"എസ് എസ് ബി എ യു പി എസ് അയ്ല" എന്ന താളിന്റെ പതിപ്പുകൾ തമ്മിലുള്ള വ്യത്യാസം

തിരുത്തലിനു സംഗ്രഹമില്ല
No edit summary
No edit summary
വരി 24: വരി 24:
| സ്കൂള്‍ ചിത്രം= IMG-20170117-WA0002‎‎.jpg ‎|
| സ്കൂള്‍ ചിത്രം= IMG-20170117-WA0002‎‎.jpg ‎|
}}
}}
== ചരിത്രം (ಇತಿಹಾಸ) ==
== ഭൗതികസൗകര്യങ്ങള്‍ (ಭೌತಿಕ ಸೌಕರ್ಯಗಳು) ==
== പാഠ്യേതര പ്രവര്‍ത്തനങ്ങള്‍ (ಪಾಠ್ಯೇತರ ಚಟುವಟಿಕೆಗಳು)==
== മാനേജ്‌മെന്റ് (ಆಡಳಿತ ವರ್ಗ)==
== മുന്‍സാരഥികള്‍ (ಹಿಂದಿನ ಮುಖ್ಯೋಪಾಧ್ಯಾಯರುಗಳು)==
== പ്രശസ്തരായ പൂര്‍വവിദ്യാര്‍ത്ഥികള്‍ (ಪ್ರಶಸ್ತರಾದ ಪೂರ್ವ ವಿದ್ಯಾರ್ಥಿಗಳು)==


==ಸುಮಾರು ಅರ್ಧ ಶತಮಾನದ ಹಿಂದಿನ ಕಾಲ.ಆಗ ನಮ್ಮೂರಿನ ಮಕ್ಕಳಿಗೆ ಹತ್ತಿರ ಎಲ್ಲೂ ಶಾಲೆಗಳಿರಲಿಲ್ಲ. ದೂರದ ಮಂಗಲಪಾಡಿ ಶಾಲೆಗೋ  ಮುಳಿಂಜಶಾಲೆಗೋ ಹೋಗಬೇಕಿತ್ತು . ಆ ಶಾಲೆಗಳಲ್ಲಿ ನಮ್ಮ ಮಕ್ಕಳಿಗೆ ಯೋಗ್ಯ ಪ್ರೋತ್ಸಾಹ ದೊರಕುತ್ತಿರಲಿಲ್ಲ.ಹೀಗಾಗಿ ಆ ಕಾಲದಲ್ಲಿ ನಮ್ಮ ಸಮಾಜದ ಯಾವುದೇ ವಿದ್ಯಾರ್ಥಿಗಳು ಅಷ್ಟು ದೂರ ಹೋಗಿ ವಿದ್ಯೆ ಕಲಿಯುತ್ತಿರಲಿಲ್ಲ . ಆ ವೇಳೆಯಲ್ಲಿ ಊರಿನ ಅನೇಕ ವಿದ್ಯಭಿಮಾನಿಗಳು ಈ ಕೊರತೆಯನ್ನು ನಿವಾರಿಸಲು ಯತ್ನಿಸಿದರು .ನಮಗೆ ನಮ್ಮ ಊರಿನಲ್ಲಿ ,ನಮ್ಮದೇ ಆದ ಶಾಲೆಯಿದ್ದರೆ ನಮ್ಮ ಸಮಾಜದ ಬಡ ಮಕ್ಕಳಲ್ಲಿ ಹೆಚ್ಚಿನ ವಿದ್ಯಪ್ರಸಾರವಾಗಬಹುದೆಂದು ಐಲ ಬೋವಿ ಭಗವತಿ  ಭಂಡಾರದ  ಅಂದಿನ ನಮ್ಮ ಹಿರಿಯರು ಮನಗಂಡು ಅದಕ್ಕಾಗಿ  ಅಂದಿನ ನಮ್ಮ ಹಿರಿಯರು ಮನಗಂಡು ಅದಕ್ಕಾಗಿ ಕಾರ್ಯೋನ್ಮುಖರಾದರು.  . ಆ ವೇಳೆ ನಮ್ಮ ಸಮಾಜದ ಜ್ಞಾನವೃಧ್ಧರೂ ವಯೋವೃದ್ಧರೂ ಆಗಿದ್ದ ಕಡಪ್ಪುರ ಸುಬ್ಬನವರು ತಮ್ಮ ಮನೆಯ ಮುಂಭಾಗದಲ್ಲಿರುವ ಒಂದು ಸಣ್ಣ ಕಟ್ಟಡದಲ್ಲಿ ಸಮಾಜದ ಮಕ್ಕಳಿಗೆ ಓದು ಬರಹವನ್ನು ಕಲಿಸುವ ಏರ್ಪಾಡು ಮಾಡಿ ತನ್ನ ಪುತ್ರರಾದ ಜೋಗಪ್ಪ ಮತ್ತು ಈಶ್ವರ ಯಾನೆ ಕೊಟ್ಯಪ್ಪ ಎಂಬವರನ್ನು ಅಧ್ಯಾಪಕರನ್ನಾಗಿ ನೇಮಿಸಿದರು. ಆದರೆ ಆ ಕಟ್ಟಡವು ಶಾಲೆಗೆ ಯೋಗ್ಯವಲ್ಲವೆಂದು ಮನಗಂಡು ನಮ್ಮ ಐಲ  ಬೋವಿ ಭಗವತಿ  ಭಂಡಾರದ ಸಭೆಯವರು ರೈಲ್ವೆ ಗೇಟ್ ಬಳಿ ಇರುವ ದಿ \ವಾಸುದೇವ ಮಯ್ಯರ ಸಣ್ಣ ಕಟ್ಟಡವನ್ನು ಶಾಲೆಗಾಗಿ ಬಾಡಿಗೆಗೆ ಪಡೆದುಕೊಂಡರು . ಶಾಲಾ ಪ್ರಾಯದ ಸಮಾಜದ ಮಕ್ಕಳನ್ನು ಹೊಸದಾಗಿ ಪ್ರಾರಂಭಿಸುವ ಶಾಲೆಗೆ ಕಳುಹಿಸಬೇಕೆಂದು ತೀರ್ಮಾನಿಸಿದರು.ಹೀಗೆ ೦೬-೧೦-೧೯೨೭ ರಂದು ಐಲ ಶ್ರೀ ಶಾರದ ಬೋವಿ ಪ್ರಾಥಮಿಕ ಶಾಲೆ ಎಂಬ ನಾಮಕರಣ ಪಡೆದು ೨೭ ಮಕ್ಕಳ ದಾಖಲಾತಿಯೊಂದಿಗೆ ಕಾರ್ಯೋನ್ಮುಖವಾಯಿತು . ಜೋಗಪ್ಪ ಮತ್ತು ಕೋಟ್ಯಪ್ಪ ನವರು ಕಾರಣಾ೦ತರದಿಂದ ಅಧ್ಯಾಪಕರಾಗಿ ಮುಂದುವರಿಯದ ಕಾರಣ ಕರ್ತಪ್ಪ ಎಂಬವರನ್ನು ಅಧ್ಯಾಪಕರನ್ನಾಗಿ ನೇಮಿಸಲಾಯಿತು . ನಮ್ಮ ಸಮಾಜದ ಏಕೈಕ ಸರಕಾರಿ ಅಧಿಕಾರಿಯಾಗಿದ್ದ ಅಮೀನ್ ವೀರಪ್ಪ ಮತ್ತು ಕರ್ತಪ್ಪ ಮಾಸ್ತರರ ಅವಿಶ್ರಾಂತ ಪ್ರಯತ್ನದ ಫಲವಾಗಿ ೧೯೩೦ ರ ಹೊತ್ತಿಗೆ ಶಾಲೆಗೆ ತಾತ್ಕಾಲಿಕ ಮಂಜೂರಾತಿ ದೊರೆಯಿತು ==
==ಸುಮಾರು ಅರ್ಧ ಶತಮಾನದ ಹಿಂದಿನ ಕಾಲ.ಆಗ ನಮ್ಮೂರಿನ ಮಕ್ಕಳಿಗೆ ಹತ್ತಿರ ಎಲ್ಲೂ ಶಾಲೆಗಳಿರಲಿಲ್ಲ. ದೂರದ ಮಂಗಲಪಾಡಿ ಶಾಲೆಗೋ  ಮುಳಿಂಜಶಾಲೆಗೋ ಹೋಗಬೇಕಿತ್ತು . ಆ ಶಾಲೆಗಳಲ್ಲಿ ನಮ್ಮ ಮಕ್ಕಳಿಗೆ ಯೋಗ್ಯ ಪ್ರೋತ್ಸಾಹ ದೊರಕುತ್ತಿರಲಿಲ್ಲ.ಹೀಗಾಗಿ ಆ ಕಾಲದಲ್ಲಿ ನಮ್ಮ ಸಮಾಜದ ಯಾವುದೇ ವಿದ್ಯಾರ್ಥಿಗಳು ಅಷ್ಟು ದೂರ ಹೋಗಿ ವಿದ್ಯೆ ಕಲಿಯುತ್ತಿರಲಿಲ್ಲ . ಆ ವೇಳೆಯಲ್ಲಿ ಊರಿನ ಅನೇಕ ವಿದ್ಯಭಿಮಾನಿಗಳು ಈ ಕೊರತೆಯನ್ನು ನಿವಾರಿಸಲು ಯತ್ನಿಸಿದರು .ನಮಗೆ ನಮ್ಮ ಊರಿನಲ್ಲಿ ,ನಮ್ಮದೇ ಆದ ಶಾಲೆಯಿದ್ದರೆ ನಮ್ಮ ಸಮಾಜದ ಬಡ ಮಕ್ಕಳಲ್ಲಿ ಹೆಚ್ಚಿನ ವಿದ್ಯಪ್ರಸಾರವಾಗಬಹುದೆಂದು ಐಲ ಬೋವಿ ಭಗವತಿ  ಭಂಡಾರದ  ಅಂದಿನ ನಮ್ಮ ಹಿರಿಯರು ಮನಗಂಡು ಅದಕ್ಕಾಗಿ  ಅಂದಿನ ನಮ್ಮ ಹಿರಿಯರು ಮನಗಂಡು ಅದಕ್ಕಾಗಿ ಕಾರ್ಯೋನ್ಮುಖರಾದರು.  . ಆ ವೇಳೆ ನಮ್ಮ ಸಮಾಜದ ಜ್ಞಾನವೃಧ್ಧರೂ ವಯೋವೃದ್ಧರೂ ಆಗಿದ್ದ ಕಡಪ್ಪುರ ಸುಬ್ಬನವರು ತಮ್ಮ ಮನೆಯ ಮುಂಭಾಗದಲ್ಲಿರುವ ಒಂದು ಸಣ್ಣ ಕಟ್ಟಡದಲ್ಲಿ ಸಮಾಜದ ಮಕ್ಕಳಿಗೆ ಓದು ಬರಹವನ್ನು ಕಲಿಸುವ ಏರ್ಪಾಡು ಮಾಡಿ ತನ್ನ ಪುತ್ರರಾದ ಜೋಗಪ್ಪ ಮತ್ತು ಈಶ್ವರ ಯಾನೆ ಕೊಟ್ಯಪ್ಪ ಎಂಬವರನ್ನು ಅಧ್ಯಾಪಕರನ್ನಾಗಿ ನೇಮಿಸಿದರು. ಆದರೆ ಆ ಕಟ್ಟಡವು ಶಾಲೆಗೆ ಯೋಗ್ಯವಲ್ಲವೆಂದು ಮನಗಂಡು ನಮ್ಮ ಐಲ  ಬೋವಿ ಭಗವತಿ  ಭಂಡಾರದ ಸಭೆಯವರು ರೈಲ್ವೆ ಗೇಟ್ ಬಳಿ ಇರುವ ದಿ \ವಾಸುದೇವ ಮಯ್ಯರ ಸಣ್ಣ ಕಟ್ಟಡವನ್ನು ಶಾಲೆಗಾಗಿ ಬಾಡಿಗೆಗೆ ಪಡೆದುಕೊಂಡರು . ಶಾಲಾ ಪ್ರಾಯದ ಸಮಾಜದ ಮಕ್ಕಳನ್ನು ಹೊಸದಾಗಿ ಪ್ರಾರಂಭಿಸುವ ಶಾಲೆಗೆ ಕಳುಹಿಸಬೇಕೆಂದು ತೀರ್ಮಾನಿಸಿದರು.ಹೀಗೆ ೦೬-೧೦-೧೯೨೭ ರಂದು ಐಲ ಶ್ರೀ ಶಾರದ ಬೋವಿ ಪ್ರಾಥಮಿಕ ಶಾಲೆ ಎಂಬ ನಾಮಕರಣ ಪಡೆದು ೨೭ ಮಕ್ಕಳ ದಾಖಲಾತಿಯೊಂದಿಗೆ ಕಾರ್ಯೋನ್ಮುಖವಾಯಿತು . ಜೋಗಪ್ಪ ಮತ್ತು ಕೋಟ್ಯಪ್ಪ ನವರು ಕಾರಣಾ೦ತರದಿಂದ ಅಧ್ಯಾಪಕರಾಗಿ ಮುಂದುವರಿಯದ ಕಾರಣ ಕರ್ತಪ್ಪ ಎಂಬವರನ್ನು ಅಧ್ಯಾಪಕರನ್ನಾಗಿ ನೇಮಿಸಲಾಯಿತು . ನಮ್ಮ ಸಮಾಜದ ಏಕೈಕ ಸರಕಾರಿ ಅಧಿಕಾರಿಯಾಗಿದ್ದ ಅಮೀನ್ ವೀರಪ್ಪ ಮತ್ತು ಕರ್ತಪ್ಪ ಮಾಸ್ತರರ ಅವಿಶ್ರಾಂತ ಪ್ರಯತ್ನದ ಫಲವಾಗಿ ೧೯೩೦ ರ ಹೊತ್ತಿಗೆ ಶಾಲೆಗೆ ತಾತ್ಕಾಲಿಕ ಮಂಜೂರಾತಿ ದೊರೆಯಿತು ==
15

തിരുത്തലുകൾ

"https://schoolwiki.in/പ്രത്യേകം:മൊബൈൽവ്യത്യാസം/245526" എന്ന താളിൽനിന്ന് ശേഖരിച്ചത്