"ജി എൽ പി എസ് മുളിഞ്ച/പ്രവർത്തനങ്ങൾ" എന്ന താളിന്റെ പതിപ്പുകൾ തമ്മിലുള്ള വ്യത്യാസം
ദൃശ്യരൂപം
No edit summary |
|||
| വരി 65: | വരി 65: | ||
== ನಮ್ಮ ಸರಕಾರಿ ಕಿರಿಯಪ್ರಾಥಮಿಕ ಶಾಲೆ ಮುಳಿಂಜ ವಿದ್ಯಾಸಂಸ್ಥೆಯ ನವೀಕೃತ ಯೂಟ್ಯೂಬ್ ಚಾನಲ್ ಅನ್ನು ಇತ್ತೀಚೆಗೆ ಮಂಗಲ್ಪಾಡಿ ಪಂಚಾಯತ್ ನ ಉಪ್ಪಳ ಟೌನ್ ವಾರ್ಡ್ ಸದಸ್ಯ....ಶರೀಫ್. ಟಿ. ಯಂ ಉದ್ಘಾಟಿಸಿದರು .ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕರಾದ ನಾರಾಯಣ ದೇಲಂಪಾಡಿ, ಬಿ ರ್ ಸಿ ಯ ಬಿ. ಪಿ. ಸಿ. ವಿಜಯಕುಮಾರ್ ಪಾವಳ, ಶಿಕ್ಷಕ- ರಕ್ಷಕ ಸಂಘ ದ ಅಧ್ಯಕ್ಷರಾದ ಇಬ್ರಾಹಿಂ, ದಿನೇಶ್ ಮುಳಿಂಜ ಉಪಸ್ಥಿತರಿದ್ದರು.ನಮ್ಮದೊಂದು ಸಣ್ಣ ಪ್ರಯತ್ನ,, ನಿಮ್ಮ ಸಲಹೆ ಸಹಕಾರ ಸದಾ ನಮಗಿರಲಿ. == | == ನಮ್ಮ ಸರಕಾರಿ ಕಿರಿಯಪ್ರಾಥಮಿಕ ಶಾಲೆ ಮುಳಿಂಜ ವಿದ್ಯಾಸಂಸ್ಥೆಯ ನವೀಕೃತ ಯೂಟ್ಯೂಬ್ ಚಾನಲ್ ಅನ್ನು ಇತ್ತೀಚೆಗೆ ಮಂಗಲ್ಪಾಡಿ ಪಂಚಾಯತ್ ನ ಉಪ್ಪಳ ಟೌನ್ ವಾರ್ಡ್ ಸದಸ್ಯ....ಶರೀಫ್. ಟಿ. ಯಂ ಉದ್ಘಾಟಿಸಿದರು .ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕರಾದ ನಾರಾಯಣ ದೇಲಂಪಾಡಿ, ಬಿ ರ್ ಸಿ ಯ ಬಿ. ಪಿ. ಸಿ. ವಿಜಯಕುಮಾರ್ ಪಾವಳ, ಶಿಕ್ಷಕ- ರಕ್ಷಕ ಸಂಘ ದ ಅಧ್ಯಕ್ಷರಾದ ಇಬ್ರಾಹಿಂ, ದಿನೇಶ್ ಮುಳಿಂಜ ಉಪಸ್ಥಿತರಿದ್ದರು.ನಮ್ಮದೊಂದು ಸಣ್ಣ ಪ್ರಯತ್ನ,, ನಿಮ್ಮ ಸಲಹೆ ಸಹಕಾರ ಸದಾ ನಮಗಿರಲಿ. == | ||
[[പ്രമാണം:HONOURING.jpg|നടുവിൽ|ലഘുചിത്രം|593x593ബിന്ദു]] '''YOUTUBE LINK:: https://youtu.be/LS5ZCTKpNJk''' | [[പ്രമാണം:HONOURING.jpg|നടുവിൽ|ലഘുചിത്രം|593x593ബിന്ദു]] '''YOUTUBE LINK:: https://youtu.be/LS5ZCTKpNJk''' | ||
== ನಮ್ಮ ವಿದ್ಯಾ ಸಂಸ್ಥೆಯಲ್ಲಿ ಸೌಹಾರ್ದತೆಯ ದ್ಯೋತಕ ವಾಗಿ ಕ್ರಿಸ್ಮಸ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.ಮಂಗಲ್ಪಾಡಿ ಪಂಚಾಯತ್ ನ ಉಪ್ಪಳ ಟೌನ್ ವಾರ್ಡು ಸದಸ್ಯ ಶರೀಫ್ ಟಿ ಎಂ, ಸರ್ವ ಶಿಕ್ಷಾ ಕೇರಳ – ಕಾಸರಗೋಡು ಜಿಲ್ಲಾ ಯೋಜನಾಧಿಕಾರಿ ಹಾಗೂ ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕ ನಾರಾಯಣ ದೇಲಂಪಾಡಿ, ಮಂಜೇಶ್ವರ ಬಿ ಆರ್ ಸಿ ಯ ಪ್ರೊಜೆಕ್ಟ್ ಕಾರ್ಡಿನೇಟರ್ ವಿಜಯಕುಮಾರ್ ಪಾವಳ, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹಿಂ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಅಪ್ಸಾ ಹಬ್ಬದ ಆಚರಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಬಿ ಆರ್ ಸಿ ಯ ವಿಜಯಕುಮಾರ್ ಪಾವಳ ತುಳು ಹಾಡನ್ನು ಹಾಡಿ ವಿದ್ಯಾರ್ಥಿಗಳನ್ನು ರಂಜಿಸಿದರು. == | |||
__പുതിയവിഭാഗംകണ്ണി__ | __പുതിയവിഭാഗംകണ്ണി__ | ||
17:49, 5 ഫെബ്രുവരി 2022-നു നിലവിലുണ്ടായിരുന്ന രൂപം
ಶಾಲಾ ಪುನರಾರಂಭದ ಪೂರ್ವದಲ್ಲಿ ಮುಳಿಂಜ ಶಾಲೆಯಲ್ಲಿ ಶಾಲಾ ಶಿಕ್ಷಕ ಹಾಗೂ ರಕ್ಷಕರು ನಡೆಸಿದ Painting... cleaning... cutting.. setting.


ಸಂದಿಗ್ದ ಪರಿಸ್ಥಿತಿಯಲ್ಲಿ ಸಹಕರಿಸಿದ ಕೊಕ್ಕೆಚಾಲ್ ವಾಫಿ ಕಾಲೇಜಿನ ವಿದ್ಯಾರ್ಥಿಗಳಿಗೆ ನನ್ನ ನಮನಗಳು . ಮುಳಿಂಜ ಶಾಲೆಗೆ ನೂತನ ಮುಖ್ಯ ಶಿಕ್ಷಕಿಯಾಗಿ ಬಡ್ತಿ ಗೊಂಡ ಎರಡನೇ ದಿನದಲ್ಲಿ ಶಾಲೆ ಆರಂಭ. ಶಾಲಾ ಪರಿಸರ ಶುಚಿಗೊಳಿಸುವುದು ತಲೆನೋವಾಗಿ ಪರಿಣಾಮಿಸಿದಾಗ.. ಧಿಡೀರ್ ಸಂಜೆ ಮೂರು ಗಂಟೆಯ ನಂತರ ಬಂದು ಸಹಕರಿಸಿದ ಇವರು Compulsory Social Service ನ ಭಾಗವಾಗಿ ಸೇವೆಸಲ್ಲಿಸಿದರು. ಹೃದಯಂತರಾಳಾದ ಧನ್ಯವಾದಗಳು.


ಮಂಗಲ್ಪಾಡಿ ಪಂಚಾಯತ್ ನ white guard ತಂಡವು ಕೊರೊನಾ ಮುಂಜಾಗ್ರತಾ ಕ್ರಮದ ಭಾಗವಾಗಿ ಮುಳಿಂಜ ಶಾಲೆಯನ್ನು ಅಣುಮುಕ್ತಗೊಳಿಸುವ ಕಾರ್ಯದಲ್ಲಿ ಕೈಜೋಡಿಸಿದರು.

ಮುಳಿಂಜ ಶಾಲೆಯಲ್ಲಿ ಪ್ರವೇಶೋತ್ಸವ.

YOUTUBE LINK:: https://youtu.be/m-35ZLODBFg
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಳಿಂಜ ವಿದ್ಯಾ ಸಂಸ್ಠೆಯಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಹಬ್ಬದ ಮಹತ್ವಮತ್ತು ಸಹೋದರತ್ವದ ಆಶಯ ತಿಳಿಸುವ ಉದ್ದೇಶದಿಂದ ನಡೆದ ಕಾರ್ಯಕ್ರಮವನ್ನು ಮಂಗಲ್ಪಾಡಿ ಗ್ರಾಮ ಪಂಚಾಯತಿನ ಉಪ್ಪಳ ಟೌನ್ ಸದಸ್ಯರಾದ ಶರೀಫ್ ಉದ್ಘಾಟಿಸಿದರು. ಶಾಲಾ ಮುಖ್ಯ ಶಿಕ್ಷಕಿ ಚಿತ್ರಾವತಿ ಚಿಗುರುಪಾದೆ ಅಧ್ಯಕ್ಷತೆ ವಹಿಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹಿಂ, ಬಿ.ರ್.ಸಿ. ತರಬೇತುದಾರ ಜೋಯ್, ಶಾಲಾ ಹಿರಿಯ ಶಿಕ್ಷಕಿ ಪುಷ್ಪಲತ ಮೊದಲಾದವರು ಶುಭ ಹಾರೈಸಿದರು. ಶಾಲಾ ಶಿಕ್ಷಕ ರಿಯಾಸ್ ಸ್ವಾಗತಿಸಿ ಅಬ್ದುಲ್ ಬಶೀರ್ ವಂದಿಸಿದರು.

YOUTUBE LINK::https://youtu.be/w1sr5r_31OY
Childrens Day @ Mulinja School
ನವೆಂಬರ್ 14 ಶಿಶು ದಿನದ ಅಂಗವಾಗಿ ಮುಳಿಂಜ ಶಾಲೆಯಲ್ಲಿ ರಸ ಪ್ರಶ್ನೆ, ಚಿತ್ರ ರಚನೆ ಸ್ಪರ್ದೆ ಹಾಗೂ ನೆಹರು ಟೊಪ್ಪಿತಯಾರಿ ಕಾರ್ಯ ಗಾರ ನಡೆಲಾಯಿತು. ನಂತರ ಮಕ್ಕಳಿಗೆ ಬಾಲಸಭೆ ನದೆಸಿ ವಿಜೇತರಿಗೆ ಬಹುಮಾನ ನೀಡಲಾಯಿತು

YOUTUBE LINK:: https://youtu.be/EFL7sa8YZkQ
ಮುಳಿಂಜ ಶಾಲೆಯಲ್ಲಿ “ನವಚೇತನಾ" ಕಾರ್ಯಕ್ರಮ
ಕೊರೊನಾ ಕಾಲಘಟ್ಟದಿಂದಾಗಿ ಶಾಲಾ ವಿದ್ಯಾರ್ಥಿಗಳಲ್ಲಿ ಮೂಡಿರಬಹುದಾದ ಜಡತ್ವ, ಶಾರೀರಿಕ ಹಾಗೂ ಮಾನಸಿಕ ಬದಲಾವಣೆ, ಆಹಾರಾಭ್ಯಾಸ, ಅಶಿಸ್ತು ತೊಡೆದು ನವೋಲ್ಲಾಸದಿಂದ ಶಾಲಾ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸುವ “ನವಚೇತನಾ” ಕಾರ್ಯಕ್ರಮವು ಇತ್ತೀಚೆಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಳಿಂಜದಲ್ಲಿ ಫಲಪ್ರದವಾಗಿ ಸಂಪನ್ನ ಗೊಂಡಿತು. ಶಾಲಾ ಶಿಕ್ಷಕವೃಂದ ತರಗತಿ ನಡೆಸಿಕೊಟ್ಟರು.


YOUTUBE LINK :: https://youtu.be/StoLs6Pfxr8
ಇಂದು ಡಿಸೆಂಬರ್ 3 ವಿಶ್ವ ವಿಕಲಾಂಗ ದಿನ. ಇದರ ಅಂಗವಾಗಿ ಮಂಜೇಶ್ವರ ಬಿ.ಆರ್.ಸಿ ಮಟ್ಟದ "ಮಗುವಿನೊಂದಿಗೆ ಒಂದು ದಿನ " ಈ ಕಾರ್ಯಕ್ರಮವು ನಮ್ಮ ಮುಳಿಂಜ ಶಾಲೆಯ ವಿಶೇಷ ಸಾಮರ್ಥ್ಯದ ಮಗು ಅಲಿಯಾ ನಾಸ್ ಳ ಮನೆಯಲ್ಲಿ ಜರಗಿತು.
ಮಂಗಲ್ಪಾಡಿ ಪಂಚಾಯತು ಅಧ್ಯಕ್ಷೆ ಖದೀಜತ್ ರಿಸಾನ ವಿದ್ಯಾಭ್ಯಾಸ ಹಾಗೂ ಅರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಇರ್ಪನಾ ವಾರ್ಡ್ ಸದಸ್ಯ ಶರೀಫ್ ಶಾಲಾ ಮುಖ್ಯೋಪಾಧ್ಯಾಯಿನಿ ಚಿತ್ರಾವತಿ ಚಿಗುರುಪಾದೆ ಹಿರಿಯ ಶಿಕ್ಷಕಿ ಪುಷ್ಪಲತಾ ಮತ್ತು ಮಂಜೇಶ್ವರ ಬಿ.ಆರ್.ಸಿ ಯ ಪ್ರೋಜೆಕ್ಟ್ ಕೋರ್ಡಿನೇಟರ್ ವಿಜಯ ಕುಮಾರ್, ವಿಶೇಷ ಮಕ್ಕಳ ಶಿಕ್ಷಕಿಯರು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.


ನಮ್ಮ ಸರಕಾರಿ ಕಿರಿಯಪ್ರಾಥಮಿಕ ಶಾಲೆ ಮುಳಿಂಜ ವಿದ್ಯಾಸಂಸ್ಥೆಯ ನವೀಕೃತ ಯೂಟ್ಯೂಬ್ ಚಾನಲ್ ಅನ್ನು ಇತ್ತೀಚೆಗೆ ಮಂಗಲ್ಪಾಡಿ ಪಂಚಾಯತ್ ನ ಉಪ್ಪಳ ಟೌನ್ ವಾರ್ಡ್ ಸದಸ್ಯ....ಶರೀಫ್. ಟಿ. ಯಂ ಉದ್ಘಾಟಿಸಿದರು .ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕರಾದ ನಾರಾಯಣ ದೇಲಂಪಾಡಿ, ಬಿ ರ್ ಸಿ ಯ ಬಿ. ಪಿ. ಸಿ. ವಿಜಯಕುಮಾರ್ ಪಾವಳ, ಶಿಕ್ಷಕ- ರಕ್ಷಕ ಸಂಘ ದ ಅಧ್ಯಕ್ಷರಾದ ಇಬ್ರಾಹಿಂ, ದಿನೇಶ್ ಮುಳಿಂಜ ಉಪಸ್ಥಿತರಿದ್ದರು.ನಮ್ಮದೊಂದು ಸಣ್ಣ ಪ್ರಯತ್ನ,, ನಿಮ್ಮ ಸಲಹೆ ಸಹಕಾರ ಸದಾ ನಮಗಿರಲಿ.

YOUTUBE LINK:: https://youtu.be/LS5ZCTKpNJk