ದರು. | |||
ಅಧ್ಯಾಪಕ ಶ್ರೀ ಸತೀಶ್ ಕುಮಾರ್ ಶೆಟ್ಟಿ 8 ಭಾಷೆಗಳಲ್ಲಿ ಅತಿಥಿಗಳನ್ನು ವಿಶೇಷವಾಗಿ ಸ್ವಾಗತಿಸಿ ಕಾಸರಗೋಡಿನ ಬಹುಭಾಷಾ ಸಂಗಮ ಭೂಮಿಯ ಶ್ರೀಮಂತಿಕೆಯನ್ನು ಸಭಿಕರಿಗೆ ಪರಿಚಯಿಸಿದರು. ಮುಖ್ಯೋಪಾಧ್ಯಾಯ ಶ್ರೀ ಮಹಾಲಿಂಗ ಭಟ್ ವಂದಿಸಿದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಅಧ್ಯಾಪಕ ಶ್ರೀನಿವಾಸ ಕೆ.ಎಚ್ ಹಾಗೂ ವಿಮಲ್ ಅಡಿಯೋಡಿ ಕಾರ್ಯಕ್ರಮವನ್ನು ನಿರೂಪಿಸಿದರು..</font> | |||
== <b class="term"><font size="5" color="#FF029F" face="Noto Serif Kannada" font>ಮಂಜೇಶ್ವರ ಉಪಜಿಲ್ಲಾ ಕಲೋತ್ಸವದ ಯಶಸ್ವಿಗೆ ಸಹಕರಿಸಿದ ಸಂಘ ಸಂಸ್ಥೆಗಳಿಗೆ ಅಭಿವಂದನಾ ಕಾರ್ಯಕ್ರಮ</font></b> == | == <b class="term"><font size="5" color="#FF029F" face="Noto Serif Kannada" font>ಮಂಜೇಶ್ವರ ಉಪಜಿಲ್ಲಾ ಕಲೋತ್ಸವದ ಯಶಸ್ವಿಗೆ ಸಹಕರಿಸಿದ ಸಂಘ ಸಂಸ್ಥೆಗಳಿಗೆ ಅಭಿವಂದನಾ ಕಾರ್ಯಕ್ರಮ</font></b> == | ||