"എസ് .ഡി. പി. എച്ച്. എസ്. ധർമ്മത്തടുക്ക/School olmpics/2024-25" എന്ന താളിന്റെ പതിപ്പുകൾ തമ്മിലുള്ള വ്യത്യാസം

11051sdphsd (സംവാദം | സംഭാവനകൾ)
No edit summary
11051sdphsd (സംവാദം | സംഭാവനകൾ)
No edit summary
വരി 1: വരി 1:
 
<div style="box-shadow:10px 10px 5px #F90868;margin:0 auto; padding:0.9em 0.9em 0.5em 0.5em; border-radius:20px; border:3px solid blue; background-image:-webkit-radial-gradient(white, #F2F793); font-size:100%; text-align:justify; width:95%; color:black;">
== <b class="term"><font size="5" color="blue" face="Century Schoolbook L" font>ಧರ್ಮತ್ತಡ್ಕ ಪ್ರೌಢ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ 2024</font></b> ==
== <b class="term"><font size="5" color="blue" face="Century Schoolbook L" font>ಧರ್ಮತ್ತಡ್ಕ ಪ್ರೌಢ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ 2024</font></b> ==
<font size="5" color="black" face="Noto Serif Kannada" font>ಧರ್ಮತ್ತಡ್ಕ :  ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದ ಪ್ರೌಢಾಶಾಲಾ ವಿಭಾಗದ ವಾರ್ಷಿಕ ಕ್ರೀಡಾಕೂಟವು ಇಂದು ಆರಂಭಗೊಂಡಿತು.ವಿದ್ಯಾರ್ಥಿಗಳ ಶಿಸ್ತಿನ ಪಥಸಂಚಲನದೊಂದಿಗೆ ಕಾರ್ಯಕ್ರಮವು ಆರಂಭಗೊಂಡಿತು.ಕ್ರೀಡಾಕೂಟದ ಔಪಚಾರಿಕ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಪಿ.ಟಿ.ಎ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ವಹಿಸಿದರು.ಶಾಲಾ ಮೇನೇಜರ್  ಶಂಕರನಾರಾಯಣ ಭಟ್ ಕ್ರೀಡಾಜ್ಯೋತಿಯನ್ನು ಬೆಳಗಿ ಉದ್ಘಾಟಿಸಿದರು. ನಿವೃತ್ತ ದೈಹಿಕ ಶಿಕ್ಷಕರು, ಕಾಸರಗೋಡು ಜಿಲ್ಲಾ ತ್ರೋಬಾಲ್ ಅಸೋಸಿಯೇಶನ್ ಅಧ್ಯಕ್ಷರಾದ  ಶ್ರೀ ಸೂರ್ಯನಾರಾಯಣ್ ಭಟ್ ಪಥ ಸಂಚಲನದ ಗೌರವವನ್ನು ಸ್ವೀಕರಿಸಿದರು.  ಮುಖ್ಯ ಶಿಕ್ಷಕರಾದ ಗೋವಿಂಧ ಭಟ್  ಧ್ವಜಾರೋಹಣ ಮಾಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಧರ್ಮತ್ತಡ್ಕ ಎ. ಯು. ಪಿ. ಶಾಲೆಯ ಮುಖ್ಯೋಪಾಧ್ಯಾಯರಾದ ಮಹಾಲಿಂಗ ಭಟ್  ಶುಭಾಶಯವನ್ನು ಕೋರಿದರು. ಶಾಲಾ ವಿದ್ಯಾರ್ಥಿ ನಾಯಕ ನೂತನ್ ಎಡಕ್ಕಾನ  ಕ್ರೀಡಾಳುಗಳಿಗೆ ಪ್ರತಿಜ್ಞೆಯ‌ನ್ನು ಬೋಧಿಸಿದನು. ಅಧ್ಯಾಪಕ ಸೂರ್ಯ ನಾರಾಯಣ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿನಿಯರು ಪ್ರಾರ್ಥನೆಯ‌ನ್ನು ಹಾಡಿದರು‌. ಅದ್ಯಾಪಿಕೆ ಈಶ್ವರಿ ಡಿ ಸ್ವಾಗತಿಸಿ, ದೈಹಿಕ ಶಿಕ್ಷಣ ಅಧ್ಯಾಪಕ ಸಂತೋಷ್ ಕುಮಾರ್ ವಂದಿಸಿದರು..
<font size="5" color="black" face="Noto Serif Kannada" font>ಧರ್ಮತ್ತಡ್ಕ :  ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದ ಪ್ರೌಢಾಶಾಲಾ ವಿಭಾಗದ ವಾರ್ಷಿಕ ಕ್ರೀಡಾಕೂಟವು ಇಂದು ಆರಂಭಗೊಂಡಿತು.ವಿದ್ಯಾರ್ಥಿಗಳ ಶಿಸ್ತಿನ ಪಥಸಂಚಲನದೊಂದಿಗೆ ಕಾರ್ಯಕ್ರಮವು ಆರಂಭಗೊಂಡಿತು.ಕ್ರೀಡಾಕೂಟದ ಔಪಚಾರಿಕ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಪಿ.ಟಿ.ಎ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ವಹಿಸಿದರು.ಶಾಲಾ ಮೇನೇಜರ್  ಶಂಕರನಾರಾಯಣ ಭಟ್ ಕ್ರೀಡಾಜ್ಯೋತಿಯನ್ನು ಬೆಳಗಿ ಉದ್ಘಾಟಿಸಿದರು. ನಿವೃತ್ತ ದೈಹಿಕ ಶಿಕ್ಷಕರು, ಕಾಸರಗೋಡು ಜಿಲ್ಲಾ ತ್ರೋಬಾಲ್ ಅಸೋಸಿಯೇಶನ್ ಅಧ್ಯಕ್ಷರಾದ  ಶ್ರೀ ಸೂರ್ಯನಾರಾಯಣ್ ಭಟ್ ಪಥ ಸಂಚಲನದ ಗೌರವವನ್ನು ಸ್ವೀಕರಿಸಿದರು.  ಮುಖ್ಯ ಶಿಕ್ಷಕರಾದ ಗೋವಿಂಧ ಭಟ್  ಧ್ವಜಾರೋಹಣ ಮಾಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಧರ್ಮತ್ತಡ್ಕ ಎ. ಯು. ಪಿ. ಶಾಲೆಯ ಮುಖ್ಯೋಪಾಧ್ಯಾಯರಾದ ಮಹಾಲಿಂಗ ಭಟ್  ಶುಭಾಶಯವನ್ನು ಕೋರಿದರು. ಶಾಲಾ ವಿದ್ಯಾರ್ಥಿ ನಾಯಕ ನೂತನ್ ಎಡಕ್ಕಾನ  ಕ್ರೀಡಾಳುಗಳಿಗೆ ಪ್ರತಿಜ್ಞೆಯ‌ನ್ನು ಬೋಧಿಸಿದನು. ಅಧ್ಯಾಪಕ ಸೂರ್ಯ ನಾರಾಯಣ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿನಿಯರು ಪ್ರಾರ್ಥನೆಯ‌ನ್ನು ಹಾಡಿದರು‌. ಅದ್ಯಾಪಿಕೆ ಈಶ್ವರಿ ಡಿ ಸ್ವಾಗತಿಸಿ, ದೈಹಿಕ ಶಿಕ್ಷಣ ಅಧ್ಯಾಪಕ ಸಂತೋಷ್ ಕುಮಾರ್ ವಂದಿಸಿದರು..