"എ യു പി എസ് യേതട്ക ಎ.ಯು.ಪಿ.ಎಸ್.ಏತಡ್ಕ/പ്രവർത്തനങ്ങൾ" എന്ന താളിന്റെ പതിപ്പുകൾ തമ്മിലുള്ള വ്യത്യാസം

Schoolwiki സംരംഭത്തിൽ നിന്ന്
വരി 55: വരി 55:


== AEO VISIT ==
== AEO VISIT ==
[[പ്രമാണം:11363 AEO schl visit.jpg|ഇടത്ത്‌|ലഘുചിത്രം|ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿಗಳಾದ ಶ್ರೀಯುತ  ಯತೀಶ್ ಕುಮಾರ್ ರೈ ಅವರು ಶಾಲೆಗೆ ಭೇಟಿ ನೀಡಿ ಶಾಲಾ ಮಕ್ಕಳ ಕಲಿಕೆಯ ಪ್ರಗತಿಯನ್ನು ಹಾಗು ಶಾಲೆಯ ವಾತಾವರಣವನ್ನು ವೀಕ್ಷಿಸಿ ತಮ್ಮ ಅಭಿಪ್ರಾಯಗಳನ್ನು ಹೇಳಿ ಮಕ್ಕಳಿಗೆ ಶುಭಾಶಯಗಳನ್ನು ಕೋರಿದರು. ]]
[[പ്രമാണം:11363 AEO schl visit.jpg|ഇടത്ത്‌|ലഘുചിത്രം|'''ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿಗಳಾದ ಶ್ರೀಯುತ  ಯತೀಶ್ ಕುಮಾರ್ ರೈ ಅವರು ಶಾಲೆಗೆ ಭೇಟಿ ನೀಡಿ ಶಾಲಾ ಮಕ್ಕಳ ಕಲಿಕೆಯ ಪ್ರಗತಿಯನ್ನು ಹಾಗು ಶಾಲೆಯ ವಾತಾವರಣವನ್ನು ವೀಕ್ಷಿಸಿ ತಮ್ಮ ಅಭಿಪ್ರಾಯಗಳನ್ನು ಹೇಳಿ ಮಕ್ಕಳಿಗೆ ಶುಭಾಶಯಗಳನ್ನು ಕೋರಿದರು.''' |പകരം=]]
{{PSchoolFrame/Pages}}
{{PSchoolFrame/Pages}}



14:02, 15 മാർച്ച് 2022-നു നിലവിലുണ്ടായിരുന്ന രൂപം

ICT COURSE

ಅಧ್ಯಾಪಕರಿಗೆ ICT ತರಬೇತಿ




ನುಡಿ ನಮನ

PEN FRIEND

ಮಕ್ಕಳು ಹಾಗು ಅಧ್ಯಾಪಕರು  ತಾವು ಬರೆದು ಶಾಯಿ ಮುಗಿದ ಪೆನ್ ಗಳನ್ನು ಅಲ್ಲಲ್ಲಿ ಬಿಸಾಡದೆ PEN FRIEND ಎಂಬ ಪೆಟ್ಟಿಗೆಯೊಳಗೆ ಹಾಕಿ ಪರಿಸರ ಸಂರಕ್ಷಣೆಯಲ್ಲಿ ಭಾಗವಾಗಲು ಪ್ರೇರೇಪಿಸುವುದು .









UP ಸಾಹಿತ್ಯ ಸಭೆ online










AEO VISIT

ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿಗಳಾದ ಶ್ರೀಯುತ  ಯತೀಶ್ ಕುಮಾರ್ ರೈ ಅವರು ಶಾಲೆಗೆ ಭೇಟಿ ನೀಡಿ ಶಾಲಾ ಮಕ್ಕಳ ಕಲಿಕೆಯ ಪ್ರಗತಿಯನ್ನು ಹಾಗು ಶಾಲೆಯ ವಾತಾವರಣವನ್ನು ವೀಕ್ಷಿಸಿ ತಮ್ಮ ಅಭಿಪ್ರಾಯಗಳನ್ನು ಹೇಳಿ ಮಕ್ಕಳಿಗೆ ಶುಭಾಶಯಗಳನ್ನು ಕೋರಿದರು.
സ്കൂൾസൗകര്യങ്ങൾപ്രവർത്തനങ്ങൾക്ലബ്ബുകൾചരിത്രംഅംഗീകാരം

ಶಾಲಾ ಪ್ರವೇಶೋತ್ಸವ 2021

೨೦೨೧-೨೨ ನೇ ಶೈಕ್ಶಣಿಕ ವರ್ಷವು ಕೋವಿಡ್ ಮಾನದಂಡಗಳೊಂದಿಗೆ ಪುನರಾರಂಭಗೊಂಡಿತು .



ಗಣರಾಜ್ಯೋತ್ಸವ

ದಿನಾಂಕ ೨೬/೦೧/೨೦೨೨ ನೇ ಬುಧವಾರ ನಮ್ಮೀ ಶಾಲೆಯಲ್ಲಿ corona ಮಾನದಂಡಗಳನ್ನು ಪಾಲಿಸಿಕೊಂಡು ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಅಧ್ಯಾಪಕರು ಮತ್ತು ರಕ್ಷಕ -ಶಿಕ್ಷಕ ಸಂಘದ ಅಧ್ಯಕ್ಷರು ಸೇರಿ ಗಣರಾಜ್ಯೋತ್ಸವ ವನ್ನು ಆಚರಿಸಿದೆವು .ಶಾಲಾ ಮುಖ್ಯೋಪಾಧ್ಯಾಯರು ರಾಷ್ಟ್ರ ಧ್ವಜಾಹರಣ ಗೈದರು


ನೆರೆ ಪರಿಹಾರ ನಿಧಿ

ಕೇರಳ ರಾಜ್ಯವು ನೆರೆ ಸಮಸ್ಯೆಯಿಂದಿರುವಾಗ ಮಕ್ಕಳು ತಮ್ಮ ಕೈಯಿಂದಾಗುವಷ್ಟು ಸಹಾಯ ಮಾಡಿದರು