"എസ് .ഡി. പി. എച്ച്. എസ്. ധർമ്മത്തടുക്ക/Sub Dist Kalolsavam" എന്ന താളിന്റെ പതിപ്പുകൾ തമ്മിലുള്ള വ്യത്യാസം
No edit summary |
|||
| വരി 1: | വരി 1: | ||
<p style="text-align:justify"> | <p style="text-align:justify"> | ||
<div style="box-shadow:10px 10px 5px #F90868;margin:0 auto; padding:0.9em 0.9em 0.5em 0.5em; border-radius:10px; border:3px solid blue; background-image:-webkit-radial-gradient(white, #F2F793); font-size:100%; text-align:justify; width:95%; color:black;"> | <div style="box-shadow:10px 10px 5px #F90868;margin:0 auto; padding:0.9em 0.9em 0.5em 0.5em; border-radius:10px; border:3px solid blue; background-image:-webkit-radial-gradient(white, #F2F793); font-size:100%; text-align:justify; width:95%; color:black;"> | ||
== <b class="term"><font size="6" color="#FF029F" face="Noto Serif Kannada" font>ಮಂಜೇಶ್ವರ ಉಪಜಿಲ್ಲಾ ಕಲೋತ್ಸವ ನಾಳೆಯಿಂದ ಧರ್ಮತ್ತಡ್ಕದಲ್ಲಿ...</font></b> == | |||
<font size="5" color="black" face="Noto Serif Kannada" font> | |||
ಧರ್ಮತ್ತಡ್ಕ: 62 ನೇ ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವವು ಧರ್ಮತ್ತಡ್ಕದ ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆಗಳಲ್ಲಿ ನವಂಬರ್ 7 ರಿಂದ 10 ರ ತನಕ ವಿಜ್ರಂಭಣೆಯಿಂದ ನಡೆಯಲಿರುವುದು. ಆ ಪ್ರಯುಕ್ತ 7 ನೇ ತಾರೀಕಿಗೆ ಎಲ್ಲಾ ರಚನಾ ಸ್ಪರ್ಧೆಗಳನ್ನು ನಡೆಸಲಾಗುವುದು. ಕಾರ್ಯಕ್ರಮದ ಔಪಚಾರಿಕ ಉದ್ಘಾಟನೆಯು 8ನೇ ತಾರೀಕಿಗೆ ನಡೆಯುವುದು. ವಿದ್ಯಾಸಂಸ್ಥೆಗಳ ಕರೆಸ್ಪಾಂಡೆಂಟ್ ಶ್ರೀಮತಿ ಶಾರದಾ ಅಮ್ಮ ಧ್ವಜಾರೋಹಣವನ್ನು ಗೈಯುವರು. ಮಂಜೇಶ್ವರ ಶಾಸಕ ಶ್ರೀ ಎ.ಕೆ.ಎಂ ಅಶ್ರಫ್ ಕಾರ್ಯಕ್ರಮವನ್ನು ಉದ್ಘಾಟಿಸುವರು.ಕಾಸರಗೋಡು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ಬಾಲಕೃಷ್ಣನ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಮಂಜೇಶ್ವರ ಉಪ ವಿದ್ಯಾಧಿಕಾರಿ ಶ್ರೀ ಜಿತೇಂದ್ರ ಎಸ್.ಎಚ್ ಪ್ರಾಸ್ತಾವಿಕ ನುಡಿಗಳನ್ನಾಡುವರು.ಪುತ್ತಿಗೆ ಪಂಚಾಯತ್ ಅಧ್ಯಕ್ಷ ಶ್ರೀ ಸುಬ್ಬಣ್ಣ ಆಳ್ವ, ಜಿಲ್ಲಾ ಪಂಚಾಯತ್ ಸದಸ್ಯ ನಾರಾಯಣ ನಾಯ್ಕ್,ಕಾಸರಗೋಡು ಡಿ.ಡಿ.ಇ ಶ್ರೀ ನಂದಿಕೇಶನ್ ಎನ್, ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷ ಶ್ರೀ ಅಬ್ದುಲ್ ಮಜೀದ್ ಎಂ ಎಚ್,ಮಂಜೇಶ್ವರ ಬ್ಲೋಕ್ ಪಂಚಾಯತ್ ಸದಸ್ಯೆ ಶ್ರೀಮತಿ ಚಂದ್ರಾವತಿ ಎಂ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಶಾಂತಿ ವೈ,ಶ್ರೀ ಗಂಗಾಧರ,ಶ್ರೀ ಆಸಿಫ್ ಅಲಿ ಸಿ.ಎಂ, ಶ್ರೀಮತಿ ಜಯಂತಿ, ಶ್ರೀಮತಿ ಕಾವ್ಯಶ್ರೀ ಪಿ.ಕೆ, ಶ್ರೀಮತಿ ಇರ್ಶಾನ ಎಸ್,ಶ್ರೀಮತಿ ಪುಷ್ಪಲಕ್ಷ್ಮಿ ಎನ್,ಡಯಟ್ ಪ್ರಾಂಶುಪಾಲ ಶ್ರೀ ರಘುರಾಮ ಭಟ್ ಕೆ,ಪಿ.ಟಿ.ಎ ಅಧ್ಯಕ್ಷ ಶ್ರೀ ಶಿವಪ್ರಸಾದ್ ಶೆಟ್ಟಿ , ಎಂ.ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ, ವ್ಯವಸ್ಥಾಪಕ ಶ್ರೀ ಶಂಕರನಾರಾಯಣ ಭಟ್,ಶುಭಾಶಯಗಳನ್ನು ತಿಳಿಸುವರು.ಪ್ರಾಂಶುಪಾಲ ಶ್ರೀ ರಾಮಚಂದ್ರ ಭಟ್ ಸ್ವಾಗತಿಸಿ ಮುಖ್ಯೋಪಾಧ್ಯಾಯ ಶ್ರೀ ಗೋವಿಂದ ಭಟ್ ವಂದಿಸುವರು. ಸ್ವಾಗತ ಗೀತೆಯೊಂದಿಗೆ ಆರಂಭಗೊಳ್ಳುವ ಈ ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಸಾಂಪ್ರದಾಯಿಕ ಮೆರವಣಿಗೆಗಳೊಂದಿಗೆ ವೇದಿಕೆಗೆ ಕರೆದುಕೊಂಡು ಬರಲಾಗುವುದು.120 ಕ್ಕೂ ಅಧಿಕ ಶಾಲೆಗಳಿಂದ ಸುಮಾರು 4000 ಕ್ಕೂ ಅಧಿಕ ಪ್ರತಿಭೆಗಳು 10 ರಷ್ಟು ಮುಖ್ಯ ವೇದಿಕೆಗಳಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸುವ ಈ ಮಹಾ ಉತ್ಸವವನ್ನು ಯಶಸ್ವಿಗೊಳಿಸುವಲ್ಲಿ ಎಲ್ಲಾ ವಿದ್ಯಾಭಿಮಾನಿಗಳು ,ರಕ್ಷಕರು ಸರ್ವ ಸಹಕಾರವನ್ನು ನೀಡಬೇಕೆಂದು ಸಂಘಟನಾ ಸಮಿತಿಯವರು ವಿನಂತಿಸಿಕೊಂಡಿದ್ದಾರೆ.</font> | |||
== <b class="term"><font size="6" color="#FF029F" face="Noto Serif Kannada" font>ಧರ್ಮತ್ತಡ್ಕ ಶಾಲೆಯಲ್ಲಿ ಕಲೋತ್ಸವಕ್ಕೆ ಸಂಭ್ರಮದ ತೆರೆ</font></b> == | == <b class="term"><font size="6" color="#FF029F" face="Noto Serif Kannada" font>ಧರ್ಮತ್ತಡ್ಕ ಶಾಲೆಯಲ್ಲಿ ಕಲೋತ್ಸವಕ್ಕೆ ಸಂಭ್ರಮದ ತೆರೆ</font></b> == | ||
| വരി 8: | വരി 16: | ||
ಪೈವಳಿಕೆ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಂತಿ ಕೆ , ಪುತ್ತಿಗೆ ಪಂಚಾಯತ್ ಅಧ್ಯಕ್ಷ ಶ್ರೀ ಸುಬ್ಬಣ್ಣ ಆಳ್ವ ,ಉಪಾಧ್ಯಕ್ಷೆ ಶ್ರೀಮತಿ ಜಯಂತಿ, ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷ ಪಾಲಾಕ್ಷ ರೈ, ಕಾಸರಗೋಡು ಎಸ್.ಎಸ್.ಕೆ ಜಿಲ್ಲಾ ಪ್ರೋಗ್ರಾಂ ಆಫೀಸರ್ ಶ್ರೀ ನಾರಾಯಣ ದೇಲಂಪಾಡಿ, ಮಂಗಳೂರು ಕಾಂಪ್ಕೋ ಲಿಮಿಟೆಡ್ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ಟಿ, ಎಚ್. ಎಂ ಫೋರಂ ಸಂಚಾಲಕ ಶ್ರೀ ಶಾಮ ಭಟ್ ಚೇವಾರ್ ಶುಭಾಶಯಗಳನ್ನು ತಿಳಿಸಿದರು. ಪುತ್ತಿಗೆ ಪಂಚಾಯತ್ ವೆಲ್ಫೇರ್ ಸ್ಟಾಂಡಿಂಗ್ ಸಮಿತಿ ಅಧ್ಯಕ್ಷೆ ಶ್ರೀಮತಿ ಅನಿತಾ ಎಂ,ವಿದ್ಯಾಭ್ಯಾಸ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ಮಜೀದ್ , ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ಶ್ರೀ ಜಿತೇಂದ್ರ ಎಸ್.ಎಚ್, ವಾರ್ಡ್ ಸದಸ್ಯರುಗಳಾದ ಕೇಶವ ಎಸ್ ಆರ್, ಶ್ರೀ ಜನಾರ್ಧನ ಪೂಜಾರಿ ಕೆ, ಶ್ರೀ ಅಶೋಕ ಭಂಡಾರಿ, ಶ್ರೀಮತಿ ಗೀತಾ ಎಂ, ಶ್ರೀಮತಿ ಪ್ರೇಮ ಎಸ್ ರೈ, ಶ್ರೀಮತಿ ಸುನಿತಾ ವಾಲ್ಟಿ ಡಿಸೋಜ, ಜೆಡ್ ಎ ಕಯ್ಯಾರ್, ಶ್ರೀ ಆಸಿಪ್ ಅಲಿ, ಶ್ರೀಮತಿ ರಹಮತ್ ರಹಮಾನ್ , ಶ್ರೀಮತಿ ಶಾಂತಿ ವೈ, ಮಂಜೇಶ್ವರ ಬಿ.ಪಿ.ಸಿ ವಿಜಯಕುಮಾರ್ ಪಿ, ಸಾಮಾಜಿಕ ಕಾರ್ಯಕರ್ತ ಶಂಕರ ರಾವ್.ಕೆ, ಪಿ.ಟಿ.ಎ ಅಧ್ಯಕ್ಷ ರಾದ ಶಿವಪ್ರಸಾದ್ ಶೆಟ್ಟಿ ಹಾಗೂ ಅಶೋಕ ಎನ್, ಎಂ.ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಜಯಲಕ್ಷ್ಮಿ, ವಿದ್ಯಾಸಂಸ್ಥೆಗಳ ಕರೆಸ್ಪಾಂಡಂಟ್ ಶಾರದಾ ಅಮ್ಮ, ಹೈಯರ್ ಸೆಕೆಂಡರಿ ಶಾಲಾ ವ್ಯವಸ್ಥಾಪಕ ಶ್ರೀ ಶಂಕರ ನಾರಾಯಣ ಭಟ್, ಏ.ಯು.ಪಿ ಶಾಲೆ ವ್ಯವಸ್ಥಾಪಕಿ ಶ್ರೀಮತಿ ವಿಜಯಶ್ರೀ , ಮಾಜಿ ವಾರ್ಡ್ ಸದಸ್ಯ ಅಮಿರ್ ಅಲಿ, ಎಸ್.ಎಂ.ಸಿ ಅಧ್ಯಕ್ಷ ಅಜೀಜ್ ಕಲಾಯಿ , ಪ್ರಾಂಶುಪಾಲ ರಾಮಚಂದ್ರ ಭಟ್, ಮುಖ್ಯೋಪಾಧ್ಯಾಯ ಗೋವಿಂದ ಭಟ್, ಉದ್ಯಮಿ ಶ್ರೀ ಮಹಾಬಲೇಶ್ವರ ಭಟ್ ಎಡಕ್ಕಾನ ಉಪಸ್ಥಿತರಿದ್ದರು. | ಪೈವಳಿಕೆ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಂತಿ ಕೆ , ಪುತ್ತಿಗೆ ಪಂಚಾಯತ್ ಅಧ್ಯಕ್ಷ ಶ್ರೀ ಸುಬ್ಬಣ್ಣ ಆಳ್ವ ,ಉಪಾಧ್ಯಕ್ಷೆ ಶ್ರೀಮತಿ ಜಯಂತಿ, ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷ ಪಾಲಾಕ್ಷ ರೈ, ಕಾಸರಗೋಡು ಎಸ್.ಎಸ್.ಕೆ ಜಿಲ್ಲಾ ಪ್ರೋಗ್ರಾಂ ಆಫೀಸರ್ ಶ್ರೀ ನಾರಾಯಣ ದೇಲಂಪಾಡಿ, ಮಂಗಳೂರು ಕಾಂಪ್ಕೋ ಲಿಮಿಟೆಡ್ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ಟಿ, ಎಚ್. ಎಂ ಫೋರಂ ಸಂಚಾಲಕ ಶ್ರೀ ಶಾಮ ಭಟ್ ಚೇವಾರ್ ಶುಭಾಶಯಗಳನ್ನು ತಿಳಿಸಿದರು. ಪುತ್ತಿಗೆ ಪಂಚಾಯತ್ ವೆಲ್ಫೇರ್ ಸ್ಟಾಂಡಿಂಗ್ ಸಮಿತಿ ಅಧ್ಯಕ್ಷೆ ಶ್ರೀಮತಿ ಅನಿತಾ ಎಂ,ವಿದ್ಯಾಭ್ಯಾಸ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ಮಜೀದ್ , ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ಶ್ರೀ ಜಿತೇಂದ್ರ ಎಸ್.ಎಚ್, ವಾರ್ಡ್ ಸದಸ್ಯರುಗಳಾದ ಕೇಶವ ಎಸ್ ಆರ್, ಶ್ರೀ ಜನಾರ್ಧನ ಪೂಜಾರಿ ಕೆ, ಶ್ರೀ ಅಶೋಕ ಭಂಡಾರಿ, ಶ್ರೀಮತಿ ಗೀತಾ ಎಂ, ಶ್ರೀಮತಿ ಪ್ರೇಮ ಎಸ್ ರೈ, ಶ್ರೀಮತಿ ಸುನಿತಾ ವಾಲ್ಟಿ ಡಿಸೋಜ, ಜೆಡ್ ಎ ಕಯ್ಯಾರ್, ಶ್ರೀ ಆಸಿಪ್ ಅಲಿ, ಶ್ರೀಮತಿ ರಹಮತ್ ರಹಮಾನ್ , ಶ್ರೀಮತಿ ಶಾಂತಿ ವೈ, ಮಂಜೇಶ್ವರ ಬಿ.ಪಿ.ಸಿ ವಿಜಯಕುಮಾರ್ ಪಿ, ಸಾಮಾಜಿಕ ಕಾರ್ಯಕರ್ತ ಶಂಕರ ರಾವ್.ಕೆ, ಪಿ.ಟಿ.ಎ ಅಧ್ಯಕ್ಷ ರಾದ ಶಿವಪ್ರಸಾದ್ ಶೆಟ್ಟಿ ಹಾಗೂ ಅಶೋಕ ಎನ್, ಎಂ.ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಜಯಲಕ್ಷ್ಮಿ, ವಿದ್ಯಾಸಂಸ್ಥೆಗಳ ಕರೆಸ್ಪಾಂಡಂಟ್ ಶಾರದಾ ಅಮ್ಮ, ಹೈಯರ್ ಸೆಕೆಂಡರಿ ಶಾಲಾ ವ್ಯವಸ್ಥಾಪಕ ಶ್ರೀ ಶಂಕರ ನಾರಾಯಣ ಭಟ್, ಏ.ಯು.ಪಿ ಶಾಲೆ ವ್ಯವಸ್ಥಾಪಕಿ ಶ್ರೀಮತಿ ವಿಜಯಶ್ರೀ , ಮಾಜಿ ವಾರ್ಡ್ ಸದಸ್ಯ ಅಮಿರ್ ಅಲಿ, ಎಸ್.ಎಂ.ಸಿ ಅಧ್ಯಕ್ಷ ಅಜೀಜ್ ಕಲಾಯಿ , ಪ್ರಾಂಶುಪಾಲ ರಾಮಚಂದ್ರ ಭಟ್, ಮುಖ್ಯೋಪಾಧ್ಯಾಯ ಗೋವಿಂದ ಭಟ್, ಉದ್ಯಮಿ ಶ್ರೀ ಮಹಾಬಲೇಶ್ವರ ಭಟ್ ಎಡಕ್ಕಾನ ಉಪಸ್ಥಿತರಿದ್ದರು. | ||
ಅಧ್ಯಾಪಕ ಶ್ರೀ ಸತೀಶ್ ಕುಮಾರ್ ಶೆಟ್ಟಿ 8 ಭಾಷೆಗಳಲ್ಲಿ ಅತಿಥಿಗಳನ್ನು ವಿಶೇಷವಾಗಿ ಸ್ವಾಗತಿಸಿ ಕಾಸರಗೋಡಿನ ಬಹುಭಾಷಾ ಸಂಗಮ ಭೂಮಿಯ ಶ್ರೀಮಂತಿಕೆಯನ್ನು ಸಭಿಕರಿಗೆ ಪರಿಚಯಿಸಿದರು. ಮುಖ್ಯೋಪಾಧ್ಯಾಯ ಶ್ರೀ ಮಹಾಲಿಂಗ ಭಟ್ ವಂದಿಸಿದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಅಧ್ಯಾಪಕ ಶ್ರೀನಿವಾಸ ಕೆ.ಎಚ್ ಹಾಗೂ ವಿಮಲ್ ಅಡಿಯೋಡಿ ಕಾರ್ಯಕ್ರಮವನ್ನು ನಿರೂಪಿಸಿದರು..</font> | ಅಧ್ಯಾಪಕ ಶ್ರೀ ಸತೀಶ್ ಕುಮಾರ್ ಶೆಟ್ಟಿ 8 ಭಾಷೆಗಳಲ್ಲಿ ಅತಿಥಿಗಳನ್ನು ವಿಶೇಷವಾಗಿ ಸ್ವಾಗತಿಸಿ ಕಾಸರಗೋಡಿನ ಬಹುಭಾಷಾ ಸಂಗಮ ಭೂಮಿಯ ಶ್ರೀಮಂತಿಕೆಯನ್ನು ಸಭಿಕರಿಗೆ ಪರಿಚಯಿಸಿದರು. ಮುಖ್ಯೋಪಾಧ್ಯಾಯ ಶ್ರೀ ಮಹಾಲಿಂಗ ಭಟ್ ವಂದಿಸಿದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಅಧ್ಯಾಪಕ ಶ್ರೀನಿವಾಸ ಕೆ.ಎಚ್ ಹಾಗೂ ವಿಮಲ್ ಅಡಿಯೋಡಿ ಕಾರ್ಯಕ್ರಮವನ್ನು ನಿರೂಪಿಸಿದರು..</font> | ||