"ജി എൽ പി എസ് മുളിഞ്ച/പ്രവർത്തനങ്ങൾ" എന്ന താളിന്റെ പതിപ്പുകൾ തമ്മിലുള്ള വ്യത്യാസം
No edit summary |
No edit summary |
||
| വരി 16: | വരി 16: | ||
ದಿನಾಂಕ 28-10-2021ರಂದು ಜಿ. ಎಲ್. ಪಿ. ಎಸ್ ಮುಳಿಂಜ ವಿದ್ಯಾ ಸಂಸ್ಥೆಯ ಮುಖ್ಯ ಶಿಕ್ಷಕಿ ಯಾಗಿ ಚಿತ್ರಾವತಿ ಯಂ ಅಧಿಕಾರ ಸ್ವೀಕರಿಸಿದರು | ದಿನಾಂಕ 28-10-2021ರಂದು ಜಿ. ಎಲ್. ಪಿ. ಎಸ್ ಮುಳಿಂಜ ವಿದ್ಯಾ ಸಂಸ್ಥೆಯ ಮುಖ್ಯ ಶಿಕ್ಷಕಿ ಯಾಗಿ ಚಿತ್ರಾವತಿ ಯಂ ಅಧಿಕಾರ ಸ್ವೀಕರಿಸಿದರು | ||
[[പ്രമാണം:Joining.jpg|നടുവിൽ|ലഘുചിത്രം|548x548ബിന്ദു]] | [[പ്രമാണം:Joining.jpg|നടുവിൽ|ലഘുചിത്രം|548x548ബിന്ദു]]ಪತ್ರಿಕಾ ವರದಿ[[പ്രമാണം:Wikinews.jpg|നടുവിൽ|ലഘുചിത്രം|573x573ബിന്ദു]] | ||
[[പ്രമാണം:Wikinews.jpg|നടുവിൽ|ലഘുചിത്രം|573x573ബിന്ദു]] | |||
---- | ---- | ||
| വരി 30: | വരി 29: | ||
[[പ്രമാണം:Wikisquad.jpg|നടുവിൽ|ലഘുചിത്രം|379x379ബിന്ദു]] | [[പ്രമാണം:Wikisquad.jpg|നടുവിൽ|ലഘുചിത്രം|379x379ബിന്ദു]] | ||
ಶಾ | |||
----[[പ്രമാണം:PRAVESOTHSAVA.jpg|നടുവിൽ|ലഘുചിത്രം|613x613px]]'''YOUTUBE LINK:: https://youtu.be/m-35ZLODBFg ''' | ----[[പ്രമാണം:PRAVESOTHSAVA.jpg|നടുവിൽ|ലഘുചിത്രം|613x613px]]'''YOUTUBE LINK:: https://youtu.be/m-35ZLODBFg ''' | ||
'''ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಳಿಂಜ ವಿದ್ಯಾ ಸಂಸ್ಠೆಯಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಹಬ್ಬದ ಮಹತ್ವಮತ್ತು ಸಹೋದರತ್ವದ ಆಶಯ ತಿಳಿಸುವ ಉದ್ದೇಶದಿಂದ ನಡೆದ ಕಾರ್ಯಕ್ರಮವನ್ನು ಮಂಗಲ್ಪಾಡಿ ಗ್ರಾಮ ಪಂಚಾಯತಿನ ಉಪ್ಪಳ ಟೌನ್ ಸದಸ್ಯರಾದ ಶರೀಫ್ ಉದ್ಘಾಟಿಸಿದರು. ಶಾಲಾ ಮುಖ್ಯ ಶಿಕ್ಷಕಿ ಚಿತ್ರಾವತಿ ಚಿಗುರುಪಾದೆ ಅಧ್ಯಕ್ಷತೆ ವಹಿಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹಿಂ, ಬಿ.ರ್.ಸಿ. ತರಬೇತುದಾರ ಜೋಯ್, ಶಾಲಾ ಹಿರಿಯ ಶಿಕ್ಷಕಿ ಪುಷ್ಪಲತ ಮೊದಲಾದವರು ಶುಭ ಹಾರೈಸಿದರು. ಶಾಲಾ ಶಿಕ್ಷಕ ರಿಯಾಸ್ ಸ್ವಾಗತಿಸಿ ಅಬ್ದುಲ್ ಬಶೀರ್ ವಂದಿಸಿದರು.''' | '''ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಳಿಂಜ ವಿದ್ಯಾ ಸಂಸ್ಠೆಯಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಹಬ್ಬದ ಮಹತ್ವಮತ್ತು ಸಹೋದರತ್ವದ ಆಶಯ ತಿಳಿಸುವ ಉದ್ದೇಶದಿಂದ ನಡೆದ ಕಾರ್ಯಕ್ರಮವನ್ನು ಮಂಗಲ್ಪಾಡಿ ಗ್ರಾಮ ಪಂಚಾಯತಿನ ಉಪ್ಪಳ ಟೌನ್ ಸದಸ್ಯರಾದ ಶರೀಫ್ ಉದ್ಘಾಟಿಸಿದರು. ಶಾಲಾ ಮುಖ್ಯ ಶಿಕ್ಷಕಿ ಚಿತ್ರಾವತಿ ಚಿಗುರುಪಾದೆ ಅಧ್ಯಕ್ಷತೆ ವಹಿಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹಿಂ, ಬಿ.ರ್.ಸಿ. ತರಬೇತುದಾರ ಜೋಯ್, ಶಾಲಾ ಹಿರಿಯ ಶಿಕ್ಷಕಿ ಪುಷ್ಪಲತ ಮೊದಲಾದವರು ಶುಭ ಹಾರೈಸಿದರು. ಶಾಲಾ ಶಿಕ್ಷಕ ರಿಯಾಸ್ ಸ್ವಾಗತಿಸಿ ಅಬ್ದುಲ್ ಬಶೀರ್ ವಂದಿಸಿದರು.''' | ||
'''ನವೆಂಬರ್ 14 ಶಿಶು ದಿನದ ಅಂಗವಾಗಿ ಮುಳಿಂಜ ಶಾಲೆಯಲ್ಲಿ ರಸ ಪ್ರಶ್ನೆ, ಚಿತ್ರ ರಚನೆ ಸ್ಪರ್ದೆ ಹಾಗೂ ನೆಹರು ಟೊಪ್ಪಿತಯಾರಿ ಕಾರ್ಯ ಗಾರ ನಡೆಲಾಯಿತು. ನಂತರ ಮಕ್ಕಳಿಗೆ ಬಾಲಸಭೆ ನದೆಸಿ | |||
Paper News | |||
[[പ്രമാണം:WIKIDEEPAVALI.jpg|നടുവിൽ|ലഘുചിത്രം|487x487ബിന്ദു| | |||
]]YOUTUBE LINK::'''https://youtu.be/w1sr5r_31OY''' | |||
'''ನವೆಂಬರ್ 14 ಶಿಶು ದಿನದ ಅಂಗವಾಗಿ ಮುಳಿಂಜ ಶಾಲೆಯಲ್ಲಿ ರಸ ಪ್ರಶ್ನೆ, ಚಿತ್ರ ರಚನೆ ಸ್ಪರ್ದೆ ಹಾಗೂ ನೆಹರು ಟೊಪ್ಪಿತಯಾರಿ ಕಾರ್ಯ ಗಾರ ನಡೆಲಾಯಿತು. ನಂತರ ಮಕ್ಕಳಿಗೆ ಬಾಲಸಭೆ ನದೆಸಿ ವಿಜೇತರಿಗ''' | |||
[[പ്രമാണം:CHILDRENCEDAY.jpg|നടുവിൽ|ലഘുചിത്രം|325x325ബിന്ദു]] | [[പ്രമാണം:CHILDRENCEDAY.jpg|നടുവിൽ|ലഘുചിത്രം|325x325ബിന്ദു]] | ||
'''ರಹ್ಮತ್ ಟೀಚರ್ ರವರ ನೇತೃತ್ವದಲ್ಲಿ ಜವಾಹರಲಾಲ್ ನೆಹರೂ ರವರ ಟೊಪ್ಪಿ ತಯಾರಿಸುವಿಕೆ''' | '''ರಹ್ಮತ್ ಟೀಚರ್ ರವರ ನೇತೃತ್ವದಲ್ಲಿ ಜವಾಹರಲಾಲ್ ನೆಹರೂ ರವರ ಟೊಪ್ಪಿ ತಯಾರಿಸುವಿಕೆ''' | ||
<gallery> | <gallery> | ||
| വരി 53: | വരി 64: | ||
'''ಇಂದು ಡಿಸೆಂಬರ್ 3 ವಿಶ್ವ ವಿಕಲಾಂಗ ದಿನ. ಇದರ ಅಂಗವಾಗಿ ಮಂಜೇಶ್ವರ ಬಿ.ಆರ್.ಸಿ ಮಟ್ಟದ "ಮಗುವಿನೊಂದಿಗೆ ಒಂದು ದಿನ " ಈ ಕಾರ್ಯಕ್ರಮವು ನಮ್ಮ ಮುಳಿಂಜ ಶಾಲೆಯ ವಿಶೇಷ ಸಾಮರ್ಥ್ಯದ ಮಗು ಅಲಿಯಾ ನಾಸ್ ಳ ಮನೆಯಲ್ಲಿ ಜರಗಿತು.ಮಂಗಲ್ಪಾಡಿ ಪಂಚಾಯತು ಅಧ್ಯಕ್ಷೆ ಖದೀಜತ್ ರಿಸಾನ ವಿದ್ಯಾಭ್ಯಾಸ ಹಾಗೂ ಅರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಇರ್ಪನಾ ವಾರ್ಡ್ ಸದಸ್ಯ ಶರೀಫ್ ಶಾಲಾ ಮುಖ್ಯೋಪಾಧ್ಯಾಯಿನಿ ಚಿತ್ರಾವತಿ ಚಿಗುರುಪಾದೆ ಹಿರಿಯ ಶಿಕ್ಷಕಿ ಪುಷ್ಪಲತಾ ಮತ್ತು ಮಂಜೇಶ್ವರ ಬಿ.ಆರ್.ಸಿ ಯ ಪ್ರೋಜೆಕ್ಟ್ ಕೋರ್ಡಿನೇಟರ್ ವಿಜಯ ಕುಮಾರ್, ವಿಶೇಷ ಮಕ್ಕಳ ಶಿಕ್ಷಕಿಯರು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.''' | '''ಇಂದು ಡಿಸೆಂಬರ್ 3 ವಿಶ್ವ ವಿಕಲಾಂಗ ದಿನ. ಇದರ ಅಂಗವಾಗಿ ಮಂಜೇಶ್ವರ ಬಿ.ಆರ್.ಸಿ ಮಟ್ಟದ "ಮಗುವಿನೊಂದಿಗೆ ಒಂದು ದಿನ " ಈ ಕಾರ್ಯಕ್ರಮವು ನಮ್ಮ ಮುಳಿಂಜ ಶಾಲೆಯ ವಿಶೇಷ ಸಾಮರ್ಥ್ಯದ ಮಗು ಅಲಿಯಾ ನಾಸ್ ಳ ಮನೆಯಲ್ಲಿ ಜರಗಿತು.ಮಂಗಲ್ಪಾಡಿ ಪಂಚಾಯತು ಅಧ್ಯಕ್ಷೆ ಖದೀಜತ್ ರಿಸಾನ ವಿದ್ಯಾಭ್ಯಾಸ ಹಾಗೂ ಅರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಇರ್ಪನಾ ವಾರ್ಡ್ ಸದಸ್ಯ ಶರೀಫ್ ಶಾಲಾ ಮುಖ್ಯೋಪಾಧ್ಯಾಯಿನಿ ಚಿತ್ರಾವತಿ ಚಿಗುರುಪಾದೆ ಹಿರಿಯ ಶಿಕ್ಷಕಿ ಪುಷ್ಪಲತಾ ಮತ್ತು ಮಂಜೇಶ್ವರ ಬಿ.ಆರ್.ಸಿ ಯ ಪ್ರೋಜೆಕ್ಟ್ ಕೋರ್ಡಿನೇಟರ್ ವಿಜಯ ಕುಮಾರ್, ವಿಶೇಷ ಮಕ್ಕಳ ಶಿಕ್ಷಕಿಯರು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.''' | ||
Paper News - ಪತ್ರಿಕಾವರದಿ | |||
[[പ്രമാണം:NAAZ.jpg|നടുവിൽ|ലഘുചിത്രം|601x601ബിന്ദു]] | [[പ്രമാണം:NAAZ.jpg|നടുവിൽ|ലഘുചിത്രം|601x601ബിന്ദു]] | ||
[[പ്രമാണം:ALIYANAAZ.jpg|നടുവിൽ|ലഘുചിത്രം|600x600ബിന്ദു]] | [[പ്രമാണം:ALIYANAAZ.jpg|നടുവിൽ|ലഘുചിത്രം|600x600ബിന്ദു]] | ||
| വരി 67: | വരി 81: | ||
[[പ്രമാണം:20228.jpg|ലഘുചിത്രം]] | [[പ്രമാണം:20228.jpg|ലഘുചിത്രം]] | ||
[[പ്രമാണം:206090.jpg|ലഘുചിത്രം]] | [[പ്രമാണം:206090.jpg|ലഘുചിത്രം]] | ||
[[പ്രമാണം:XMAX.jpg|നടുവിൽ|ലഘുചിത്രം|600x600ബിന്ദു]] | [[പ്രമാണം:XMAX.jpg|നടുവിൽ|ലഘുചിത്രം|600x600ബിന്ദു]]Paper News - ಪತ್ರಿಕಾ ವರದಿ[[പ്രമാണം:XMAX2.jpg|നടുവിൽ|ലഘുചിത്രം|612x612ബിന്ദു]] | ||
[[പ്രമാണം:XMAX2.jpg|നടുവിൽ|ലഘുചിത്രം|612x612ബിന്ദു]] | |||
---- | ---- | ||
| വരി 77: | വരി 90: | ||
'''ತರಗತಿ ಗ್ರಂಥಾಲಯವನ್ನು ಮುಖ್ಯ ಶಿಕ್ಷಕಿ ಚಿತ್ರಾವತಿ ಚಿಗುರುಪಾದೆ ಉದ್ಘಾಟಿಸಿದ ಸಂದರ್ಭ.....''' | '''ತರಗತಿ ಗ್ರಂಥಾಲಯವನ್ನು ಮುಖ್ಯ ಶಿಕ್ಷಕಿ ಚಿತ್ರಾವತಿ ಚಿಗುರುಪಾದೆ ಉದ್ಘಾಟಿಸಿದ ಸಂದರ್ಭ.....''' | ||
ಶಾಲೆಗೊಂದು '''ಗ್ರಂಥಾಲಯವಿದ್ದರೂ ಪ್ರತಿ ತರಗತಿಗೆ ಗ್ರಂಥಾಲಯ ಇರಲೇ ಬೇಕು. ಇದು ನಮ್ಮ ಶಿಕ್ಷಣದ ಅವಿಭ್ಯಾಜ್ಯ ಅಂಗ. "ನೋಡಿ ಕಲಿ - ಓದಿ ಕಲಿ - ಆಡಿ ಕಲಿ - ಅನುಭವಿಸಿ ಕಲಿ " ನಮ್ಮ ಶಿಕ್ಷಣದ ಘೋಷಣೆ. ಅದರಂತೆ ಗ್ರಂಥಾಲಯವನ್ನು ವಿಪುಲಗೊಳಸು ನಿಟ್ಟಿಸುವಲ್ಲಿ ಇದಕ್ಕೆ ಪ್ರಾಧಾನ್ಯವನ್ನು ನೀಡಲಾಯಿತು.ಮಕ್ಕಳ ಮಟ್ಟಕ್ಕನುಗುಣವಾಗಿ ಪುಸ್ತಕವನ್ನು ಒದಗಿಸುವಲ್ಲಿ ತರಗತಿ ಅಧ್ಯಾಪಕರ ಪಾತ್ರ ಹೆಚ್ಚು. ಯಾವುದು ಅಗತ್ಯವೋ ಅದನ್ನು ಸಕಾಲಕ್ಕೆ ಒದಗಿಸುವುದು. ಹಿರಿಯರ ನೆರವನ್ನು ಪಡೆಯುವುದು.ಪುಸ್ತಕಗಳ ಮೂಲವನ್ನು ಕಂಡುಹಿಡಿದು ಗ್ರಂಥಾಲಯವನ್ನು ಸಂಪನ್ನಗೊಳಿಸುವುದು.ಅಗತ್ಯ ಬಿದ್ದಲ್ಲಿ ಹೆತ್ತವರಿಗೂ ನೀಡುವುದು''' | |||
[[പ്രമാണം:WIKI1A.jpg|നടുവിൽ|ലഘുചിത്രം]] | [[പ്രമാണം:WIKI1A.jpg|നടുവിൽ|ലഘുചിത്രം]] | ||
[[പ്രമാണം:WIKI1B.jpg|നടുവിൽ|ലഘുചിത്രം]] | [[പ്രമാണം:WIKI1B.jpg|നടുവിൽ|ലഘുചിത്രം]] | ||
| വരി 83: | വരി 100: | ||
'''ನಮ್ಮ ಶಾಲೆಯಲ್ಲಿ 73 ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಂಗಲ್ಪಾಡಿ ಪಂಚಾಯತ್ ನ ಉಪ್ಪಳ ಟೌನ್ ನ ಗ್ರಾಮ ಸದಸ್ಯರಾದ ಶರೀಪ್ ಟಿ.ಮ್ ಧ್ವಜಾರೋಹಣ ಗೈದರು. ಶಾಲಾ ಶಿಕ್ಷಕಿ ರೆಹಮತ್ ಗಣರಾಜ್ಯ ದಿನದ ಮಹತ್ವ ತಿಳಿಸಿದರು.ಮುಖ್ಯಶಿಕ್ಷಕಿ ಚಿತ್ರಾವತಿ ಚಿಗುರುಪಾದೆ ಸ್ವಾಗತಿಸಿ ಹಿರಿಯ ಶಿಕ್ಷಕಿ ಪುಷ್ಪ ಲತ ಸೋಂಕಲ್ಲು ವಂದಿಸಿದರು.''' | '''ನಮ್ಮ ಶಾಲೆಯಲ್ಲಿ 73 ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಂಗಲ್ಪಾಡಿ ಪಂಚಾಯತ್ ನ ಉಪ್ಪಳ ಟೌನ್ ನ ಗ್ರಾಮ ಸದಸ್ಯರಾದ ಶರೀಪ್ ಟಿ.ಮ್ ಧ್ವಜಾರೋಹಣ ಗೈದರು. ಶಾಲಾ ಶಿಕ್ಷಕಿ ರೆಹಮತ್ ಗಣರಾಜ್ಯ ದಿನದ ಮಹತ್ವ ತಿಳಿಸಿದರು.ಮುಖ್ಯಶಿಕ್ಷಕಿ ಚಿತ್ರಾವತಿ ಚಿಗುರುಪಾದೆ ಸ್ವಾಗತಿಸಿ ಹಿರಿಯ ಶಿಕ್ಷಕಿ ಪುಷ್ಪ ಲತ ಸೋಂಕಲ್ಲು ವಂದಿಸಿದರು.''' | ||
Paper News - ಪತ್ರಿಕಾ ವರದಿ | |||
[[പ്രമാണം:G5fre.jpg|നടുവിൽ|ലഘുചിത്രം|521x521ബിന്ദു]] | [[പ്രമാണം:G5fre.jpg|നടുവിൽ|ലഘുചിത്രം|521x521ബിന്ദു]] | ||
[[പ്രമാണം:DAY1.jpg|നടുവിൽ|ലഘുചിത്രം|600x600ബിന്ദു]] | [[പ്രമാണം:DAY1.jpg|നടുവിൽ|ലഘുചിത്രം|600x600ബിന്ദു]] | ||
| വരി 121: | വരി 142: | ||
ರಾಷ್ಟ್ರೀಯ ವಿಜ್ಞಾನ ದಿನ ನೋಬೆಲ್ ಪ್ರಶಸ್ತಿ ವಿಜೇತ ಭೌತಶಾಸ್ತ್ರ ವಿಜ್ಞಾನಿ ಸರ್ ಸಿವಿ ರಾಮನ್ ಅವರ ಸ್ಮರಣಾರ್ಥ ರಾಷ್ಟ್ರೀಯ | ರಾಷ್ಟ್ರೀಯ ವಿಜ್ಞಾನ ದಿನ: ನೋಬೆಲ್ ಪ್ರಶಸ್ತಿ ವಿಜೇತ ಭೌತಶಾಸ್ತ್ರ ವಿಜ್ಞಾನಿ ಸರ್ ಸಿವಿ ರಾಮನ್ ಅವರ ಸ್ಮರಣಾರ್ಥ ರಾಷ್ಟ್ರೀಯ ವಿಜ್ಞಾನ ದಿನವಾಗಿ ಆಚರಿಸುತ್ತೇವೆ. ವಿಜ್ಞಾನ ಮತ್ತು ನಮ್ಮ ಜೀವನದಲ್ಲಿ ಅದರ ಮಹತ್ವದ ಬಗ್ಗೆ ಅರಿವು ಮೂಡಿಸುವುದು ಹಾಗೆಯೇ. ವಿದ್ಯಾರ್ಥಿಗಳು ಹಾಗೂ ಜನಸಾಮಾನ್ಯರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದು ಇದರ ಉದ್ದೇಶ. ಅವರ ಬೆಳಕಿನ ಚದುರುವಿಕೆಯ ಪರಿಣಾಮ Raman Effect 1928 ಫೆಬ್ರವರಿ 28ರಂದು ವಿವರಿಸಿದರು.ಈ ಅಮೋಘ ಸಂಶೋಧನೆಗೆ 1930 ನೊಬೆಲ್ ಪ್ರಶಸ್ತಿ ಲಭಿಸಿತು ಇದನ್ನು ಪಡೆದ ಮೊದಲ ಶಾಸ್ತ್ರ ಭೌತಶಾಸ್ತ್ರ ವಿಜ್ಞಾನಿ ಇವರು ಎಂದು ಹೇಳಲು ನಮಗೆಲ್ಲ ಹೆಮ್ಮೆ ಇದೆ. ಅವರನ ರಾಮನ್ ಎಫೆಕ್ಟ್ ಪ್ರಕಟಣೆಗೊಂಡ ಫೆಬ್ರವರಿ 28 ನೇ ದಿನವನ್ನೇ | ||
ರಾಷ್ಟ್ರೀಯ ವಿಜ್ಞಾನ ದಿನವಾಗಿ ಆಚರಿಸುತ್ತೇವೆ ದೇಶದ ಉನ್ನತಿಗಾಗಿ ವಿಜ್ಞಾನಿಗಳು ನೀಡಿರುವ ಕೊಡುಗೆಯನ್ನು ಗುರುತಿಸುವ ಮತ್ತು | ರಾಷ್ಟ್ರೀಯ ವಿಜ್ಞಾನ ದಿನವಾಗಿ ಆಚರಿಸುತ್ತೇವೆ. ದೇಶದ ಉನ್ನತಿಗಾಗಿ ವಿಜ್ಞಾನಿಗಳು ನೀಡಿರುವ ಕೊಡುಗೆಯನ್ನು ಗುರುತಿಸುವ ಮತ್ತು ಸ್ಮರಿಸುವ ದಿನವಾಗಿದೆ. | ||
ವಿಜ್ಞಾನಿಗಳು ವಿಜ್ಞಾನದ ಕೆಲಸಗಳಲ್ಲಿ ತೊಡಗಿಸಿಕೊಂಡಿರುವವರು ಹಾಗೂ ಈ ವಿಚಾರಗಳಲ್ಲಿ ಉತ್ಸಾಹ ಹೊಂದಿರುವವರಿಗೆ ಮನುಕುಲದ ಏಳಿಗೆಗಾಗಿ ವಿಜ್ಞಾನದ ಬಲವನ್ನು ಬಳಸಲು ಬದಲಾಗುವಂತೆ ಪ್ರಧಾನಮಂತ್ರಿಯವರು ಕರೆ ನೀಡಿದ್ದಾರೆ | |||
ವಿಜ್ಞಾನದ ಕುರಿತು ತಿಳುವಳಿಕೆ ಮೂಡಿಸಲು ಭಾಷಣ ಚರ್ಚೆಗಳು ರಸಪ್ರಶ್ನೆ ಕಾರ್ಯಾಗಾರ ವಿಜ್ಞಾನ ಮಾದರಿ ಪ್ರದರ್ಶನ ವಿಜ್ಞಾನದ ವಿಷಯವನ್ನು ಒಳಗೊಂಡ ಸಿನಿಮಾ ರೇಡಿಯೋ ಹಾಗೂ ಟಿವಿ | " ಸುಸ್ಥಿರ ಭವಿಷ್ಯಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಸಂಯೋಜಿತ ನಡೆ " - ಇದು 2022 ರಾಷ್ಟ್ರೀಯ ವಿಜ್ಞಾನ ದಿನದ ವಿಷಯ | ||
ವಿಜ್ಞಾನಿಗಳು, ವಿಜ್ಞಾನದ ಕೆಲಸಗಳಲ್ಲಿ ತೊಡಗಿಸಿಕೊಂಡಿರುವವರು ಹಾಗೂ ಈ ವಿಚಾರಗಳಲ್ಲಿ ಉತ್ಸಾಹ ಹೊಂದಿರುವವರಿಗೆ ಮನುಕುಲದ ಏಳಿಗೆಗಾಗಿ ವಿಜ್ಞಾನದ ಬಲವನ್ನು ಬಳಸಲು ಬದಲಾಗುವಂತೆ ಪ್ರಧಾನಮಂತ್ರಿಯವರು ಕರೆ ನೀಡಿದ್ದಾರೆ | |||
ವಿಜ್ಞಾನದ ಕುರಿತು ತಿಳುವಳಿಕೆ ಮೂಡಿಸಲು ಭಾಷಣ, ಚರ್ಚೆಗಳು ರಸಪ್ರಶ್ನೆ ಕಾರ್ಯಾಗಾರ ವಿಜ್ಞಾನ ಮಾದರಿ ಪ್ರದರ್ಶನ ವಿಜ್ಞಾನದ ವಿಷಯವನ್ನು ಒಳಗೊಂಡ ಸಿನಿಮಾ ರೇಡಿಯೋ ಹಾಗೂ ಟಿವಿ ಕಾರ್ಯಕ್ರಮದ ಮೂಲಕ ವಿಜ್ಞಾನದ ವಿಚಾರಗಳನ್ನು ಪಸರಿಸುವುದು.ನಮ್ಮ ಶಾಲೆಯಲ್ಲಿ ಸರಳ ಪ್ರಯೋಗಗಳನ್ನು ಮಾಡಲಾಯಿತು ವಿಜ್ಞಾನ ರಸಪ್ರಶ್ನೆ ನೀಡಲಾಯಿತು ಈ ದಿನದ ಬಗ್ಗೆ ಮಹತ್ವವನ್ನು ತಿಳಿಸಿದೆವು[[പ്രമാണം:Njnjjl.jpg|നടുവിൽ|ലഘുചിത്രം|493x493ബിന്ദു]] | |||
| വരി 137: | വരി 161: | ||
'''ಮರಳಿ ಮೈದಾನಕ್ಕೆ''' | '''ಮರಳಿ ಮೈದಾನಕ್ಕೆ''' | ||
| വരി 145: | വരി 168: | ||
ಶಿಕ್ಷಕರ ಮುತುವರ್ಜಿಯಲ್ಲಿ ಮಕ್ಕಳಿಂದ ಸರಳ ವ್ಯಾಯಾಮ ಸಡೆಸಿ ವಿವಿಧ ಆಟಗಳನ್ನು ಆಡಿಸಲಾಯಿತು. | ಶಿಕ್ಷಕರ ಮುತುವರ್ಜಿಯಲ್ಲಿ ಮಕ್ಕಳಿಂದ ಸರಳ ವ್ಯಾಯಾಮ ಸಡೆಸಿ ವಿವಿಧ ಆಟಗಳನ್ನು ಆಡಿಸಲಾಯಿತು. | ||
[[പ്രമാണം:D3d3.jpg|നടുവിൽ|ലഘുചിത്രം]] | [[പ്രമാണം:D3d3.jpg|നടുവിൽ|ലഘുചിത്രം]] | ||
[[പ്രമാണം:Weerr.jpg|നടുവിൽ|ലഘുചിത്രം]] | [[പ്രമാണം:Weerr.jpg|നടുവിൽ|ലഘുചിത്രം]] | ||
YOUTUBE LINK:https://youtu.be/EdFB8IsURi4 | |||
YOUTUBE LINK - :https://youtu.be/EdFB8IsURi4 | |||
| വരി 265: | വരി 288: | ||
ಶಿಕ್ಷಕರು ಮತ್ತು ಮಕ್ಕಳು ಜಂಟಿಯಾಗಿ ವಿವಿಧ ಜೀವಿಗಳ ಮುಖವಾಡ ತಯಾರಿಸುವುದು. ಬಾಲ ಸಭೆಯಲ್ಲಿ ಅಭಿನಯಗೀತೆ. ಸಂಭಾಷಣೆ ನಡೆಸುವುದು,ಮಿಮಿಕ್ರಿ ಮಾಡುವುದು | ಶಿಕ್ಷಕರು ಮತ್ತು ಮಕ್ಕಳು ಜಂಟಿಯಾಗಿ ವಿವಿಧ ಜೀವಿಗಳ ಮುಖವಾಡ ತಯಾರಿಸುವುದು. ಬಾಲ ಸಭೆಯಲ್ಲಿ ಅಭಿನಯಗೀತೆ. ಸಂಭಾಷಣೆ ನಡೆಸುವುದು,ಮಿಮಿಕ್ರಿ ಮಾಡುವುದು | ||
[[പ്രമാണം:CollageMaker 20220306 192304976.jpg|നടുവിൽ|ലഘുചിത്രം]] | [[പ്രമാണം:CollageMaker 20220306 192304976.jpg|നടുവിൽ|ലഘുചിത്രം]] | ||
'''ಬಯಲು ಪ್ರವಾಸ''' | '''ಬಯಲು ಪ್ರವಾಸ''' | ||
ಜೀವಿಗಳ ಆವಾಸ ವ್ಯವಸ್ಥೆ ವೀಕ್ಷಿಸಲು ಮತ್ತು ಜೀವಿಗಳನ್ನು ಮರಗಳನ್ನು ನಿರೀಕ್ಷಿಸಲು ಕಾಡಿಗೆ ಹೋದೆವು, ಕಾಡಿನ ಅಗತ್ಯ ಮತ್ತು ಅನಿವಾರ್ಯತೆಯನ್ನು ಮನಗಂಡರು. | ಜೀವಿಗಳ ಆವಾಸ ವ್ಯವಸ್ಥೆ ವೀಕ್ಷಿಸಲು ಮತ್ತು ಜೀವಿಗಳನ್ನು ಮರಗಳನ್ನು ನಿರೀಕ್ಷಿಸಲು ಕಾಡಿಗೆ ಹೋದೆವು, ಕಾಡಿನ ಅಗತ್ಯ ಮತ್ತು ಅನಿವಾರ್ಯತೆಯನ್ನು ಮನಗಂಡರು. | ||
ಕಡಿನಲ್ಲಿದ್ದ photo | |||
[[പ്രമാണം:Gt5555.jpg|നടുവിൽ|ലഘുചിത്രം]] | [[പ്രമാണം:Gt5555.jpg|നടുവിൽ|ലഘുചിത്രം]] | ||
| വരി 279: | വരി 307: | ||
ಸುಡುಬಿಸಿಲಿನಲ್ಲಿ ನೀರಿಗಾಗಿ ಪರಿತಪಿಸುವ ಹಕ್ಕಿಗಳಿಗಾಗಿ ಗುಟುಕು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆವು.ಎರಡು ಹೊತ್ತು ನೀರುಣಿಸುವ ಜವಾಬ್ದಾರಿಯನ್ನು ಮಕ್ಕಳಿಗೆ ನೀಡಲಾಯಿತು. ಮಕ್ಕಳಲ್ಲಿ ಹಕ್ಕಿ ಸ್ನೇಹ, ಕರುಣೆ ಸಹಜೀವಿಯಲ್ಲಿರುವ ಪ್ರೀತಿ ಇತ್ಯಾದಿಯನ್ನು ಬೆಳೆಸಲಾಗುತ್ತದೆ[[പ്രമാണം:84r5.jpg|നടുവിൽ|ലഘുചിത്രം|343x343ബിന്ദു]] | ಸುಡುಬಿಸಿಲಿನಲ್ಲಿ ನೀರಿಗಾಗಿ ಪರಿತಪಿಸುವ ಹಕ್ಕಿಗಳಿಗಾಗಿ ಗುಟುಕು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆವು.ಎರಡು ಹೊತ್ತು ನೀರುಣಿಸುವ ಜವಾಬ್ದಾರಿಯನ್ನು ಮಕ್ಕಳಿಗೆ ನೀಡಲಾಯಿತು. ಮಕ್ಕಳಲ್ಲಿ ಹಕ್ಕಿ ಸ್ನೇಹ, ಕರುಣೆ ಸಹಜೀವಿಯಲ್ಲಿರುವ ಪ್ರೀತಿ ಇತ್ಯಾದಿಯನ್ನು ಬೆಳೆಸಲಾಗುತ್ತದೆ[[പ്രമാണം:84r5.jpg|നടുവിൽ|ലഘുചിത്രം|343x343ബിന്ദു]] | ||
[[പ്രമാണം:Hy6666.jpg|നടുവിൽ|ലഘുചിത്രം]] | [[പ്രമാണം:Hy6666.jpg|നടുവിൽ|ലഘുചിത്രം]] | ||
| വരി 290: | വരി 317: | ||
[[പ്രമാണം:Ssssse.jpg|നടുവിൽ|ലഘുചിത്രം]] | [[പ്രമാണം:Ssssse.jpg|നടുവിൽ|ലഘുചിത്രം]] | ||
[[പ്രമാണം:Jiu.jpg|നടുവിൽ|ലഘുചിത്രം]] | [[പ്രമാണം:Jiu.jpg|നടുവിൽ|ലഘുചിത്രം]]Paper News - ಪತ್ರಿಕಾ ವರದಿ | ||
[[പ്രമാണം:H6T66.jpg|നടുവിൽ|ലഘുചിത്രം|396x396ബിന്ദു]] | [[പ്രമാണം:H6T66.jpg|നടുവിൽ|ലഘുചിത്രം|396x396ബിന്ദു]] | ||
| വരി 301: | വരി 330: | ||
ಈ ಶೈಕ್ಷಣಿಕ ವರ್ಷದಲ್ಲಿ ಘೋಷಣೆಯಾದ "ಆವಾಸ ವ್ಯವಸ್ಥೆಯ ಪುನಃಸ್ಥಾಪನೆ" ಎಂಬ ವಿಷಯ ವನ್ನಾಧರಿಸಿದ ನಮ್ಮ ಶಾಲೆ ಯ ಹಿರಿಮೆ ಚಟುವಟಿಕೆಯಾದ "ನಾವು ಬದುಕುವ ನಮ್ಮವರನ್ನೆಲ್ಲ ಬದುಕಿಸು" ಎಂಬ ಆಶಯವನ್ನು ಮಕ್ಕಳಿಗೆ ಹಸ್ತಾಂತರಿಸಲು ನಮ್ಮಿಂದ ಆಯಿತು ಎಂಬ ಸಂತಸ ನಮ್ಮಲ್ಲಿ ಮನೆ ಮಾಡಿದೆಜನಾಬದ್ಧವಾಗಿ ಎಲ್ಲ ಕಾರ್ಯಕ್ರಮಗಳು ನಡೆಯಿತು | ಈ ಶೈಕ್ಷಣಿಕ ವರ್ಷದಲ್ಲಿ ಘೋಷಣೆಯಾದ "ಆವಾಸ ವ್ಯವಸ್ಥೆಯ ಪುನಃಸ್ಥಾಪನೆ" ಎಂಬ ವಿಷಯ ವನ್ನಾಧರಿಸಿದ ನಮ್ಮ ಶಾಲೆ ಯ ಹಿರಿಮೆ ಚಟುವಟಿಕೆಯಾದ "ನಾವು ಬದುಕುವ ನಮ್ಮವರನ್ನೆಲ್ಲ ಬದುಕಿಸು" ಎಂಬ ಆಶಯವನ್ನು ಮಕ್ಕಳಿಗೆ ಹಸ್ತಾಂತರಿಸಲು ನಮ್ಮಿಂದ ಆಯಿತು ಎಂಬ ಸಂತಸ ನಮ್ಮಲ್ಲಿ ಮನೆ ಮಾಡಿದೆಜನಾಬದ್ಧವಾಗಿ ಎಲ್ಲ ಕಾರ್ಯಕ್ರಮಗಳು ನಡೆಯಿತು | ||
ಈ ರೀತಿಯ ಚಟುವಟಿಕೆ ಆಧಾರಿತ ಕಲಿಕೆ ರೀತಿಯು ಮಕ್ಕಳಿಗೆ ಹೆಚ್ಚು ಆಸಕ್ತಿದಾಯಕ ಹಾಗೂ ಮೌಲ್ಯಾಧಾರಿತವಾಗಿದೆ.ಸಾಕಷ್ಟು ಯೋಜನಾಬದ್ಧವಾಗಿ ಹಾಗೂ ಸಮಯ ಬದ್ಧವಾಗಿ ನಡೆಸಲು ಎಲ್ಲರ ಸಹಕಾರ ಅತ್ಯಗತ್ಯ. ಸಮಯಬಂಧಿತವಾಗಿ ನಡೆಸುವ ಚಾಕಚಕ್ಯತೆಯನ್ನು ಮೈಗೂಡಿಸಿಕೊಳ್ಳಬೇಕು. ನಿರಂತರ ಮತ್ತು ಸಮಗ್ರ ಶ್ರಮದಿಂದ ಮಾತ್ರ ಸಿಗಬೇಕಾದ ಆಶಯವನ್ನು ನೀಡಲು ಸಾಧ್ಯ. ಎಲ್ಲಾ ಚಟುವಟಿಕೆಗಳು ಬರವಣಿಗೆಯಲ್ಲಿ ಅಂತ್ಯವಾಗಲೇ ಬೇಕು. ಸಿಗಬೇಕಾದ ಮೌಲ್ಯಗಳು ಚಟುವಟಿಕೆಯ ಆಶಯಗಳು ಮಗುವಿಗೆ ಲಭ್ಯವಾಗಬೇಕು ಆದರೆ ಮಾತ್ರ ಅಲ್ಲಿ ಕಲಿಕೆ ನಡೆಯಿತು ಎಂಬ ನೆಮ್ಮದಿ ಅಧ್ಯಾಪಕರಾದ ನಮಗಿದೆ. | ಈ ರೀತಿಯ ಚಟುವಟಿಕೆ ಆಧಾರಿತ ಕಲಿಕೆ ರೀತಿಯು ಮಕ್ಕಳಿಗೆ ಹೆಚ್ಚು ಆಸಕ್ತಿದಾಯಕ ಹಾಗೂ ಮೌಲ್ಯಾಧಾರಿತವಾಗಿದೆ.ಸಾಕಷ್ಟು ಯೋಜನಾಬದ್ಧವಾಗಿ ಹಾಗೂ ಸಮಯ ಬದ್ಧವಾಗಿ ನಡೆಸಲು ಎಲ್ಲರ ಸಹಕಾರ ಅತ್ಯಗತ್ಯ. ಸಮಯಬಂಧಿತವಾಗಿ ನಡೆಸುವ ಚಾಕಚಕ್ಯತೆಯನ್ನು ಮೈಗೂಡಿಸಿಕೊಳ್ಳಬೇಕು. ನಿರಂತರ ಮತ್ತು ಸಮಗ್ರ ಶ್ರಮದಿಂದ ಮಾತ್ರ ಸಿಗಬೇಕಾದ ಆಶಯವನ್ನು ನೀಡಲು ಸಾಧ್ಯ. ಎಲ್ಲಾ ಚಟುವಟಿಕೆಗಳು ಬರವಣಿಗೆಯಲ್ಲಿ ಅಂತ್ಯವಾಗಲೇ ಬೇಕು. ಸಿಗಬೇಕಾದ ಮೌಲ್ಯಗಳು ಚಟುವಟಿಕೆಯ ಆಶಯಗಳು ಮಗುವಿಗೆ ಲಭ್ಯವಾಗಬೇಕು ಆದರೆ ಮಾತ್ರ ಅಲ್ಲಿ ಕಲಿಕೆ ನಡೆಯಿತು ಎಂಬ ನೆಮ್ಮದಿ ಅಧ್ಯಾಪಕರಾದ | ||
ನಮಗಿದೆ. | |||
| വരി 348: | വരി 378: | ||
7. ಅಲ್ಲದೆ ಅಂತಹ ಪ್ರದೇಶಗಳಲ್ಲಿ Corner PTA ನಡೆಸುವುದು. | 7. ಅಲ್ಲದೆ ಅಂತಹ ಪ್ರದೇಶಗಳಲ್ಲಿ Corner PTA ನಡೆಸುವುದು. | ||
Corner PTA | |||
[[പ്രമാണം:A4d.jpg|നടുവിൽ|ലഘുചിത്രം|398x398ബിന്ദു]] | [[പ്രമാണം:A4d.jpg|നടുവിൽ|ലഘുചിത്രം|398x398ബിന്ദു]] | ||
[[പ്രമാണം:Njhjhk.jpg|നടുവിൽ|ലഘുചിത്രം|388x388ബിന്ദു]] | [[പ്രമാണം:Njhjhk.jpg|നടുവിൽ|ലഘുചിത്രം|388x388ബിന്ദു]] | ||
| വരി 362: | വരി 394: | ||
ಬೇಕಾದ ಕಾಲಾವಧಿ | ಬೇಕಾದ ಕಾಲಾವಧಿ | ||
ಯೋಜನೆ ಒಂದೆರಡು ದಿನಗಳಿಗೆ ಮೀಸಲಿಡದೆ ನಿರಂತರವಾಗಿ ನಡೆಸಬೇಕು ದಿನ ಬೆಳಗಾಗುವಾಗ ಆಗುವ ದಿಡೀರ್ ಬದಲಾವಣೆ ಅಲ್ಲ. ಇದಕ್ಕಾಗಿ 5 ವರ್ಷ ಸಮಯಾವಕಾಶ ಮೀಸಲಿಟ್ಟವು. ಶಾಲೆಯ ಬಗ್ಗೆ ಒಳ್ಳೆಯ ಅಭಿಪ್ರಾಯ ಬರಲು ನಮ್ಮ ಸಾಧನೆ ಊರವರ ಸಹಕಾರ ಅಗತ್ಯ. ಶಾಲೆಯ ಹಿರಿಮೆಯನ್ನು ಊರಿನವರು ಅರಿತಾಗ ಶಾಲಾ ದಾಖಲಾತಿಯನ್ನು ಹೆಚ್ಚಿಸಬಹುದು | ಯೋಜನೆ ಒಂದೆರಡು ದಿನಗಳಿಗೆ ಮೀಸಲಿಡದೆ ನಿರಂತರವಾಗಿ ನಡೆಸಬೇಕು ದಿನ ಬೆಳಗಾಗುವಾಗ ಆಗುವ ದಿಡೀರ್ ಬದಲಾವಣೆ ಅಲ್ಲ. ಇದಕ್ಕಾಗಿ 5 ವರ್ಷ ಸಮಯಾವಕಾಶ ಮೀಸಲಿಟ್ಟವು. ಶಾಲೆಯ ಬಗ್ಗೆ ಒಳ್ಳೆಯ ಅಭಿಪ್ರಾಯ ಬರಲು ನಮ್ಮ ಸಾಧನೆ ಊರವರ ಸಹಕಾರ ಅಗತ್ಯ. ಶಾಲೆಯ ಹಿರಿಮೆಯನ್ನು ಊರಿನವರು ಅರಿತಾಗ ಶಾಲಾ ದಾಖಲಾತಿಯನ್ನು ಹೆಚ್ಚಿಸಬಹುದು | ||
'''ಸಾಧನೆಗಳು''' | '''ಸಾಧನೆಗಳು''' | ||
| വരി 384: | വരി 417: | ||
ಜನಪ್ರತಿನಿಧಿಗಳು, ಸಾಮಾಜಿಕ ಸಾಧಕರು, SMC, School Development Committee, ಹಳೆ ವಿದ್ಯಾರ್ಥಿ ಸಂಘ ಹೀಗೆ ಎಲ್ಲರನ್ನೂ ಸೇರಿಸಿ ನಿಧಿ ಸಂಗ್ರಹಿಸುವ ಕಾರ್ಯಕ್ಕೆ ಹೋಗಲಾಗಲಿಲ್ಲ. ಹಾಗಾಗಿ ನಮ್ಮ ಅಧ್ಯಾಪಕ ವೃಂದದವರು ನಗದು ಸಹಾಯವನ್ನು ನೀಡಿದರು ಎಂಬುದು ಗಮನಾರ್ಹ . ಮುಂದಿನ ವರ್ಷಗಳಲ್ಲಿ ನವಚೇತನ ಕಾರ್ಯಕ್ರಮಕ್ಕೆ ವಸ್ತು ರೂಪದ ನಗದು ರೂಪದ ಸಂಗ್ರಹ ಸಂಗ್ರಹಕ್ಕಾಗಿ ಒಳ್ಳೆಯ ಸಮಿತಿಯ ರಚನೆಯಾಗಬೇಕು. ಅಂತಹ ಮಕ್ಕಳ ಮನೆಗೆ ಗೃಹ ಸಂದರ್ಶನವನ್ನು ನಡೆಸಿ ಸಹಾಯಹಸ್ತವನ್ನು ನೀಡಬೇಕು. ಬದುಕಿನ ಉಳಿವಿಗಾಗಿ ಹೋರಾಟ ನಡೆಸುವ ನಮ್ಮವರ ಹಿತಕ್ಕಾಗಿ ಮರುಭೂಮಿಯ ಓಯಸಿಸ್ ನಂತೆ ಪ್ರಯೋಜನವಾಗಲಿ. ಅವರ ಒಂಟಿ ತನವನ್ನು ಹೋಗಲಾಡಿಸೋಣ. ಒಲುಮೆಯ ಚಿಲುಮೆಯನ್ನು ಹರಿಸೋಣ. ಮಾನವೀಯತೆಯನ್ನು ಮೆರೆಯೋಣ | ಜನಪ್ರತಿನಿಧಿಗಳು, ಸಾಮಾಜಿಕ ಸಾಧಕರು, SMC, School Development Committee, ಹಳೆ ವಿದ್ಯಾರ್ಥಿ ಸಂಘ ಹೀಗೆ ಎಲ್ಲರನ್ನೂ ಸೇರಿಸಿ ನಿಧಿ ಸಂಗ್ರಹಿಸುವ ಕಾರ್ಯಕ್ಕೆ ಹೋಗಲಾಗಲಿಲ್ಲ. ಹಾಗಾಗಿ ನಮ್ಮ ಅಧ್ಯಾಪಕ ವೃಂದದವರು ನಗದು ಸಹಾಯವನ್ನು ನೀಡಿದರು ಎಂಬುದು ಗಮನಾರ್ಹ . ಮುಂದಿನ ವರ್ಷಗಳಲ್ಲಿ ನವಚೇತನ ಕಾರ್ಯಕ್ರಮಕ್ಕೆ ವಸ್ತು ರೂಪದ ನಗದು ರೂಪದ ಸಂಗ್ರಹ ಸಂಗ್ರಹಕ್ಕಾಗಿ ಒಳ್ಳೆಯ ಸಮಿತಿಯ ರಚನೆಯಾಗಬೇಕು. ಅಂತಹ ಮಕ್ಕಳ ಮನೆಗೆ ಗೃಹ ಸಂದರ್ಶನವನ್ನು ನಡೆಸಿ ಸಹಾಯಹಸ್ತವನ್ನು ನೀಡಬೇಕು. ಬದುಕಿನ ಉಳಿವಿಗಾಗಿ ಹೋರಾಟ ನಡೆಸುವ ನಮ್ಮವರ ಹಿತಕ್ಕಾಗಿ ಮರುಭೂಮಿಯ ಓಯಸಿಸ್ ನಂತೆ ಪ್ರಯೋಜನವಾಗಲಿ. ಅವರ ಒಂಟಿ ತನವನ್ನು ಹೋಗಲಾಡಿಸೋಣ. ಒಲುಮೆಯ ಚಿಲುಮೆಯನ್ನು ಹರಿಸೋಣ. ಮಾನವೀಯತೆಯನ್ನು ಮೆರೆಯೋಣ | ||
== ಇನ್ನಿತರ ಚಟುವಟಿಕೆಗಳು -- '''YOUTUBE ನಲ್ಲಿ ನಮ್ಮಕಥೆಗಳು....ಪದ್ಯಗಳು''' == | |||
== '''ಪುಟಾಣಿಗೊಂದು ಪುಟ್ಟ ಕಥೆ''' == | |||
ಪುಟಾಣಿಗೊಂದು ಪುಟ್ಟ ಕಥೆ ಮುಳಿಂಜ ಶಾಲೆಯ ಅಧ್ಯಾಪಕರ ಕಥೆಗಳು ಪ್ರಸಾರವಾಗುದು ಬಹಳ ಸಂತಸದ ವಿಷಯ . ಕೋರೋಣ ಕಾಲದಲ್ಲಿ ಮಕ್ಕಳಿಗೆ ನೀತಿ ಕಥೆಗಳನ್ನು ಹೇಳಿಕೊಡುವ ಒಂದು ಕಾರ್ಯಕ್ರಮವಾಗಿದೆ ಪುಟಾಣಿಗೊಂದು ಪುಟ್ಟ ಕಥೆ .. ಇದನ್ನು ಮಕ್ಕಳು ಅವರ ಬಿಡುವಿನ ವೇಳೆಯಲ್ಲಿ ಕೇಳುವರು ,ಇದರಿಂದ ಮಕ್ಕಳಿಗೆ ಸಮಾಜದ ಹಲವಾರು ವಿಷಯಗಳು ತಿಳಿಯುತ್ತವೆ. ಆದುದರಿಂದ ನಮ್ಮ ಶಾಲೆಯ ಎಲ್ಲಾ ಅಧ್ಯಾಪಕ ರು ಕಥೆ ಹೇಳಿ ಸಹಕರಿಸಿದ್ದಾರೆ, ಇದು ಮಕ್ಕಳಿಗೆ ಪ್ರೇರಣೆಯಾಯಿತು ಅಲ್ಲದೆ ಮಕ್ಕಳೇ ಕಥೆ ಹೇಳಲು ಪದ್ಯ ಹಾಡಲು ಆರಂಭಿಸಿದರು. ಇದು ಬದಲಾವಣೆಯ ಅಲೆಯಾಗಿದೆ. ನಮಗೆ ಮಕ್ಕಲ್ಲಿ ಈ ರೀತಿ ಸ್ಫೂರ್ತಿ ನೀಡಲಾಯಿತು ಎಂಬ ಧನ್ಯತಾ ಭಾವನೆಯಿದೆ. | |||
1 ಕಥೆ :ಬಸ್ಮಾಸುರ ವಧೆ | |||
ಕಥೆ ಹೇಳುವವರು : ಪುಷ್ಪಲತಾ ಸೋಂಕಾಲ್ | |||
YOUTUBE LINK : '''<nowiki>https://youtu.be/cjBPnIXK60U</nowiki>''' | |||
2 ಕಥೆ :ನೀ ನನಗಿದ್ದರೆ ನಾ ನಿನಗೆ | |||
ಕಥೆ :ನೀ ನನಗಿದ್ದರೆ ನಾ ನಿನಗೆ | |||
ಕಥೆ ಹೇಳುವವರು : ಚಿತ್ರಾವತಿ ಚಿಗುರುಪಾದೆ | ಕಥೆ ಹೇಳುವವರು : ಚಿತ್ರಾವತಿ ಚಿಗುರುಪಾದೆ | ||
| വരി 412: | വരി 437: | ||
'''YOUTUBE LINK :'''https://youtu.be/Kz5tT6pSeEg | '''YOUTUBE LINK :'''https://youtu.be/Kz5tT6pSeEg | ||
----ಕಥೆ :കോഴിയുടെ കഥ | ----3 ಕಥೆ :കോഴിയുടെ കഥ | ||
ಕಥೆ ಹೇಳುವವರು :റഹ്മത് | ಕಥೆ ಹೇಳುವವರು :റഹ്മത് | ||
| വരി 419: | വരി 444: | ||
4 | |||
കുട്ടി കവിത | കുട്ടി കവിത | ||
| വരി 425: | വരി 452: | ||
'''YOUTUBE LINK :''' https://youtu.be/2rHEqZB_CXg | '''YOUTUBE LINK :''' https://youtu.be/2rHEqZB_CXg | ||
ಕಥೆ : ಬಕಾಸುರ ವಧೆ | 5 ಕಥೆ : ಬಕಾಸುರ ವಧೆ | ||
* | * | ||
ಕಥೆ ಹೇಳುವವರು : ಚಿತ್ರಾವತಿ ಚಿಗುರುಪಾದೆ | ಕಥೆ ಹೇಳುವವರು : ಚಿತ್ರಾವತಿ ಚಿಗುರುಪಾದೆ | ||
| വരി 431: | വരി 458: | ||
YOUTUBE LINK :: https://youtu.be/FnL9cO0NjQA | YOUTUBE LINK :: https://youtu.be/FnL9cO0NjQA | ||
ಮಕ್ಕಳ ವಿಡಿಯೋ | 6 ಮಕ್ಕಳ ವಿಡಿಯೋ | ||
ಒಂದನೇ ತರಗತಿಯ ಮಾಲಾ ಹಾಡಿದ ಮನೆಯ ಹಾಡು" | ಒಂದನೇ ತರಗತಿಯ ಮಾಲಾ ಹಾಡಿದ ಮನೆಯ ಹಾಡು" | ||
| വരി 437: | വരി 464: | ||
https://www.youtube.com/watch?v=wNL3o6ipsnk&list=PLCrkCUTvTdgWmeYzFNMal27EamIcoNSEp | https://www.youtube.com/watch?v=wNL3o6ipsnk&list=PLCrkCUTvTdgWmeYzFNMal27EamIcoNSEp | ||
Number counting by 2 std student | 7 Number counting by 2 std student | ||
https://www.youtube.com/watchv=hTNhdpLLGQc&list=PLCrkCUTvTdgWM1VRBgq_04C20oTwu4lrW&index=2 | https://www.youtube.com/watchv=hTNhdpLLGQc&list=PLCrkCUTvTdgWM1VRBgq_04C20oTwu4lrW&index=2 | ||
----Malayalam Action Song | ----8 Malayalam Action Song | ||
https://www.youtube.com/watchv=hTNhdpLLGQc&list=PLCrkCUTvTdgWM1VRBgq_04C20oTwu4lrW&index=2 ---- | https://www.youtube.com/watchv=hTNhdpLLGQc&list=PLCrkCUTvTdgWM1VRBgq_04C20oTwu4lrW&index=2 ---- | ||
| വരി 455: | വരി 482: | ||
'''ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ಶ್ರೀಯುತ ದಿನೇಶ್ ವಿ ರವರು ಮುಳಿಂಜ ಶಾಲೆಗೆ ಭೇಟಿ | '''ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ಶ್ರೀಯುತ ದಿನೇಶ್ ವಿ ರವರು ಮುಳಿಂಜ ಶಾಲೆಗೆ ಭೇಟಿ SRG ಯಲ್ಲಿ ಪಾಲ್ಗೊಂಡು ಸೂಕ್ತ ಸಲಹೆ ನೀಡಿದರು.''' | ||
[[പ്രമാണം:Aeor5t5.jpg|നടുവിൽ|ലഘുചിത്രം]] | [[പ്രമാണം:Aeor5t5.jpg|നടുവിൽ|ലഘുചിത്രം]] | ||
'''ಮುಳಿಂಜ ಶಾಲೆಯಲ್ಲಿ ಸ್ಕೂಲ್ ವಿಕ್ಕಿ ಪೋರ್ಟಲ್ ನ ಉದ್ಘಾಟನಾ ಕಾರ್ಯಕ್ರಮ''' | '''ಮುಳಿಂಜ ಶಾಲೆಯಲ್ಲಿ ಸ್ಕೂಲ್ ವಿಕ್ಕಿ ಪೋರ್ಟಲ್ ನ ಉದ್ಘಾಟನಾ ಕಾರ್ಯಕ್ರಮ''' | ||
| വരി 463: | വരി 490: | ||
ಉಪಸ್ಥಿತಿ :: ಅಬ್ದುಲ್ ಶರೀಪ್ '''(ಮಂಗಲ್ಪಾಡಿ ಗ್ರಾಮ ಸದಸ್ಯಸರು )''' | ಉಪಸ್ಥಿತಿ :: ಅಬ್ದುಲ್ ಶರೀಪ್ '''(ಮಂಗಲ್ಪಾಡಿ ಗ್ರಾಮ ಸದಸ್ಯಸರು )''' | ||
ವಿಜಯ ಕುಮಾರ್ ( ಬಿಪಿಸಿ - ಮಂಜೇಶ್ವರ ) [[പ്രമാണം:1121f4d.jpg|നടുവിൽ|ലഘുചിത്രം|450x450ബിന്ദു]] | ವಿಜಯ ಕುಮಾರ್ ( ಬಿಪಿಸಿ - ಮಂಜೇಶ್ವರ ) [[പ്രമാണം:1121f4d.jpg|നടുവിൽ|ലഘുചിത്രം|450x450ബിന്ദു]]Paper News - ಪತ್ರಿಕಾ ವರದಿ[[പ്രമാണം:98t654.jpg|നടുവിൽ|ലഘുചിത്രം|673x673ബിന്ദു]] | ||
[[പ്രമാണം:98t654.jpg|നടുവിൽ|ലഘുചിത്രം|673x673ബിന്ദു]] | |||
'''ಕೈಟ್ ಮಾಸ್ಟರ್ ಟ್ರೈನರ್ ರಾದಂತಹ ಅಬ್ದುಲ್ ಜಮಾಲ್ ಮಾಸ್ಟರ್ ಮುಳಿಂಜ ಶಾಲೆಗೆ ಭೇಟಿ ನೀಡಿದರು''' | '''ಕೈಟ್ ಮಾಸ್ಟರ್ ಟ್ರೈನರ್ ರಾದಂತಹ ಅಬ್ದುಲ್ ಜಮಾಲ್ ಮಾಸ್ಟರ್ ಮುಳಿಂಜ ಶಾಲೆಗೆ ಭೇಟಿ ನೀಡಿದರು''' | ||
| വരി 474: | വരി 500: | ||
''' | '''ಕೋರೋನ ಕಾಲ ಘಟ್ಟದಲ್ಲಿ ಕೇರಳ ಸರಕಾರದ ಆದೇಶದ ಮೇರೆಗೆಮಾಷ್ Dutyನಮ್ಮ ಶಾಲೆಯಿಂದಮಾಷ್ Duty ನಿರ್ವಹಿಸಿದ್ದಾರೆ ನಮ್ಮ ಶಾಲೆ inಯ ಅಧ್ಯಾಪಕರು ಕರೋನೋ ಹೋರಾಟಗಾರರಾಗಿ ಜನರಿಗೆ ಕೊರೋನಾ ಮಾರ್ಗದರ್ಶಕರಾಗಿ ಮಾರ್ಗದರ್ಶಕರಾಗಿ ಸಹಕರಿಸಿದ್ದಾರೆ''' | ||
Our Corona Warriors | Our Corona Warriors | ||
Abdull Basheer | Abdull Basheer | ||
00:05, 16 മാർച്ച് 2022-നു നിലവിലുണ്ടായിരുന്ന രൂപം
| സ്കൂൾ | സൗകര്യങ്ങൾ | പ്രവർത്തനങ്ങൾ | ക്ലബ്ബുകൾ | ചരിത്രം | അംഗീകാരം |
ಏಳಿ ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ಹೋರಾಡಿ ಎಂದು ವಿವೇಕಾನಂದರು ಸಾರಿದಂತೆ ಕೇರಳ ಸಾರ್ವಜನಿಕ ವಿದ್ಯಾಭ್ಯಾಸವು ಅವಿರತ ಪ್ರಯತ್ನದಿಂದ ಹಲವಾರು ಯೋಜನೆಗಳನ್ನು ಹಾಕಿ ಮಕ್ಕಳ ಕಲಿಕೆ ಎಂಬ ಗುರಿಯನ್ನು ತಲುಪಿಸಲು ಹೋರಾಟವನ್ನು ನಡೆಸಿದೆ. ಜೊತೆಗೆ ಸಾಫಲ್ಯವನ್ನು ಕಂಡುಕೊಂಡಿದೆ. ವಿಶ್ವಮಟ್ಟದಲ್ಲಿ ಗುರುತಿಸಿಕೊಂಡ ನಮ್ಮ ರಾಜ್ಯದ ವಿದ್ಯಾಭ್ಯಾಸ ನೀತಿ ಶ್ಲಾಘನೀಯ. ಹಾಗಾಗಿಯೇ ಕೇರಳ ರಾಜ್ಯ ಶಿಕ್ಷಣ ನೀತಿಯು ದೇಶದಲ್ಲಿ ಪ್ರಥಮ ಸ್ಥಾನವನ್ನು ಗಿಟ್ಟಿಸಿಕೊಂಡದ್ದು, ಇದು ನಮಗೆಲ್ಲಾ ಹೆಮ್ಮೆ. ಕೊರೋನಾ ಕಾಲಘಟ್ಟದಲ್ಲಿ ನಮ್ಮ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗದೆ ಪ್ರತೀಮಗುವಿಗೂ ಕಲಿಕೆ ನಡೆಯಿತು.
ವಿಕ್ಟರ್ಸ್ ಚಾನೆಲ್, YouTube ಗಳ ಮೂಲಕ ಯಥೇಷ್ಟವಾಗಿ ಲಭಿಸುವಂತಾದದ್ದು, ಕೇರಳಿಯರಾದ ನಮ್ಮ ಭಾಗ್ಯ. ಪ್ರತಿ ಮಗುವಿಗೂ ತರಗತಿ ವೀಕ್ಷಿಸುವ ಸೌಕರ್ಯ ಒದಗಿಸಿತು.ಎಲ್ಲರಿಗೂ ಮೊಬೈಲ್ ಲಭ್ಯವಾಗುವಂತೆ ಖಾತರಿ ಗೊಳಿಸುವ ಜವಾಬ್ದಾರಿಯನ್ನು ಶಾಲೆಗೆ ನೀಡುವ ಮೂಲಕ ಮಹತ್ವ ಹೆಜ್ಜೆಯನ್ನಿಟ್ಟು ಪ್ರತಿಫಲವನ್ನು ಕಂಡಿತು. ಕಲಿಕಾ ಚಟುವಟಿಕೆಗಳನ್ನು ಹೊತ್ತಿರುವ worksheet, ಗೃಹ ಸಂದರ್ಶನ ಗೂಗಲ್ ಮೀಟ್ ಇತ್ಯಾದಿಗಳ ಮೂಲಕ ಕಲಿಕೆ ಸಾಗಿತು.
ಸರಕಾರದ ನಿಲುವನ್ನು ಸಾಕಾರಗೊಳಿಸುವಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಳಿಂಜ ಗಣನೀಯ ಶ್ರಮ ವಹಿಸಿದೆ. ಮನೆ ಸಂದರ್ಶನದ ಮೂಲಕ worksheet ವಿತರಿಸಿ ಗೂಗಲ್ ಮೀಟ್ ಆಯೋಜಿಸಿ ಕಲಿಕೆಯಲ್ಲಿ ತೊಡಗಿಸಿಕೊಳ್ಳುವಲ್ಲಿ ಪ್ರಯತ್ನ ನಡೆಯಿತು ಆದರೆ ಮಕ್ಕಳಲ್ಲಿ ಕಲಿಕಾ ಅಂತರ ಸಹಜ. ಅದು ನಮ್ಮಲ್ಲಿಯೂ ಇತ್ತು. ಅದನ್ನು ಮನಗಂಡು ಶಾಲಾ ರಕ್ಷಕ-ಶಿಕ್ಷಕ ಸಂಘದವರು ನೇತೃತ್ವದಲ್ಲಿ ಸಭೆ ನಡೆಸಿ ಮನನ ಮಾಡಿಸಲಾಯಿತು.

ಶಾಲಾ ಪುನರಾರಂಭದ ಪೂರ್ವದಲ್ಲಿ ಮುಳಿಂಜ ಶಾಲೆಯಲ್ಲಿ ಶಾಲಾ ಶಿಕ್ಷಕ ಹಾಗೂ ರಕ್ಷಕರು ನಡೆಸಿದ Painting... cleaning... cutting


ದಿನಾಂಕ 28-10-2021ರಂದು ಜಿ. ಎಲ್. ಪಿ. ಎಸ್ ಮುಳಿಂಜ ವಿದ್ಯಾ ಸಂಸ್ಥೆಯ ಮುಖ್ಯ ಶಿಕ್ಷಕಿ ಯಾಗಿ ಚಿತ್ರಾವತಿ ಯಂ ಅಧಿಕಾರ ಸ್ವೀಕರಿಸಿದರು

ಪತ್ರಿಕಾ ವರದಿ

ಸಂದಿಗ್ದ ಪರಿಸ್ಥಿತಿಯಲ್ಲಿ ಸಹಕರಿಸಿದ ಕೊಕ್ಕೆಚಾಲ್ ವಾಫಿ ಕಾಲೇಜಿನ ವಿದ್ಯಾರ್ಥಿಗಳಿಗೆ ನನ್ನ ನಮನಗಳು . ಮುಳಿಂಜ ಶಾಲೆಗೆ ನೂತನ ಮುಖ್ಯ ಶಿಕ್ಷಕಿಯಾಗಿ ಬಡ್ತಿ ಗೊಂಡ ಎರಡನೇ ದಿನದಲ್ಲಿ ಶಾಲೆ ಆರಂಭ. ಶಾಲಾ ಪರಿಸರ ಶುಚಿಗೊಳಿಸುವುದು ತಲೆನೋವಾಗಿ ಪರಿಣಾಮಿಸಿದಾಗ.. ಧಿಡೀರ್ ಸಂಜೆ ಮೂರು ಗಂಟೆಯ ನಂತರ ಬಂದು ಸಹಕರಿಸಿದ ಇವರು Compulsory Social Service ನ ಭಾಗವಾಗಿ ಸೇವೆಸಲ್ಲಿಸಿದರು. ಹೃದಯಂತರಾಳಾದ ಧನ್ಯವಾದಗಳು.


ಮಂಗಲ್ಪಾಡಿ ಪಂಚಾಯತ್ ನ white guard ತಂಡವು ಕೊರೊನಾ ಮುಂಜಾಗ್ರತಾ ಕ್ರಮದ ಭಾಗವಾಗಿ ಮುಳಿಂಜ ಶಾಲೆಯನ್ನು ಅಣುಮುಕ್ತಗೊಳಿಸುವ ಕಾರ್ಯದಲ್ಲಿ ಕೈಜೋಡಿಸಿದರು.


ಶಾ

YOUTUBE LINK:: https://youtu.be/m-35ZLODBFg
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಳಿಂಜ ವಿದ್ಯಾ ಸಂಸ್ಠೆಯಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಹಬ್ಬದ ಮಹತ್ವಮತ್ತು ಸಹೋದರತ್ವದ ಆಶಯ ತಿಳಿಸುವ ಉದ್ದೇಶದಿಂದ ನಡೆದ ಕಾರ್ಯಕ್ರಮವನ್ನು ಮಂಗಲ್ಪಾಡಿ ಗ್ರಾಮ ಪಂಚಾಯತಿನ ಉಪ್ಪಳ ಟೌನ್ ಸದಸ್ಯರಾದ ಶರೀಫ್ ಉದ್ಘಾಟಿಸಿದರು. ಶಾಲಾ ಮುಖ್ಯ ಶಿಕ್ಷಕಿ ಚಿತ್ರಾವತಿ ಚಿಗುರುಪಾದೆ ಅಧ್ಯಕ್ಷತೆ ವಹಿಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹಿಂ, ಬಿ.ರ್.ಸಿ. ತರಬೇತುದಾರ ಜೋಯ್, ಶಾಲಾ ಹಿರಿಯ ಶಿಕ್ಷಕಿ ಪುಷ್ಪಲತ ಮೊದಲಾದವರು ಶುಭ ಹಾರೈಸಿದರು. ಶಾಲಾ ಶಿಕ್ಷಕ ರಿಯಾಸ್ ಸ್ವಾಗತಿಸಿ ಅಬ್ದುಲ್ ಬಶೀರ್ ವಂದಿಸಿದರು.
Paper News

YOUTUBE LINK::https://youtu.be/w1sr5r_31OY
ನವೆಂಬರ್ 14 ಶಿಶು ದಿನದ ಅಂಗವಾಗಿ ಮುಳಿಂಜ ಶಾಲೆಯಲ್ಲಿ ರಸ ಪ್ರಶ್ನೆ, ಚಿತ್ರ ರಚನೆ ಸ್ಪರ್ದೆ ಹಾಗೂ ನೆಹರು ಟೊಪ್ಪಿತಯಾರಿ ಕಾರ್ಯ ಗಾರ ನಡೆಲಾಯಿತು. ನಂತರ ಮಕ್ಕಳಿಗೆ ಬಾಲಸಭೆ ನದೆಸಿ ವಿಜೇತರಿಗ

ರಹ್ಮತ್ ಟೀಚರ್ ರವರ ನೇತೃತ್ವದಲ್ಲಿ ಜವಾಹರಲಾಲ್ ನೆಹರೂ ರವರ ಟೊಪ್ಪಿ ತಯಾರಿಸುವಿಕೆ
-
ರಹ್ಮತ್ ಟೀಚರ್ ರವರ ನೇತೃತ್ವದಲ್ಲಿ ಜವಾಹರಲಾಲ್ ನೆಹರೂ ರವರ ಟೊಪ್ಪಿ ತಯಾರಿಸುವಿಕೆ
YOUTUBE LINK: https://youtu.be/tv2KHTJHUwg
ಮುಳಿಂಜ ಶಾಲೆಯಲ್ಲಿ ಅತಿಜೀವನ (ಬದುಕುಳಿಯು ವಿಕೆಗಾಗಿ) ಕಾರ್ಯಕ್ರಮ::-ಕೊರೊನಾ ಕಾಲಘಟ್ಟದಿಂದಾಗಿ ಶಾಲಾ ವಿದ್ಯಾರ್ಥಿಗಳಲ್ಲಿ ಮೂಡಿರಬಹುದಾದ ಜಡತ್ವ, ಶಾರೀರಿಕ ಹಾಗೂ ಮಾನಸಿಕ ಬದಲಾವಣೆ, ಆಹಾರಾಭ್ಯಾಸ, ಅಶಿಸ್ತು ತೊಡೆದು ನವೋಲ್ಲಾಸದಿಂದ ಶಾಲಾ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸುವ ಅತಿಜೀವನ (ಬದುಕುಳಿಯು ವಿಕೆಗಾಗಿ) ಕಾರ್ಯಕ್ರಮವು ಇತ್ತೀಚೆಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಳಿಂಜದಲ್ಲಿ ಫಲಪ್ರದವಾಗಿ ಸಂಪನ್ನ ಗೊಂಡಿತು. ಶಾಲಾ ಶಿಕ್ಷಕವೃಂದ ತರಗತಿ ನಡೆಸಿಕೊಟ್ಟರು.


YOUTUBE LINK ::
https://www.youtube.com/watch?v=StoLs6Pfxr8&list=PLCrkCUTvTdgVPWcBM_u-cZHFSzNnk1r53&index=2
ಇಂದು ಡಿಸೆಂಬರ್ 3 ವಿಶ್ವ ವಿಕಲಾಂಗ ದಿನ. ಇದರ ಅಂಗವಾಗಿ ಮಂಜೇಶ್ವರ ಬಿ.ಆರ್.ಸಿ ಮಟ್ಟದ "ಮಗುವಿನೊಂದಿಗೆ ಒಂದು ದಿನ " ಈ ಕಾರ್ಯಕ್ರಮವು ನಮ್ಮ ಮುಳಿಂಜ ಶಾಲೆಯ ವಿಶೇಷ ಸಾಮರ್ಥ್ಯದ ಮಗು ಅಲಿಯಾ ನಾಸ್ ಳ ಮನೆಯಲ್ಲಿ ಜರಗಿತು.ಮಂಗಲ್ಪಾಡಿ ಪಂಚಾಯತು ಅಧ್ಯಕ್ಷೆ ಖದೀಜತ್ ರಿಸಾನ ವಿದ್ಯಾಭ್ಯಾಸ ಹಾಗೂ ಅರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಇರ್ಪನಾ ವಾರ್ಡ್ ಸದಸ್ಯ ಶರೀಫ್ ಶಾಲಾ ಮುಖ್ಯೋಪಾಧ್ಯಾಯಿನಿ ಚಿತ್ರಾವತಿ ಚಿಗುರುಪಾದೆ ಹಿರಿಯ ಶಿಕ್ಷಕಿ ಪುಷ್ಪಲತಾ ಮತ್ತು ಮಂಜೇಶ್ವರ ಬಿ.ಆರ್.ಸಿ ಯ ಪ್ರೋಜೆಕ್ಟ್ ಕೋರ್ಡಿನೇಟರ್ ವಿಜಯ ಕುಮಾರ್, ವಿಶೇಷ ಮಕ್ಕಳ ಶಿಕ್ಷಕಿಯರು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.
Paper News - ಪತ್ರಿಕಾವರದಿ


ಮುಂದುವರಿದ ಕಾರ್ಯಕ್ರಮ -- ಮಗುವಿನೊಂದಿಗೆ ಒಂದು ದಿನ........ನಮ್ಮೀ ಶಾಲೆಯಲ್ಲಿ ಕಲಿಯುತ್ತಿರುವ 'ವಿಕಲ ಚೇತನ ಮಕ್ಕಳ ' ಮನೆ ಸಂದರ್ಶನ ಗೈದು ಅವರನ್ನು ಅವರ ಕುಟುಂಬವನ್ನು ಮಾನಸಿಕವಾಗಿ ದೈಹಿಕವಾಗಿ ಸುಭದ್ರಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸಿದವು. ಆವರನ್ನು ಸಾಂತ್ವನ ನೀಡಿ ಬಲಿಷ್ಠರನ್ನಾಗಿ ಮಾಡುವಲ್ಲಿ ನಮ್ಮ ಶಾಲೆಯ ಒಂದು ಕಿಂಚಿತ್ತು ಸೇವೆ ಎನ್ನುವ ದೃಷ್ಟಿಕೋನವನ್ನು ಇಟ್ಟುಕೊಂಡು ಬೇಟಿ ನೀಡಿ ವಸ್ಸು ರೂಪದಲ್ಲೋ ನಗದು ರೂಪದಲ್ಲೋ ಕೈಲಾದ ಸಹಾಯ ನೀಡುವುದೆಂದು ತೀರ್ಮಾನಿಸಿದೆವು. ಆ ಪ್ರಯುಕ್ತ ನಮ್ಮೀ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಏಳು ಮಕ್ಕಳಲ್ಲಿ ಐದು ಮಕ್ಕಳ ಮನೆಗೆ ಭೇಟಿ ನೀಡಿ ಸಾಂತ್ವನ ನೀಡಿದೆವು.


ನಮ್ಮ ಸರಕಾರಿ ಕಿರಿಯಪ್ರಾಥಮಿಕ ಶಾಲೆ ಮುಳಿಂಜ ವಿದ್ಯಾಸಂಸ್ಥೆಯ ನವೀಕೃತ ಯೂಟ್ಯೂಬ್ ಚಾನಲ್ ಅನ್ನು ಇತ್ತೀಚೆಗೆ ಮಂಗಲ್ಪಾಡಿ ಪಂಚಾಯತ್ ನ ಉಪ್ಪಳ ಟೌನ್ ವಾರ್ಡ್ ಸದಸ್ಯ....ಶರೀಫ್. ಟಿ. ಯಂ ಉದ್ಘಾಟಿಸಿದರು .ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕರಾದ ನಾರಾಯಣ ದೇಲಂಪಾಡಿ, ಬಿ ರ್ ಸಿ ಯ ಬಿ. ಪಿ. ಸಿ. ವಿಜಯಕುಮಾರ್ ಪಾವಳ, ಶಿಕ್ಷಕ- ರಕ್ಷಕ ಸಂಘ ದ ಅಧ್ಯಕ್ಷರಾದ ಇಬ್ರಾಹಿಂ, ದಿನೇಶ್ ಮುಳಿಂಜ ಉಪಸ್ಥಿತರಿದ್ದರು.ನಮ್ಮದೊಂದು ಸಣ್ಣ ಪ್ರಯತ್ನ,, ನಿಮ್ಮ ಸಲಹೆ ಸಹಕಾರ ಸದಾ ನಮಗಿರಲಿ.

YOUTUBE LINK:: https://youtu.be/LS5ZCTKpNJk



Paper News - ಪತ್ರಿಕಾ ವರದಿ

ಇತ್ತೀಚೆಗೆ ನಡೆದ ಶಾಲಾ ತರಗತಿ ಪಿ,ಟಿ. ಎ. ಸಬೆಯಲ್ಲಿ " ಹೆಣ್ಣು ಮಕ್ಕಳ ಲೈಂಗಿಕ ಶೋಷಣೆ " ಬಗೆಗಿನ ಕೋಮಲ್ ವಿಡಿಯೋ ಪ್ರದರ್ಶಿಸಲಾಯಿತು.


ತರಗತಿ ಗ್ರಂಥಾಲಯವನ್ನು ಮುಖ್ಯ ಶಿಕ್ಷಕಿ ಚಿತ್ರಾವತಿ ಚಿಗುರುಪಾದೆ ಉದ್ಘಾಟಿಸಿದ ಸಂದರ್ಭ.....
ಶಾಲೆಗೊಂದು ಗ್ರಂಥಾಲಯವಿದ್ದರೂ ಪ್ರತಿ ತರಗತಿಗೆ ಗ್ರಂಥಾಲಯ ಇರಲೇ ಬೇಕು. ಇದು ನಮ್ಮ ಶಿಕ್ಷಣದ ಅವಿಭ್ಯಾಜ್ಯ ಅಂಗ. "ನೋಡಿ ಕಲಿ - ಓದಿ ಕಲಿ - ಆಡಿ ಕಲಿ - ಅನುಭವಿಸಿ ಕಲಿ " ನಮ್ಮ ಶಿಕ್ಷಣದ ಘೋಷಣೆ. ಅದರಂತೆ ಗ್ರಂಥಾಲಯವನ್ನು ವಿಪುಲಗೊಳಸು ನಿಟ್ಟಿಸುವಲ್ಲಿ ಇದಕ್ಕೆ ಪ್ರಾಧಾನ್ಯವನ್ನು ನೀಡಲಾಯಿತು.ಮಕ್ಕಳ ಮಟ್ಟಕ್ಕನುಗುಣವಾಗಿ ಪುಸ್ತಕವನ್ನು ಒದಗಿಸುವಲ್ಲಿ ತರಗತಿ ಅಧ್ಯಾಪಕರ ಪಾತ್ರ ಹೆಚ್ಚು. ಯಾವುದು ಅಗತ್ಯವೋ ಅದನ್ನು ಸಕಾಲಕ್ಕೆ ಒದಗಿಸುವುದು. ಹಿರಿಯರ ನೆರವನ್ನು ಪಡೆಯುವುದು.ಪುಸ್ತಕಗಳ ಮೂಲವನ್ನು ಕಂಡುಹಿಡಿದು ಗ್ರಂಥಾಲಯವನ್ನು ಸಂಪನ್ನಗೊಳಿಸುವುದು.ಅಗತ್ಯ ಬಿದ್ದಲ್ಲಿ ಹೆತ್ತವರಿಗೂ ನೀಡುವುದು



ನಮ್ಮ ಶಾಲೆಯಲ್ಲಿ 73 ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಂಗಲ್ಪಾಡಿ ಪಂಚಾಯತ್ ನ ಉಪ್ಪಳ ಟೌನ್ ನ ಗ್ರಾಮ ಸದಸ್ಯರಾದ ಶರೀಪ್ ಟಿ.ಮ್ ಧ್ವಜಾರೋಹಣ ಗೈದರು. ಶಾಲಾ ಶಿಕ್ಷಕಿ ರೆಹಮತ್ ಗಣರಾಜ್ಯ ದಿನದ ಮಹತ್ವ ತಿಳಿಸಿದರು.ಮುಖ್ಯಶಿಕ್ಷಕಿ ಚಿತ್ರಾವತಿ ಚಿಗುರುಪಾದೆ ಸ್ವಾಗತಿಸಿ ಹಿರಿಯ ಶಿಕ್ಷಕಿ ಪುಷ್ಪ ಲತ ಸೋಂಕಲ್ಲು ವಂದಿಸಿದರು.
Paper News - ಪತ್ರಿಕಾ ವರದಿ


ಬಾಲಸಭೆ :: ಮಕ್ಕಳ ಪ್ರತಿಭೆಯನ್ನು ಹೊರತರುದರ ಜೊತೆಗೆ ವೇದಿಕೆಯ ಭಯವನ್ನು ಹೋಗಲಾಡಿಸಿ ನಿರ್ಭೀತಿಯಿಂದ ತಮ್ಮ ಕಲೆಯನ್ನು ಹೊರಹಾಕಲಿರುವ ಸೂಕ್ತ ವೇದಿಕೆಯೇ ಬಾಲಸಭೆ . ನಮ್ಮ ಶಾಲೆಯಲ್ಲಿ ಪ್ರತಿ ತಿಂಗಳಿಗೊಮ್ಮೆ ನಡೆಸಲ್ಪಡುವ ಬಾಲಸಭೆ ಬಹಳ ಉತ್ತಮವಾಗಿ ನಡೆಸಲಾಗುತ್ತಿದೆ .ಮಕ್ಕಳಲ್ಲಿ ಕಲಿಕೆಗೆ ಉತ್ತೇಜನ ನೀಡಲು ನಮ್ಮೀ ಶಾಲೆಯಲ್ಲಿ ಪ್ರತಿವಾರ ವಿವಿಧ ಚಟುವಟಿಕೆಗಳನ್ನು ನೀಡಿ ಸ್ಪರ್ಧೆಗಳನ್ನು ಆಯೋಜಿಸಿದ್ದೇವೆ . ಅವುಗಳು .. ೧.ರಸಪ್ರಶ್ನೆ ೨.ಒಗಟು ಸ್ಪರ್ಧೆ ೩. ವಿನೋದ ಗಣಿತ ೪. ಹಲೋ ಇಂಗ್ಲೀಷ್ ೫. ಅರೆಬಿಕ್ ಕಲಿಯೋಣ ವಾರದ ಮೊದಲ ದಿನವಾದ ಸೋಮವಾರ ಚಟುವಟಿಕೆ ನಡೆಸಿ ಸಂಬಂಧಪಟ್ಟ ಪ್ರಶ್ನೆಗಳನ್ನು ನೀಡುವುದು . ತದನಂತರ ಶ್ರುಕ್ರವಾರ ವಿಜೇತರಾದವರಿಗೆ ವಿಶೇಷ ಬಹುಮಾನ ನೀಡುವುದು . ಅಂದರೆ .
- MONDAY ರಸಪ್ರಶ್ನೆ ,
- TUESDAY ಒಗಟು ಸ್ಪರ್ಧೆ
- WEDNESDAY ವಿನೋದ ಗಣಿತ
- THURSDAY ಹಲೋ ಇಂಗ್ಲೀಷ್
- FRIDAY ಅರೆಬಿಕ್ ಕಲಿಯೋಣ



ಹೊಸ ದಾಖಲಾತಿಗೆ ಬೇಕಾಗಿ ಮುಳಿಂಜ ಶಾಲೆಯ ಅಧ್ಯಾಪಕರು ಮನೆ ಮನೆಗೆ ಭೇಟಿ


ICT ತರಗತಿ
ಬದಲಾಗುತ್ತಿರುವ ಕಾಲ ಘಟ್ಟದಲ್ಲಿ ಕಂಪ್ಯೂಟರ್ ಕಲಿಕೆ ಅಗತ್ಯವು ಅನಿವಾರ್ಯವೂ ಹೌದು,ಈ ಕಂಪ್ಯೂಟರ್ ನಲ್ಲಿ ಸಾಕ್ಷರರನ್ನಾಗಿ ಮಾಡಿಸಲು ಪಾಠ ಪುಸ್ತಕದ ಹೊರತಾಗಿ ಬಿಡುವಿನ ವೇಳೆಯಲ್ಲಿ ವಿಶೇಷ ತರಗತಿನಡೆಸುವುದು, ಅದಕ್ಕೆ ಸಮಯ ನಿಗದಿಪಡಿಸಲಾಗಿದೆ. ಸಣ್ಣ ಪುಟ್ಟ ಆಕರ್ಷಕ ಚಟುವಟಿಕೆಗಳನ್ನು ನೀಡುವುದು. ಸ್ಪರ್ಧೆ ನಡೆಸಿ ಬಹುಮಾನ ನೀಡುವುದು.
ಕಂಪ್ಯೂಟರ್ ತರಗತಿ
Monday 2 std
Tuesday 3 std
Wednesday 4 std
Thursday 3 std
Friday 1 std
ರಾಷ್ತ್ರೀಯ ವಿಜ್ಙಾನ ದಿನ
ರಾಷ್ಟ್ರೀಯ ವಿಜ್ಞಾನ ದಿನ: ನೋಬೆಲ್ ಪ್ರಶಸ್ತಿ ವಿಜೇತ ಭೌತಶಾಸ್ತ್ರ ವಿಜ್ಞಾನಿ ಸರ್ ಸಿವಿ ರಾಮನ್ ಅವರ ಸ್ಮರಣಾರ್ಥ ರಾಷ್ಟ್ರೀಯ ವಿಜ್ಞಾನ ದಿನವಾಗಿ ಆಚರಿಸುತ್ತೇವೆ. ವಿಜ್ಞಾನ ಮತ್ತು ನಮ್ಮ ಜೀವನದಲ್ಲಿ ಅದರ ಮಹತ್ವದ ಬಗ್ಗೆ ಅರಿವು ಮೂಡಿಸುವುದು ಹಾಗೆಯೇ. ವಿದ್ಯಾರ್ಥಿಗಳು ಹಾಗೂ ಜನಸಾಮಾನ್ಯರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದು ಇದರ ಉದ್ದೇಶ. ಅವರ ಬೆಳಕಿನ ಚದುರುವಿಕೆಯ ಪರಿಣಾಮ Raman Effect 1928 ಫೆಬ್ರವರಿ 28ರಂದು ವಿವರಿಸಿದರು.ಈ ಅಮೋಘ ಸಂಶೋಧನೆಗೆ 1930 ನೊಬೆಲ್ ಪ್ರಶಸ್ತಿ ಲಭಿಸಿತು ಇದನ್ನು ಪಡೆದ ಮೊದಲ ಶಾಸ್ತ್ರ ಭೌತಶಾಸ್ತ್ರ ವಿಜ್ಞಾನಿ ಇವರು ಎಂದು ಹೇಳಲು ನಮಗೆಲ್ಲ ಹೆಮ್ಮೆ ಇದೆ. ಅವರನ ರಾಮನ್ ಎಫೆಕ್ಟ್ ಪ್ರಕಟಣೆಗೊಂಡ ಫೆಬ್ರವರಿ 28 ನೇ ದಿನವನ್ನೇ ರಾಷ್ಟ್ರೀಯ ವಿಜ್ಞಾನ ದಿನವಾಗಿ ಆಚರಿಸುತ್ತೇವೆ. ದೇಶದ ಉನ್ನತಿಗಾಗಿ ವಿಜ್ಞಾನಿಗಳು ನೀಡಿರುವ ಕೊಡುಗೆಯನ್ನು ಗುರುತಿಸುವ ಮತ್ತು ಸ್ಮರಿಸುವ ದಿನವಾಗಿದೆ.
" ಸುಸ್ಥಿರ ಭವಿಷ್ಯಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಸಂಯೋಜಿತ ನಡೆ " - ಇದು 2022 ರಾಷ್ಟ್ರೀಯ ವಿಜ್ಞಾನ ದಿನದ ವಿಷಯ ವಿಜ್ಞಾನಿಗಳು, ವಿಜ್ಞಾನದ ಕೆಲಸಗಳಲ್ಲಿ ತೊಡಗಿಸಿಕೊಂಡಿರುವವರು ಹಾಗೂ ಈ ವಿಚಾರಗಳಲ್ಲಿ ಉತ್ಸಾಹ ಹೊಂದಿರುವವರಿಗೆ ಮನುಕುಲದ ಏಳಿಗೆಗಾಗಿ ವಿಜ್ಞಾನದ ಬಲವನ್ನು ಬಳಸಲು ಬದಲಾಗುವಂತೆ ಪ್ರಧಾನಮಂತ್ರಿಯವರು ಕರೆ ನೀಡಿದ್ದಾರೆ
ವಿಜ್ಞಾನದ ಕುರಿತು ತಿಳುವಳಿಕೆ ಮೂಡಿಸಲು ಭಾಷಣ, ಚರ್ಚೆಗಳು ರಸಪ್ರಶ್ನೆ ಕಾರ್ಯಾಗಾರ ವಿಜ್ಞಾನ ಮಾದರಿ ಪ್ರದರ್ಶನ ವಿಜ್ಞಾನದ ವಿಷಯವನ್ನು ಒಳಗೊಂಡ ಸಿನಿಮಾ ರೇಡಿಯೋ ಹಾಗೂ ಟಿವಿ ಕಾರ್ಯಕ್ರಮದ ಮೂಲಕ ವಿಜ್ಞಾನದ ವಿಚಾರಗಳನ್ನು ಪಸರಿಸುವುದು.ನಮ್ಮ ಶಾಲೆಯಲ್ಲಿ ಸರಳ ಪ್ರಯೋಗಗಳನ್ನು ಮಾಡಲಾಯಿತು ವಿಜ್ಞಾನ ರಸಪ್ರಶ್ನೆ ನೀಡಲಾಯಿತು ಈ ದಿನದ ಬಗ್ಗೆ ಮಹತ್ವವನ್ನು ತಿಳಿಸಿದೆವು



YOUTUBE LINK :https://youtu.be/UOzTzAyAW7k
ಮರಳಿ ಮೈದಾನಕ್ಕೆ
ಸುದೀರ್ಘ ಕಾಲದ ಬಳಿಕ ಮರಳಿ ಶಾಲೆಗೆ ಎನ್ನುವ ಘೋಷಣಾವಾಕ್ಯ ದೊಂದಿಗೆ ಕೇರಳ ರಾಜ್ಯಾದ್ಯಂತ ಶಾಲೆಗಳು ಆರಂಭಗೊಂಡಿತ್ತು ಆದರೆ ಮಕ್ಕಳಿಗೆ ಬೇಸರ. ಎಲ್ಲ ಮಕ್ಕಳಿಗೆ ಎಲ್ಲಾ ದಿವಸ ಶಾಲೆಗಳಿಲ್ಲ ಆಪ್ತರನ್ನು ಕಾಣುವ ಕೂಡಿಯಾಡುವ ಹಂಬಲ. ಎಲ್ಲರ ಒಡನಾಟ ಕಾಗಿ ಮನಸ್ಸು ಹಪಹಪಿಸುತ್ತಿದೆ..ಆದರೆ ಶಾಲೆಗಳು ಕಾರ್ಯವಹಿಸುದು ಮಧ್ಯಾಹ್ನದವರೆಗೆ ಎಂಬುದು ದುಃಖ ದ ವಿಷಯವಾಗಿತ್ತು. ಇದೀಗ ಮಕ್ಕಳಿಗೆ ಸಿಹಿ ವಿಷಯ. ಜನವರಿ 21 ರಿಂದ ಮತ್ತೆ ಯಥಾಪ್ರಕಾರ ಶಾಲೆ ಕೆಲಸಕಾರ್ಯಗಳಲ್ಲಿ ಚಟುವಟಿಕೆಗಳು ನಡೆಯಲಿದೆ.ಆಟವೆಂದರೆ ಮಕ್ಕಳಿಗೆ ಪಂಚ ಪ್ರಾಣ.ಇದೂ ಕಲಿಕೆಯ ಭಾಗ. ಸರಳ ವ್ಯಾಯಾಮ ಆಟಗಳು ಉತ್ತಮ ಆರೋಗ್ಯದ ಭಾಗವಾಗಿದೆ.ಮಕ್ಕಳು ಆಟ ಆಡಬೇಕು ಪಾಠ ಕಲಿಯಬೇಕು. ಆರೋಗ್ಯವನ್ನು ಆರ್ಜಿಸಬೇಕು. ಏನೆ ಆಗಲಿ ಮಕ್ಕಳೆಲ್ಲ ಮರಳಿ ಬರುವಂತಾಯಿತು,
ಶಿಕ್ಷಕರ ಮುತುವರ್ಜಿಯಲ್ಲಿ ಮಕ್ಕಳಿಂದ ಸರಳ ವ್ಯಾಯಾಮ ಸಡೆಸಿ ವಿವಿಧ ಆಟಗಳನ್ನು ಆಡಿಸಲಾಯಿತು.


YOUTUBE LINK - :https://youtu.be/EdFB8IsURi4
ನಾವು ಬದುಕುವ ನಮ್ಮವರನ್ನೆಲ್ಲ ಬದುಕಿಸುವ---------
ಇದು ನಮ್ಮ ಈ ವರ್ಷದ '"ಹಿರಿಮೆ" ಎನಿಸಿದ ಚಟುವಟಿಕೆಯಾಗಿದೆ.
2022ನೇ ವರ್ಷದ ಘೋಷಣೆಯಾದ "ಆವಾಸ ವ್ಯವಸ್ಥೆಯ ಪುನಃಸ್ಥಾಪನೆ" ಎಂಬ ವಿಷಯವನ್ನಾಧರಿಸಿದಚಟುವಟಿಕೆಯಾಗಿದೆ .ನಾವು ಬದುಕುವ ನಮ್ಮವರನ್ನೆಲ್ಲ ಬದುಕಿಸುವ...
ಆವಾಸ ವ್ಯವಸ್ಥೆ ಹದಗೆಡುತ್ತಿರುವ ಪ್ರಸ್ತುತ ಕಾಲಘಟ್ಟದಲ್ಲಿ ವಿಶ್ವ ವನ್ಯಜೀವಿ ದಿನಾಚರಣೆ ಅತ್ಯಂತ ಸೂಕ್ತವಾದ ದಿನಾಚರಣೆ ಆಗಿದೆ. ಮಾನವನ ಸ್ವಾರ್ಥತೆ ಇಂದಲೂ ಪ್ರಾಕೃತಿಕ ವಿನಾಶದಿಂದ ಪ್ರಾಣಿ ಸಂಕುಲ ಸಸ್ಯ ಸಂಕುಲ ನಮ್ಮಿಂದ ಕಣ್ಮರೆಯಾಗಿದೆ. ಪ್ರಕೃತಿಯ ಸಮತೋಲನಕ್ಕೆ ಎಲ್ಲಾ ಸಸ್ಯವರ್ಗಗಳು ಪ್ರಾಣಿ ವರ್ಗಗಳು ಅತ್ಯಗತ್ಯ ಒಂದು ಸಂಕೋಲೆ ಹೇಗೆ ಒಂದು ಇನ್ನೊಂದು ಆದರಿಸಿ ಗಟ್ಟಿಯಾಗಿ ಹಾಗೆಯೇ ನಮ್ಮ ಪರಿಸರ ನಮ್ಮ ಪ್ರಪಂಚ ಒಂದು ಕಡೆ ಕೊಂಡುಕೊಳ್ಳುತ್ತಿದ್ದಾರೆ ಜೀವಿಗಳ ನಾಶಕ್ಕೆ ನಾಂದಿ ಅದರೊಂದಿಗೆ ಮಾನವನ ಅಧಪತನ ನಿಶ್ಚಯ. ಹಾಗಾಗಿ ಇದನ್ನು ಮುಂಚಿತವಾಗಿ ಮನಗಂಡು ಪ್ರಾಣಿ ಸಂಕೋಲೆಗಳನ್ನು ಉಳಿಸುವ ಬೆಳೆಸುವ ಸಂರಕ್ಷಿಸುವ ಮಹತ್ ಕಾರ್ಯ ಮಾನವರಿಂದ ಆಗಲೇಬೇಕು.
ಅದಕ್ಕಾಗಿ ಜೀವಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ರತಿವರ್ಷ ಮಾರ್ಚ್ 3 ವಿಶ್ವ ವನ್ಯಜೀವಿ ದಿನವನ್ನಾಗಿ ಆಚರಿಸಲಾಗುತ್ತದೆ. ಸಸ್ಯ ಸಂಕುಲ ಪ್ರಾಣಿಸಂಕುಲದ ಕುರಿತಾಗಿ ಜಾಗೃತಿ ಮೂಡಿಸಲು ಈ ದಿನ ಆಚರಿಸಲಾಗುತ್ತದೆ. ಇದರ ಬಗ್ಗೆ ಅರಿವು ಮೂಡಲು, ಶಿಕ್ಷಣ ನೀಡಲು ವನ್ಯಜೀವಿಯ ವೈವಿಧ್ಯತೆಯ ಹಾಗೂ ಪ್ರಾಮುಖ್ಯತೆಯ ತಿಳುವಳಿಕೆ ಮೂಡಿಸಲು ಈ ದಿನವನ್ನು ಮೀಸಲಿಡಲಾಗಿದೆ. ಈ ಭೂಮಿಯಲ್ಲಿರುವ ಜೀವಸಂಕುಲದ ವಿಶೇಷತೆ ಅವುಗಪ್ರಯೋಜನ ಅವುಗಳ ಅಗತ್ಯತೆಯನ್ನು ಅರ್ಥಮಾಡಿಕೊಳ್ಳುವುದೇ ಈ ದಿನದ ವಿಶೇಷತೆ .
ಪ್ರಧಾನ ಆಶಯ: ನಾವು ಬದುಕುವ ನಮ್ಮ ಅವರನ್ನೆಲ್ಲ ಬದುಕಿಸುವ
ಉಪ ಆಶಯ
ಆವಾಸ ವ್ಯವಸ್ಥೆಯನ್ನು ಪುನಃ ಸ್ಥಾಪಿಸುವುದು.
ಎಲ್ಲಾ ಜೀವಿಗಳಲ್ಲಿ ಪ್ರೀತಿ ಸಹಾನುಭೂತಿ
ಎಲ್ಲರಿಗೂ ಬದುಕಲು ಅವಕಾಶವಿದೆ
ಆರ್ಜಿಸಿಕೊಳ್ಳಬೇಕಾದುದು
1 ಆವಾಸ ವ್ಯವಸ್ಥೆಯನ್ನು ಪುನಃ ಸ್ಥಾಪಿಸುವುದು
2. ಪ್ರಕೃತಿದತ್ತವಾದ ಗುಡ್ಡಗಾಡು ಗಳನ್ನು ಸಂರಕ್ಷಿಸುವ
3. ಗದ್ದೆ ಬಯಲು ಗಳನ್ನು ಕಾಪಾಡುವ
4. ನದಿ ತೋಳುಗಳನ್ನು ಸಂರಕ್ಷಿಸುವ
5. ಕಾಡುಗಳನ್ನು ಸಂರಕ್ಷಿಸುವುದು.
6. ಜೀವ ಜಾಲಗಳ ಸಂರಕ್ಷಣೆ
7. ಸಸ್ಯ ಸಂಕುಲಗಳ ಸಂರಕ್ಷಣೆ.
8. ಸಕಲ ಜೀವಿಗಳಲ್ಲಿ ಪ್ರೀತಿ ಭಾವನೆ
9. ಕಾಡು ಬೆಳೆಸೋಣ ನಾಡು ಉಳಿಸೋಣ ಪ್ರಾಣಿಗಳನ್ನು ಸಂರಕ್ಷಿಸೋಣ
10. ಪ್ರಕೃತಿ ಸಮತೋಲನವನ್ನು ಕಾಪಾಡುವುದು
11.ಜೀವಜಾಲ ಹಾಗೂ ಸಸ್ಯ ಸಂಕುಲಗಳ ಅನಿವಾರ್ಯತೆಯನ್ನು ಮಾಡುವುದು
12 ಆವಾಸ ವ್ಯವಸ್ಥೆಯ ನಾಶ ಮನುಕುಲದ ಅದಃಪತನಪ್ರಕ್ರಿಯೆ
ನೀಡುವುದು.
ಚಟುವಟಿಕೆಗಳು
ಮೇಲಿನ ಆಶಯಗಳನ್ನು ಪುಷ್ಟೀಕರಿಸುವ ಚಟುವಟಿಕೆಗಳನ್ನು ನೀಡುವುದು
ಕಾಡಿಗೆ ಸಂಬಂಧಿಸಿದ ಕಥೆ ಹೇಳುವುದು
ಕಥೆಯ ಕಥಾ ಪತ್ರಗಳನ್ನು ಬರೆಯುವುದು
ಕಥೆಯನ್ನು ಕ್ರಮೀಕರಿಸಲು ವುದು ಬರೆಯುವುದು
ನಾವು ಆಲಿಸಿದ ಕಥೆಯನ್ನು ತಮ್ಮದೇ ಶೈಲಿಯಲ್ಲಿ ಹೇಳುವುದು
ಕಥೆಯ ನೀತಿಯನ್ನು ತಿಳಿಸುವುದು
ಪ್ರಾಣಿಗಳ ಪಟ್ಟಿ ಮಾಡುವುದು
ಗಳನ್ನು ವರ್ಗೀಕರಿಸುವುದು
ಕಾಡು ಪ್ರಾಣಿಗಳು
ಸಾಕು ಪ್ರಾಣಿಗಳು
ಅವುಗಳ ಆಹಾರಕ್ಕೆ ಅನುಗುಣವಾಗಿ ವಿಂಗಡಿಸುವುದು
ವಾಸಸ್ಥಳಕ್ಕೆ ಪೂರಕವಾದ ಚಟುವಟಿಕೆಗಳು ನೀಡುವುದು.
ಪ್ರಾಣಿಗಳ ಪ್ರಯೋಜನವನ್ನು ಕಂಡುಕೊಳ್ಳುವುದು
ಈ ಎಲ್ಲಾ ಚಟುವಟಿಕೆಗಳ ಮೂಲಕ ಪ್ರಾಣಿ ಗಳಿಗೆ ಜೀವಿಸಲು ಹಕ್ಕು ಇದೆ ಅವುಗಳನ್ನು ಹಿಂಸಿಸಬಾರದು ಪ್ರೀತಿಸಬೇಕು ಹಾಗೂ ಸಂರಕ್ಷಿಸಬೇಕು ಎಂಬ ಮನೋಭಾವನೆಯನ್ನು ಮೂಡಿಸುವುದು
ವಿಶ್ವ ವನ್ಯಜೀವಿ ದಿನದ ಮಹತ್ವವನ್ನು ಇಲ್ಲಿ ನೆನಪಿಸುವುದು .ಇದಕ್ಕೆಪೂರಕವಾದ ವಿಶೇಷ ಚಟುವಟಿಕೆಗಳನ್ನು ಆಯೋಜಿಸಲಾಯಿತು
ಅದೇನೆಂದರೆ
1, ಬಯಲು ಪ್ರವಾಸ ನಡೆಸುವುದು
2, ಶಾಲಾ ಸಮೀಪದ ಕಾಡಿಗೆ ಮಕ್ಕಳನ್ನು ಕೊಂಡೊಯ್ಯುವುದು
3, ಘೋಷಣೆಗಳನ್ನು ಕೂಗಿಕೊಂಡು ಮೆರವಣಿಗೆ ನಡೆಸುವುದು
4. ಪೇಪರ್ ಕ್ರಾಫ್ಟ್ ಕರಕುಶಲ ಕಾರ್ಯಾಗಾರ ನಡೆಸಿ ಪ್ರಾಣಿ-ಪಕ್ಷಿಗಳ ಮುಖವಾಡಗಳನ್ನು ತಯಾರಿಸುವುದು
5. ಪ್ರಾಣಿಗಳ ಚಿತ್ರ ಮಾಡುವುದು
6. ಬಾಲ ಸಭೆಯಲ್ಲಿ ವನ್ಯಜೀವಿ ಸಂರಕ್ಷಣೆಗೆ ಸಂಬಂಧಪಟ್ಟಂತಹ ಸಾಂಸ್ಕೃತಿಕ ಚಟುವಟಿಕೆ ನಡೆಸುವುದು
7 ಪ್ರಾಣಿಗಳ ಸ್ವರಗಳ ಮಿಮಿಕ್ರಿ
8 ಪ್ರಾಣಿಗಳಿಗೆ ಸಂಬಂಧಪಟ್ಟ ಕಥೆ ಪದ್ಯ ಹೇಳುವುದು
9 ಸಂಭಾಷಣೆ ನಡೆಸುವುದು
10 ಪ್ರಾಣಿಗಳ ಚಲನ ರೀತಿಯನ್ನು ಅಭಿನಯಿಸಿ ತೋರಿಸುವುದು
11. ಕೊನೆಯದಾಗಿ ವನ್ಯಜೀವಿ ಸಂರಕ್ಷಣಾ ದಿನವಾದ ಮಾರ್ಚ್ 3ರಂದು ಸಭೆಯನ್ನು ನಡೆಸುವುದು
12. ಶಾಲಾ ಶಿಕ್ಷಕರು ಮಾಹಿತಿ ತಂತ್ರಜ್ಞಾನವನ್ನು ಬಳಸಿಕೊಂಡು ತರಗತಿ ನಡೆಸುವುದು.
ಪ್ರಕ್ರಿಯೆ
ಜೀವಿಗಳ ಮುಖವಾಡ ತಯಾರಿ....
ಶಿಕ್ಷಕರು ಮತ್ತು ಮಕ್ಕಳು ಜಂಟಿಯಾಗಿ ವಿವಿಧ ಜೀವಿಗಳ ಮುಖವಾಡ ತಯಾರಿಸುವುದು. ಬಾಲ ಸಭೆಯಲ್ಲಿ ಅಭಿನಯಗೀತೆ. ಸಂಭಾಷಣೆ ನಡೆಸುವುದು,ಮಿಮಿಕ್ರಿ ಮಾಡುವುದು

ಬಯಲು ಪ್ರವಾಸ
ಜೀವಿಗಳ ಆವಾಸ ವ್ಯವಸ್ಥೆ ವೀಕ್ಷಿಸಲು ಮತ್ತು ಜೀವಿಗಳನ್ನು ಮರಗಳನ್ನು ನಿರೀಕ್ಷಿಸಲು ಕಾಡಿಗೆ ಹೋದೆವು, ಕಾಡಿನ ಅಗತ್ಯ ಮತ್ತು ಅನಿವಾರ್ಯತೆಯನ್ನು ಮನಗಂಡರು.
ಕಡಿನಲ್ಲಿದ್ದ photo


ಹಕ್ಕಿಗೊಂದು ಗುಟುಕು ನೀರು.…
ಸುಡುಬಿಸಿಲಿನಲ್ಲಿ ನೀರಿಗಾಗಿ ಪರಿತಪಿಸುವ ಹಕ್ಕಿಗಳಿಗಾಗಿ ಗುಟುಕು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆವು.ಎರಡು ಹೊತ್ತು ನೀರುಣಿಸುವ ಜವಾಬ್ದಾರಿಯನ್ನು ಮಕ್ಕಳಿಗೆ ನೀಡಲಾಯಿತು. ಮಕ್ಕಳಲ್ಲಿ ಹಕ್ಕಿ ಸ್ನೇಹ, ಕರುಣೆ ಸಹಜೀವಿಯಲ್ಲಿರುವ ಪ್ರೀತಿ ಇತ್ಯಾದಿಯನ್ನು ಬೆಳೆಸಲಾಗುತ್ತದೆ


ಸಮಾರೋಪ
ನಮ್ಮ ಶಾಲೆಯ ಹಿರಿಮೆ ಎನಿಸಿದ ಈ ಕಾರ್ಯಕ್ರಮದ ಸಮಾರೋಪವು ವಿಶ್ವ ವನ್ಯ ದಿನಾಚರಣೆಯಂದು ಶಾಲಾ S.M.C ಅಧ್ಯಕ್ಷ ಇಬ್ರಾಹಿಂ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. B.R.C ಕೋರ್ಡಿನೇಟರ್. ಮೋಹಿನಿಕುಮಾರಿ ಮತ್ತು ಬಿಜೇಶ್ ಸಮ್ಮುಖದಲ್ಲಿ ನಡೆಯಿತು.
B.R.C ಕೋರ್ಡಿನೇಟರ್. ಮೋಹಿನಿಕುಮಾರಿ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಶಿಕ್ಷಕಿ ಚಿತ್ರಾವತಿ ಸ್ವಾಗತಿಸಿ.ಹಿರಿಯ ಶಿಕ್ಷಕಿ ಪುಷ್ಪಲತ ವಂದಿಸಿದರು ,


Paper News - ಪತ್ರಿಕಾ ವರದಿ

ತದನಂತರ ಐಟಿ ಶಿಕ್ಷಕ ಅಬ್ದುಲ್ ಬಶೀರ್ ದಿನಾಚರಣೆಯ ವಿಶ್ವ ವನ್ಯ ದಿನಾಚರಣೆಯ ಮಹತ್ವವನ್ನು ಐಟಿ ಬಳಸಿ ತರಗತಿ ನಡೆಸಿದರು. ಹಾಗೂ ನಮ್ಮೀ ಶಾಲೆಯ -ಹಿರಿಮೆ- ಕಾರ್ಯಕ್ರಮದ ಬಗ್ಗೆ ತಿಳಿಸುವುದರು.

ನಮ್ಮ ಹಿರಿಮೆಯ ಸಾಧಕ-ಭಾದಕಗಳು
ಈ ಶೈಕ್ಷಣಿಕ ವರ್ಷದಲ್ಲಿ ಘೋಷಣೆಯಾದ "ಆವಾಸ ವ್ಯವಸ್ಥೆಯ ಪುನಃಸ್ಥಾಪನೆ" ಎಂಬ ವಿಷಯ ವನ್ನಾಧರಿಸಿದ ನಮ್ಮ ಶಾಲೆ ಯ ಹಿರಿಮೆ ಚಟುವಟಿಕೆಯಾದ "ನಾವು ಬದುಕುವ ನಮ್ಮವರನ್ನೆಲ್ಲ ಬದುಕಿಸು" ಎಂಬ ಆಶಯವನ್ನು ಮಕ್ಕಳಿಗೆ ಹಸ್ತಾಂತರಿಸಲು ನಮ್ಮಿಂದ ಆಯಿತು ಎಂಬ ಸಂತಸ ನಮ್ಮಲ್ಲಿ ಮನೆ ಮಾಡಿದೆಜನಾಬದ್ಧವಾಗಿ ಎಲ್ಲ ಕಾರ್ಯಕ್ರಮಗಳು ನಡೆಯಿತು
ಈ ರೀತಿಯ ಚಟುವಟಿಕೆ ಆಧಾರಿತ ಕಲಿಕೆ ರೀತಿಯು ಮಕ್ಕಳಿಗೆ ಹೆಚ್ಚು ಆಸಕ್ತಿದಾಯಕ ಹಾಗೂ ಮೌಲ್ಯಾಧಾರಿತವಾಗಿದೆ.ಸಾಕಷ್ಟು ಯೋಜನಾಬದ್ಧವಾಗಿ ಹಾಗೂ ಸಮಯ ಬದ್ಧವಾಗಿ ನಡೆಸಲು ಎಲ್ಲರ ಸಹಕಾರ ಅತ್ಯಗತ್ಯ. ಸಮಯಬಂಧಿತವಾಗಿ ನಡೆಸುವ ಚಾಕಚಕ್ಯತೆಯನ್ನು ಮೈಗೂಡಿಸಿಕೊಳ್ಳಬೇಕು. ನಿರಂತರ ಮತ್ತು ಸಮಗ್ರ ಶ್ರಮದಿಂದ ಮಾತ್ರ ಸಿಗಬೇಕಾದ ಆಶಯವನ್ನು ನೀಡಲು ಸಾಧ್ಯ. ಎಲ್ಲಾ ಚಟುವಟಿಕೆಗಳು ಬರವಣಿಗೆಯಲ್ಲಿ ಅಂತ್ಯವಾಗಲೇ ಬೇಕು. ಸಿಗಬೇಕಾದ ಮೌಲ್ಯಗಳು ಚಟುವಟಿಕೆಯ ಆಶಯಗಳು ಮಗುವಿಗೆ ಲಭ್ಯವಾಗಬೇಕು ಆದರೆ ಮಾತ್ರ ಅಲ್ಲಿ ಕಲಿಕೆ ನಡೆಯಿತು ಎಂಬ ನೆಮ್ಮದಿ ಅಧ್ಯಾಪಕರಾದ ನಮಗಿದೆ.
YOUTUBE LINK : https://youtu.be/nqmKNJzS4nk
ನವಚೇತನ ....
ಈಗಾಗಲೇ ನಮ್ಮ ಶಾಲೆಯ 2021- 22ನೇ ಶೈಕ್ಷಣಿಕ ವರ್ಷದ ಹಿರಿಮೆ ಎನಿಸಿಕೊಂಡ ಚಟುವಟಿಕೆಯನ್ನು ನಿಮ್ಮೊಂದಿಗೆ ಹಂಚಿದ್ದೇವೆ. ಆದರೆ ಮುಂಬರುವ ವರ್ಷಗಳಲ್ಲಿ ಅಂದರೆ ಪಂಚವಾರ್ಷಿಕ ಯೋಜನೆಯಾಗಿ ನಮ್ಮ ಶಾಲೆಯ ಒಂದು ನೂತನ ಯೋಜನೆಯನ್ನು ಆರಿಸಿಕೊಂಡಿದ್ದೇವೆ. ಅದೊಂದು ಪಂಚವಾರ್ಷಿಕ ಯೋಜನೆಯಾಗಿದೆ. ಅದೇನೆಂದರೆ “ನವಚೇತನ.” ಕಾರ್ಯಕ್ರಮ. ಹೆಸರೇ ಸೂಚಿಸಿದಂತೆ ಚೇತೋಹಾರಿಯಾಗಿ ನವೋಲ್ಲಾಸದಿಂದ ಮಗು ಕಲಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಯೋಜನೆ ಆಗಿದೆ. ನಮ್ಮೀ ನವಚೇತನ ಕಾರ್ಯಕ್ರಮ ಬದುಕಿಗಾಗಿ ಹೋರಾಟ ನಡೆಸುವ ಮಕ್ಕಳಿಗಾಗಿ ರೂಪಿಸಿದ ಚಟುವಟಿಕೆ. ಮಕ್ಕಳು ಚೇತೋಹಾರಿಯಾಗಿ ನಗುನಗುತ್ತಾ ಉಲ್ಲಾಸದಿಂದ ಇದ್ದರೆ ಮನೆಗೂ ಚಂದ, ಸಮಾಜಕ್ಕೂ ಅಂದ. ಮಗುವಿನಲ್ಲಿ ನಗು ಬರಬೇಕಾದರೆ ಖುಷಿ ತರಬೇಕಾದರೆ ,ಮಗುವನ್ನು ಪುಳಕಿತಗೊಳಿಸಬೇಕಾದರೆ ಮನಸ್ಸಿಗೆ ಮುದನೀಡುವ ಆಶ್ವಾಸ ಕೊಡುವ ವಾತಾವರಣ ಸೃಷ್ಟಿಆಗಬೇಕು. ಮಗುವಿಗೂ ಮನೆಗೂ ಭರವಸೆ ನೀಡುವ ಸುದೃಢ ಜೀವನ ನಡೆಸುವ ಧೈರ್ಯ ತುಂಬಬೇಕು. ತಾನು ಒಂಟಿಯಲ್ಲ ನನಗೆ ಸಮಾಜವಿದೆ. ನನ್ನನ್ನು ಪ್ರೀತಿಸುವವರು ಇದ್ದಾರೆ, ನನಗೂ ಸ್ಥಾನಮಾನವಿದೆ ಎಂಬ ಭಾವನೆಯನ್ನು ತುಂಬಿಸಬೇಕು.
ನವಚೇತನ ಕಾರ್ಯಕ್ರಮದ ಚೌಕಟ್ಟಿನಲ್ಲಿ ಬರುವ ಮಕ್ಕಳು,
1 ಕಡುಬಡತನದ ಮಕ್ಕಳು
2 ಅಪಘಾತಕ್ಕೆ ಸಿಲುಕಿ ಕಷ್ಟಪಡುವ ಮಕ್ಕಳು
3 ಹೆತ್ತವರನ್ನು ಕಳೆದುಕೊಂಡ ಮಕ್ಕಳು
4 ವಿಶೇಷ ಸಾಮರ್ಥ್ಯದ ಮಕ್ಕಳು ಇತ್ಯಾದಿ
ಉದ್ದೇಶಿಸಿದ ಚಟುವಟಿಕೆಗಳು
1. ಗೃಹ ಸಂದರ್ಶನ
2 ಕೈಲಾಗದವರಿಗೆ ಸಹಾಯ ನೀಡುವುದು
3 ಮನೆಯಲ್ಲೊಂದು ಸಾಂಸ್ಕೃತಿಕ ಕಾರ್ಯಕ್ರಮ
4 Corner PTA
ಪ್ರಕ್ರಿಯೆ
1. SMC ಯಲ್ಲಿ ನವಚೇತನ ಕಾರ್ಯಕ್ರಮದ ಉದ್ದೇಶವನ್ನು ತಿಳಿಸುವುದು.
2. ಮಗುವಿನ ಜೀವನವನ್ನು ಬೆಳಕಾಗಿಸಲು ನಮ್ಮ ಶಾಲಾ ಹಳೆ ವಿದ್ಯಾರ್ಥಿಗಳನ್ನು ಒಳಗೊಂಡ ಶಾಲಾ ನಿರ್ವಾಹಕ ಸಮಿತಿ, ಶಾಲಾ ಬೆಂಬಲಿತ ಸಮಿತಿಯನ್ನೊಳಗೊಂಡ ಸಂರಕ್ಷಣಾ ಯಜ್ಞದ ಮಹಾಕೂಟ - ಒಟ್ಟಾಗಿ ಕೈಜೋಡಿಸುವುದು
3. ಕೊಡುಗೈ ದಾನಿಗಳಿಂದ ನಗದು ರೂಪದಿಂದಲೂ ವಸ್ತು ರೂಪದಿಂದಲೂ ಮಕ್ಕಳ ಮನೆಗೆ ಸಹಾಯ ನೀಡುವುದು.
4. Smc, SSG, ಹಳೆ ವಿದ್ಯಾರ್ಥಿ ಸಂಘಟನೆಗಳ ಮೂಲಕ ಹಣ ಸಂಗ್ರಹಿಸುವುದು
5. ಗೃಹ ಸಂದರ್ಶನ ನಡೆಸುವುದು. ಸಾಂತ್ವನ ನೀಡುವುದು.
6. ವಿಶೇಷ ಸಾಮರ್ಥ್ಯದ ಮಕ್ಕಳಿಗೆ ಜೀವನದ ಜಿಗುಪ್ಸೆಯನ್ನು ಹೋಗಲಾಡಿಸಿ ನೈತಿಕ ಬೆಂಬಲ ನೀಡುವ ಸಲುವಾಗಿ ಒಂದು ದಿನದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳುವುದು
7. ಅಲ್ಲದೆ ಅಂತಹ ಪ್ರದೇಶಗಳಲ್ಲಿ Corner PTA ನಡೆಸುವುದು.
Corner PTA


ಅಲ್ಲಿನ ಅಸುಪಾಸಿನ ಮನೆಯವರು ಭಾಗಿಯಾಗುವುದು. ಅಲ್ಲಿ ಪ್ರಾದೇಶಿಕ ಗ್ರಾಮ ಪಂಚಾಯತು ಸದಸ್ಯರು ಹಾಗೂ SMC ಪ್ರತಿನಿಧಿಗಳನ್ನು ಒಳಗೊಂಡು ಕಾರ್ನರ್ ಪಿಟಿಎ ನಡೆಸುವುದು. ಈ ಮೂಲಕ ಮುಳಿಂಜ ಶಾಲೆಯ ಹಿರಿಮೆಯನ್ನು ತಿಳಿಸುವುದು ದಾಖಲಾತಿಯನ್ನು ಹೆಚ್ಚಿಸುವುದರ ಜೊತೆಗೆ ಮನೆಯವರಿಗೂ ಅಂಗೀಕಾರ ಲಭಿಸುತ್ತದೆ
ಒಟ್ಟಿನಲ್ಲಿ ಮಗುವನ್ನು ಕಲಿಕಾ ವಾಹಿನಿಯಲ್ಲಿ ತರುವುದು ಜೊತೆಗೆ ಸಾಮಾಜಿಕವಾಗಿ ಮಾನಸಿಕವಾಗಿ ದೃಡತೆಯನ್ನು ಕಲ್ಪಿಸಿಕೊಡುವುದು ತನ್ಮೂಲಕ ಶಾಲೆಯ ಹಿರಿಮೆಯನ್ನು ತಿಳಿಸುವುದು.ಹೀಗೆ ಶಾಲಾ ದಾಖಲಾತಿಯನ್ನು ಹೆಚ್ಚಿಸುವುದರ ಜೊತೆಗೆ ಮನೆಯವರಿಗೂ ಅಂಗೀಕಾರ ಲಭಿಸಿದಂತಾಗುತ್ತದೆ. ಏಕಾಂಗಿತನ ಸಂಕುಚಿತ ಮನೋಭಾವ ತೊಲಗುತ್ತದೆ
ಬೇಕಾದ ಕಾಲಾವಧಿ
ಯೋಜನೆ ಒಂದೆರಡು ದಿನಗಳಿಗೆ ಮೀಸಲಿಡದೆ ನಿರಂತರವಾಗಿ ನಡೆಸಬೇಕು ದಿನ ಬೆಳಗಾಗುವಾಗ ಆಗುವ ದಿಡೀರ್ ಬದಲಾವಣೆ ಅಲ್ಲ. ಇದಕ್ಕಾಗಿ 5 ವರ್ಷ ಸಮಯಾವಕಾಶ ಮೀಸಲಿಟ್ಟವು. ಶಾಲೆಯ ಬಗ್ಗೆ ಒಳ್ಳೆಯ ಅಭಿಪ್ರಾಯ ಬರಲು ನಮ್ಮ ಸಾಧನೆ ಊರವರ ಸಹಕಾರ ಅಗತ್ಯ. ಶಾಲೆಯ ಹಿರಿಮೆಯನ್ನು ಊರಿನವರು ಅರಿತಾಗ ಶಾಲಾ ದಾಖಲಾತಿಯನ್ನು ಹೆಚ್ಚಿಸಬಹುದು
ಸಾಧನೆಗಳು


ನವಚೇತನ ಕಾರ್ಯಕ್ರಮದ ಭಾಗವಾಗಿ ನಮ್ಮ ಏಳುಮಂದಿ ವಿಶೇಷ ಸಾಮರ್ಥ್ಯ ಗುಣ ವುಳ್ಳ 7 ಮಕ್ಕಳಲ್ಲಿ ಈ ವರ್ಷ ಮೂರು ಮಕ್ಕಳ ಮನೆಗೆ ಭೇಟಿ ನೀಡಿ ಸಾಂತ್ವನ ನೀಡಿದೆವು. ಅಲಿಯಾಸ್ ನಾ ಸ್ ಅವಳ ಗೃಹ ಸಂದರ್ಶಿಸಿ ಸಹಾಯಧನವನ್ನು ನೀಡಿದೆವು.

ಬೆಂಕಿ ತಗಲಿ ಸಂಕಷ್ಟದಲ್ಲಿದ್ದ ಕೌಶಿಕ್ ಮನೆಗೆ ತೆರಳಿ ಕಿಂಚಿತ್ ಸಹಾಯವನ್ನು ನೀಡಿದೆವು.ಅದಲ್ಲದೆ ಕಡುಬಡತನದಲ್ಲಿ ಇರುವ ಮಕ್ಕಳ ಮನೆಗೆ ತೆರಳುವುದರ ಮೂಲಕ ಕಲಿಕೆಗೆ ಬೆಂಬಲವಾಗಿ ನಿಂತೆವು. ಅವರ ಕಲಿಕಾ ವೆಚ್ಚವನ್ನು ಅಲ್ಪಮಟ್ಟಿಗೆ ಪೂರೈಸಿದೆವು.ಇದರ ಭಾಗವಾಗಿ ಕಾರ್ನರ್ ಪಿಟಿಎ ನಡೆಸಿ ನಿಮ್ಮ ಜೊತೆಗೆ ನಾವಿದ್ದೇವೆ ಎಂಬ ಭರವಸೆಯನ್ನು ನೀಡಿದೆವು ಇಲ್ಲಿ ಒಳ್ಳೆಯ ಪ್ರತಿಕ್ರಿಯೆ ಲಭಿಸಿದ್ದು ಆ ಪ್ರದೇಶದ ಜನರಿಗೆ ನವೋಲ್ಲಾಸವನ್ನು ತಂದುಕೊಟ್ಟಿತು ಇದು ನಮ್ಮ S .M .C ಬೆಂಬಲವನ್ನು ಸ್ಮರಿಸಬಹುದು. ಮುಂಬರುವ ವರ್ಷಗಳಲ್ಲಿ ತಿಂಗಳಿಗೊಂದು ಕಾರ್ನರ್ ಮೀಟಿಂಗ್ ನಡೆಸಲು ನಿಶ್ಚಯಿಸಿದೆವು
.
ಲೋಪದೋಷಗಳು
ಈ ಶೈಕ್ಷಣಿಕ ವರ್ಷದ ಸರಿಯಾದ ಕಲಿಕೆ ನವೆಂಬರ್ ತಿಂಗಳಿಂದ ಆರಂಭವಾದ ಕಾರಣ ಯೋಜನಾಬದ್ಧವಾಗಿ, ಕ್ರಮಬದ್ಧವಾಗಿ ಕಾರ್ಯಕ್ರಮವನ್ನು ಮಾಡಲು ಕಷ್ಟವಾಯಿತು .ಸಾರ್ವಜನಿಕ ಸಂರಕ್ಷಣಾ ಯಜ್ಞ ಎಂಬ ಶಾಲಾ ಅಭಿವೃದ್ಧಿಯ ಮಹತ್ ಕೂಟವನ್ನು ಒಗ್ಗೂಡಿಸಲು ಕಷ್ಟ ಸಾಧ್ಯವಾಯಿತು.ಕೋರೋನ ತೀರ್ವಗತಿಗೆ ಬಂದಾಗ ಸರಕಾರ ರಜೆ ಘೋಷಿಸಿತು. ಈ ಅನಿರೀಕ್ಷಿತ ರಜೆಯಿಂದಾಗಿ ಎಲ್ಲರನ್ನೂ ಒಗ್ಗೂಡಿಸಿ ಯೋಜನೆಗಳನ್ನು ನಮ್ಮ ಯೋಚನೆಯಂತೆ ಕಾರ್ಯರೂಪಕ್ಕೆ ತರಲು ಆಗಲಿಲ್ಲ.
ಜನಪ್ರತಿನಿಧಿಗಳು, ಸಾಮಾಜಿಕ ಸಾಧಕರು, SMC, School Development Committee, ಹಳೆ ವಿದ್ಯಾರ್ಥಿ ಸಂಘ ಹೀಗೆ ಎಲ್ಲರನ್ನೂ ಸೇರಿಸಿ ನಿಧಿ ಸಂಗ್ರಹಿಸುವ ಕಾರ್ಯಕ್ಕೆ ಹೋಗಲಾಗಲಿಲ್ಲ. ಹಾಗಾಗಿ ನಮ್ಮ ಅಧ್ಯಾಪಕ ವೃಂದದವರು ನಗದು ಸಹಾಯವನ್ನು ನೀಡಿದರು ಎಂಬುದು ಗಮನಾರ್ಹ . ಮುಂದಿನ ವರ್ಷಗಳಲ್ಲಿ ನವಚೇತನ ಕಾರ್ಯಕ್ರಮಕ್ಕೆ ವಸ್ತು ರೂಪದ ನಗದು ರೂಪದ ಸಂಗ್ರಹ ಸಂಗ್ರಹಕ್ಕಾಗಿ ಒಳ್ಳೆಯ ಸಮಿತಿಯ ರಚನೆಯಾಗಬೇಕು. ಅಂತಹ ಮಕ್ಕಳ ಮನೆಗೆ ಗೃಹ ಸಂದರ್ಶನವನ್ನು ನಡೆಸಿ ಸಹಾಯಹಸ್ತವನ್ನು ನೀಡಬೇಕು. ಬದುಕಿನ ಉಳಿವಿಗಾಗಿ ಹೋರಾಟ ನಡೆಸುವ ನಮ್ಮವರ ಹಿತಕ್ಕಾಗಿ ಮರುಭೂಮಿಯ ಓಯಸಿಸ್ ನಂತೆ ಪ್ರಯೋಜನವಾಗಲಿ. ಅವರ ಒಂಟಿ ತನವನ್ನು ಹೋಗಲಾಡಿಸೋಣ. ಒಲುಮೆಯ ಚಿಲುಮೆಯನ್ನು ಹರಿಸೋಣ. ಮಾನವೀಯತೆಯನ್ನು ಮೆರೆಯೋಣ
ಇನ್ನಿತರ ಚಟುವಟಿಕೆಗಳು -- YOUTUBE ನಲ್ಲಿ ನಮ್ಮಕಥೆಗಳು....ಪದ್ಯಗಳು
ಪುಟಾಣಿಗೊಂದು ಪುಟ್ಟ ಕಥೆ
ಪುಟಾಣಿಗೊಂದು ಪುಟ್ಟ ಕಥೆ ಮುಳಿಂಜ ಶಾಲೆಯ ಅಧ್ಯಾಪಕರ ಕಥೆಗಳು ಪ್ರಸಾರವಾಗುದು ಬಹಳ ಸಂತಸದ ವಿಷಯ . ಕೋರೋಣ ಕಾಲದಲ್ಲಿ ಮಕ್ಕಳಿಗೆ ನೀತಿ ಕಥೆಗಳನ್ನು ಹೇಳಿಕೊಡುವ ಒಂದು ಕಾರ್ಯಕ್ರಮವಾಗಿದೆ ಪುಟಾಣಿಗೊಂದು ಪುಟ್ಟ ಕಥೆ .. ಇದನ್ನು ಮಕ್ಕಳು ಅವರ ಬಿಡುವಿನ ವೇಳೆಯಲ್ಲಿ ಕೇಳುವರು ,ಇದರಿಂದ ಮಕ್ಕಳಿಗೆ ಸಮಾಜದ ಹಲವಾರು ವಿಷಯಗಳು ತಿಳಿಯುತ್ತವೆ. ಆದುದರಿಂದ ನಮ್ಮ ಶಾಲೆಯ ಎಲ್ಲಾ ಅಧ್ಯಾಪಕ ರು ಕಥೆ ಹೇಳಿ ಸಹಕರಿಸಿದ್ದಾರೆ, ಇದು ಮಕ್ಕಳಿಗೆ ಪ್ರೇರಣೆಯಾಯಿತು ಅಲ್ಲದೆ ಮಕ್ಕಳೇ ಕಥೆ ಹೇಳಲು ಪದ್ಯ ಹಾಡಲು ಆರಂಭಿಸಿದರು. ಇದು ಬದಲಾವಣೆಯ ಅಲೆಯಾಗಿದೆ. ನಮಗೆ ಮಕ್ಕಲ್ಲಿ ಈ ರೀತಿ ಸ್ಫೂರ್ತಿ ನೀಡಲಾಯಿತು ಎಂಬ ಧನ್ಯತಾ ಭಾವನೆಯಿದೆ.
1 ಕಥೆ :ಬಸ್ಮಾಸುರ ವಧೆ
ಕಥೆ ಹೇಳುವವರು : ಪುಷ್ಪಲತಾ ಸೋಂಕಾಲ್
YOUTUBE LINK : https://youtu.be/cjBPnIXK60U
2 ಕಥೆ :ನೀ ನನಗಿದ್ದರೆ ನಾ ನಿನಗೆ
ಕಥೆ ಹೇಳುವವರು : ಚಿತ್ರಾವತಿ ಚಿಗುರುಪಾದೆ
YOUTUBE LINK :https://youtu.be/Kz5tT6pSeEg
3 ಕಥೆ :കോഴിയുടെ കഥ
ಕಥೆ ಹೇಳುವವರು :റഹ്മത്
YOUTUBE LINK:https://youtu.be/EshSSdgf4K0
4 കുട്ടി കവിത
കവിതാലാപനം : സുഹേഷ്
YOUTUBE LINK : https://youtu.be/2rHEqZB_CXg
5 ಕಥೆ : ಬಕಾಸುರ ವಧೆ
ಕಥೆ ಹೇಳುವವರು : ಚಿತ್ರಾವತಿ ಚಿಗುರುಪಾದೆ
YOUTUBE LINK :: https://youtu.be/FnL9cO0NjQA
6 ಮಕ್ಕಳ ವಿಡಿಯೋ
ಒಂದನೇ ತರಗತಿಯ ಮಾಲಾ ಹಾಡಿದ ಮನೆಯ ಹಾಡು"
https://www.youtube.com/watch?v=wNL3o6ipsnk&list=PLCrkCUTvTdgWmeYzFNMal27EamIcoNSEp
7 Number counting by 2 std student
https://www.youtube.com/watchv=hTNhdpLLGQc&list=PLCrkCUTvTdgWM1VRBgq_04C20oTwu4lrW&index=2
8 Malayalam Action Song
https://www.youtube.com/watchv=hTNhdpLLGQc&list=PLCrkCUTvTdgWM1VRBgq_04C20oTwu4lrW&index=2 ----
ಮುಳಿಂಜ ಶಾಲೆಯಲ್ಲಿ ವಿಶ್ವ ಮಾತೃ ಭಾಷಾ ದಿನದ ಅಂಗವಾಗಿ ಮಕ್ಕಳಿಗೆ ವಿಶ್ವ ಮಾತೃ ಭಾಷಾ ಪ್ರತಿಜ್ಞೆ ಹೇಳಿಕೊಡಲಾಯಿತು

ಶಾಲಾ ಪ್ರಾರಂಭದ ಮೊದಲ ಅಸೆಂಬ್ಲಿಯ ನ್ನು ಮುಖ್ಯ ಶಿಕ್ಷಕಿ ಚಿತ್ರಾವತಿ ರವರ ನೇತೃತ್ವದಲ್ಲಿ ನಡೆಸಲಾಯಿತು .



ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ಶ್ರೀಯುತ ದಿನೇಶ್ ವಿ ರವರು ಮುಳಿಂಜ ಶಾಲೆಗೆ ಭೇಟಿ SRG ಯಲ್ಲಿ ಪಾಲ್ಗೊಂಡು ಸೂಕ್ತ ಸಲಹೆ ನೀಡಿದರು.

ಮುಳಿಂಜ ಶಾಲೆಯಲ್ಲಿ ಸ್ಕೂಲ್ ವಿಕ್ಕಿ ಪೋರ್ಟಲ್ ನ ಉದ್ಘಾಟನಾ ಕಾರ್ಯಕ್ರಮ
ಉದ್ಘಾಟನೆ : ರಿಸಾನಾ ಸಾಬಿರ್ (ಮಂಗಲ್ಪಾಡಿ ಪಂಚಾಯತ್ ಅಧ್ಯಕ್ಷರು. )
ಉಪಸ್ಥಿತಿ :: ಅಬ್ದುಲ್ ಶರೀಪ್ (ಮಂಗಲ್ಪಾಡಿ ಗ್ರಾಮ ಸದಸ್ಯಸರು )
ವಿಜಯ ಕುಮಾರ್ ( ಬಿಪಿಸಿ - ಮಂಜೇಶ್ವರ )

Paper News - ಪತ್ರಿಕಾ ವರದಿ

ಕೈಟ್ ಮಾಸ್ಟರ್ ಟ್ರೈನರ್ ರಾದಂತಹ ಅಬ್ದುಲ್ ಜಮಾಲ್ ಮಾಸ್ಟರ್ ಮುಳಿಂಜ ಶಾಲೆಗೆ ಭೇಟಿ ನೀಡಿದರು

ಕೋರೋನ ಕಾಲ ಘಟ್ಟದಲ್ಲಿ ಕೇರಳ ಸರಕಾರದ ಆದೇಶದ ಮೇರೆಗೆಮಾಷ್ Dutyನಮ್ಮ ಶಾಲೆಯಿಂದಮಾಷ್ Duty ನಿರ್ವಹಿಸಿದ್ದಾರೆ ನಮ್ಮ ಶಾಲೆ inಯ ಅಧ್ಯಾಪಕರು ಕರೋನೋ ಹೋರಾಟಗಾರರಾಗಿ ಜನರಿಗೆ ಕೊರೋನಾ ಮಾರ್ಗದರ್ಶಕರಾಗಿ ಮಾರ್ಗದರ್ಶಕರಾಗಿ ಸಹಕರಿಸಿದ್ದಾರೆ
Our Corona Warriors Abdull Basheer Riyaz M.S Suhesh P.V Chithravathi

FAREWELL FUNCTION 2021-22

