"എസ് .ഡി. പി. എച്ച്. എസ്. ധർമ്മത്തടുക്ക/Sub Dist Kalolsavam" എന്ന താളിന്റെ പതിപ്പുകൾ തമ്മിലുള്ള വ്യത്യാസം

11051sdphsd (സംവാദം | സംഭാവനകൾ)
No edit summary
11051sdphsd (സംവാദം | സംഭാവനകൾ)
വരി 46: വരി 46:
ಪೈವಳಿಕೆ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಂತಿ ಕೆ , ಪುತ್ತಿಗೆ ಪಂಚಾಯತ್ ಅಧ್ಯಕ್ಷ ಶ್ರೀ ಸುಬ್ಬಣ್ಣ ಆಳ್ವ ,ಉಪಾಧ್ಯಕ್ಷೆ  ಶ್ರೀಮತಿ ಜಯಂತಿ, ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷ  ಪಾಲಾಕ್ಷ ರೈ, ಕಾಸರಗೋಡು ಎಸ್.ಎಸ್.ಕೆ ಜಿಲ್ಲಾ ಪ್ರೋಗ್ರಾಂ ಆಫೀಸರ್ ಶ್ರೀ ನಾರಾಯಣ ದೇಲಂಪಾಡಿ, ಮಂಗಳೂರು ಕಾಂಪ್ಕೋ ಲಿಮಿಟೆಡ್ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ಟಿ, ಎಚ್. ಎಂ ಫೋರಂ ಸಂಚಾಲಕ ಶ್ರೀ ಶಾಮ ಭಟ್ ಚೇವಾರ್ ಶುಭಾಶಯಗಳನ್ನು ತಿಳಿಸಿದರು. ಪುತ್ತಿಗೆ ಪಂಚಾಯತ್ ವೆಲ್ಫೇರ್ ಸ್ಟಾಂಡಿಂಗ್ ಸಮಿತಿ ಅಧ್ಯಕ್ಷೆ  ಶ್ರೀಮತಿ ಅನಿತಾ ಎಂ,ವಿದ್ಯಾಭ್ಯಾಸ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ಮಜೀದ್ , ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ  ಶ್ರೀ ಜಿತೇಂದ್ರ ಎಸ್.ಎಚ್, ವಾರ್ಡ್ ಸದಸ್ಯರುಗಳಾದ  ಕೇಶವ ಎಸ್ ಆರ್, ಶ್ರೀ  ಜನಾರ್ಧನ‌ ಪೂಜಾರಿ ಕೆ, ಶ್ರೀ ಅಶೋಕ ಭಂಡಾರಿ, ಶ್ರೀಮತಿ ಗೀತಾ ಎಂ, ಶ್ರೀಮತಿ ಪ್ರೇಮ ಎಸ್ ರೈ, ಶ್ರೀಮತಿ ಸುನಿತಾ ವಾಲ್ಟಿ ಡಿಸೋಜ, ಜೆಡ್ ಎ ಕಯ್ಯಾರ್, ಶ್ರೀ ಆಸಿಪ್ ಅಲಿ, ಶ್ರೀಮತಿ ರಹಮತ್ ರಹಮಾನ್ , ಶ್ರೀಮತಿ ಶಾಂತಿ ವೈ,  ಮಂಜೇಶ್ವರ ಬಿ.ಪಿ.ಸಿ  ವಿಜಯಕುಮಾರ್ ಪಿ, ಸಾಮಾಜಿಕ ಕಾರ್ಯಕರ್ತ ಶಂಕರ ರಾವ್.ಕೆ, ಪಿ.ಟಿ.ಎ ಅಧ್ಯಕ್ಷ ರಾದ ಶಿವಪ್ರಸಾದ್ ಶೆಟ್ಟಿ ಹಾಗೂ ಅಶೋಕ ಎನ್, ಎಂ.ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಜಯಲಕ್ಷ್ಮಿ, ವಿದ್ಯಾಸಂಸ್ಥೆಗಳ ಕರೆಸ್ಪಾಂಡಂಟ್  ಶಾರದಾ ಅಮ್ಮ, ಹೈಯರ್ ಸೆಕೆಂಡರಿ ಶಾಲಾ ವ್ಯವಸ್ಥಾಪಕ ಶ್ರೀ ಶಂಕರ ನಾರಾಯಣ ಭಟ್,  ಏ.ಯು.ಪಿ ಶಾಲೆ ವ್ಯವಸ್ಥಾಪಕಿ ಶ್ರೀಮತಿ ವಿಜಯಶ್ರೀ , ಮಾಜಿ ವಾರ್ಡ್ ಸದಸ್ಯ ಅಮಿರ್ ಅಲಿ, ಎಸ್.ಎಂ.ಸಿ ಅಧ್ಯಕ್ಷ ಅಜೀಜ್ ಕಲಾಯಿ , ಪ್ರಾಂಶುಪಾಲ ರಾಮಚಂದ್ರ ಭಟ್, ಮುಖ್ಯೋಪಾಧ್ಯಾಯ ಗೋವಿಂದ ಭಟ್, ಉದ್ಯಮಿ ಶ್ರೀ ಮಹಾಬಲೇಶ್ವರ ಭಟ್ ಎಡಕ್ಕಾನ ಉಪಸ್ಥಿತರಿದ್ದರು.
ಪೈವಳಿಕೆ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಂತಿ ಕೆ , ಪುತ್ತಿಗೆ ಪಂಚಾಯತ್ ಅಧ್ಯಕ್ಷ ಶ್ರೀ ಸುಬ್ಬಣ್ಣ ಆಳ್ವ ,ಉಪಾಧ್ಯಕ್ಷೆ  ಶ್ರೀಮತಿ ಜಯಂತಿ, ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷ  ಪಾಲಾಕ್ಷ ರೈ, ಕಾಸರಗೋಡು ಎಸ್.ಎಸ್.ಕೆ ಜಿಲ್ಲಾ ಪ್ರೋಗ್ರಾಂ ಆಫೀಸರ್ ಶ್ರೀ ನಾರಾಯಣ ದೇಲಂಪಾಡಿ, ಮಂಗಳೂರು ಕಾಂಪ್ಕೋ ಲಿಮಿಟೆಡ್ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ಟಿ, ಎಚ್. ಎಂ ಫೋರಂ ಸಂಚಾಲಕ ಶ್ರೀ ಶಾಮ ಭಟ್ ಚೇವಾರ್ ಶುಭಾಶಯಗಳನ್ನು ತಿಳಿಸಿದರು. ಪುತ್ತಿಗೆ ಪಂಚಾಯತ್ ವೆಲ್ಫೇರ್ ಸ್ಟಾಂಡಿಂಗ್ ಸಮಿತಿ ಅಧ್ಯಕ್ಷೆ  ಶ್ರೀಮತಿ ಅನಿತಾ ಎಂ,ವಿದ್ಯಾಭ್ಯಾಸ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ಮಜೀದ್ , ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ  ಶ್ರೀ ಜಿತೇಂದ್ರ ಎಸ್.ಎಚ್, ವಾರ್ಡ್ ಸದಸ್ಯರುಗಳಾದ  ಕೇಶವ ಎಸ್ ಆರ್, ಶ್ರೀ  ಜನಾರ್ಧನ‌ ಪೂಜಾರಿ ಕೆ, ಶ್ರೀ ಅಶೋಕ ಭಂಡಾರಿ, ಶ್ರೀಮತಿ ಗೀತಾ ಎಂ, ಶ್ರೀಮತಿ ಪ್ರೇಮ ಎಸ್ ರೈ, ಶ್ರೀಮತಿ ಸುನಿತಾ ವಾಲ್ಟಿ ಡಿಸೋಜ, ಜೆಡ್ ಎ ಕಯ್ಯಾರ್, ಶ್ರೀ ಆಸಿಪ್ ಅಲಿ, ಶ್ರೀಮತಿ ರಹಮತ್ ರಹಮಾನ್ , ಶ್ರೀಮತಿ ಶಾಂತಿ ವೈ,  ಮಂಜೇಶ್ವರ ಬಿ.ಪಿ.ಸಿ  ವಿಜಯಕುಮಾರ್ ಪಿ, ಸಾಮಾಜಿಕ ಕಾರ್ಯಕರ್ತ ಶಂಕರ ರಾವ್.ಕೆ, ಪಿ.ಟಿ.ಎ ಅಧ್ಯಕ್ಷ ರಾದ ಶಿವಪ್ರಸಾದ್ ಶೆಟ್ಟಿ ಹಾಗೂ ಅಶೋಕ ಎನ್, ಎಂ.ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಜಯಲಕ್ಷ್ಮಿ, ವಿದ್ಯಾಸಂಸ್ಥೆಗಳ ಕರೆಸ್ಪಾಂಡಂಟ್  ಶಾರದಾ ಅಮ್ಮ, ಹೈಯರ್ ಸೆಕೆಂಡರಿ ಶಾಲಾ ವ್ಯವಸ್ಥಾಪಕ ಶ್ರೀ ಶಂಕರ ನಾರಾಯಣ ಭಟ್,  ಏ.ಯು.ಪಿ ಶಾಲೆ ವ್ಯವಸ್ಥಾಪಕಿ ಶ್ರೀಮತಿ ವಿಜಯಶ್ರೀ , ಮಾಜಿ ವಾರ್ಡ್ ಸದಸ್ಯ ಅಮಿರ್ ಅಲಿ, ಎಸ್.ಎಂ.ಸಿ ಅಧ್ಯಕ್ಷ ಅಜೀಜ್ ಕಲಾಯಿ , ಪ್ರಾಂಶುಪಾಲ ರಾಮಚಂದ್ರ ಭಟ್, ಮುಖ್ಯೋಪಾಧ್ಯಾಯ ಗೋವಿಂದ ಭಟ್, ಉದ್ಯಮಿ ಶ್ರೀ ಮಹಾಬಲೇಶ್ವರ ಭಟ್ ಎಡಕ್ಕಾನ ಉಪಸ್ಥಿತರಿದ್ದರು.
ಅಧ್ಯಾಪಕ ಶ್ರೀ  ಸತೀಶ್ ಕುಮಾರ್ ಶೆಟ್ಟಿ 8  ಭಾಷೆಗಳಲ್ಲಿ ಅತಿಥಿಗಳನ್ನು ವಿಶೇಷವಾಗಿ ಸ್ವಾಗತಿಸಿ ಕಾಸರಗೋಡಿನ ಬಹುಭಾಷಾ ಸಂಗಮ ಭೂಮಿಯ ಶ್ರೀಮಂತಿಕೆಯನ್ನು  ಸಭಿಕರಿಗೆ ಪರಿಚಯಿಸಿದರು. ಮುಖ್ಯೋಪಾಧ್ಯಾಯ ಶ್ರೀ  ಮಹಾಲಿಂಗ ಭಟ್ ವಂದಿಸಿದರು‌. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಅಧ್ಯಾಪಕ ಶ್ರೀನಿವಾಸ ಕೆ.ಎಚ್ ಹಾಗೂ ವಿಮಲ್ ಅಡಿಯೋಡಿ ಕಾರ್ಯಕ್ರಮವನ್ನು ನಿರೂಪಿಸಿದರು..</font>
ಅಧ್ಯಾಪಕ ಶ್ರೀ  ಸತೀಶ್ ಕುಮಾರ್ ಶೆಟ್ಟಿ 8  ಭಾಷೆಗಳಲ್ಲಿ ಅತಿಥಿಗಳನ್ನು ವಿಶೇಷವಾಗಿ ಸ್ವಾಗತಿಸಿ ಕಾಸರಗೋಡಿನ ಬಹುಭಾಷಾ ಸಂಗಮ ಭೂಮಿಯ ಶ್ರೀಮಂತಿಕೆಯನ್ನು  ಸಭಿಕರಿಗೆ ಪರಿಚಯಿಸಿದರು. ಮುಖ್ಯೋಪಾಧ್ಯಾಯ ಶ್ರೀ  ಮಹಾಲಿಂಗ ಭಟ್ ವಂದಿಸಿದರು‌. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಅಧ್ಯಾಪಕ ಶ್ರೀನಿವಾಸ ಕೆ.ಎಚ್ ಹಾಗೂ ವಿಮಲ್ ಅಡಿಯೋಡಿ ಕಾರ್ಯಕ್ರಮವನ್ನು ನಿರೂಪಿಸಿದರು..</font>
<center><gallery mode="packed-overlay" widths="250" heights="220">
പ്രമാണം:11051 Closing Ceremony.jpg|alt=|'''<b class="term"><font size="3" color="blue" face="Century Schoolbook L" font>Closing Ceremony 2023</font></b></h1>'''
പ്രമാണം:Closing Ceremony1.jpg|alt=
പ്രമാണം:Closing Ceremony2.jpg|alt=
പ്രമാണം:Closing Ceremony3.jpg|alt=
പ്രമാണം:Closing Ceremony4.jpg|alt=
പ്രമാണം:11051 Closing Ceremony4.jpg|alt=
</gallery></CENTER>