ICT COURSE

 
ಅಧ್ಯಾಪಕರಿಗೆ ICT ತರಬೇತಿ




ನುಡಿ ನಮನ

PEN FRIEND

 
ಮಕ್ಕಳು ಹಾಗು ಅಧ್ಯಾಪಕರು  ತಾವು ಬರೆದು ಶಾಯಿ ಮುಗಿದ ಪೆನ್ ಗಳನ್ನು ಅಲ್ಲಲ್ಲಿ ಬಿಸಾಡದೆ PEN FRIEND ಎಂಬ ಪೆಟ್ಟಿಗೆಯೊಳಗೆ ಹಾಕಿ ಪರಿಸರ ಸಂರಕ್ಷಣೆಯಲ್ಲಿ ಭಾಗವಾಗಲು ಪ್ರೇರೇಪಿಸುವುದು .









 
UP ಸಾಹಿತ್ಯ ಸಭೆ online










 
ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿಗಳಾದ ಶ್ರೀಯುತ  ಯತೀಶ್ ಕುಮಾರ್ ರೈ ಅವರು ಶಾಲೆಗೆ ಭೇಟಿ ನೀಡಿ ಶಾಲಾ ಮಕ್ಕಳ ಕಲಿಕೆಯ ಪ್ರಗತಿಯನ್ನು ಹಾಗು ಶಾಲೆಯ ವಾತಾವರಣವನ್ನು ವೀಕ್ಷಿಸಿ ತಮ್ಮ ಅಭಿಪ್ರಾಯಗಳನ್ನು ಹೇಳಿ ಮಕ್ಕಳಿಗೆ ಶುಭಾಶಯಗಳನ್ನು ಕೋರಿದರು.
സ്കൂൾസൗകര്യങ്ങൾപ്രവർത്തനങ്ങൾക്ലബ്ബുകൾചരിത്രംഅംഗീകാരം

ಶಾಲಾ ಪ್ರವೇಶೋತ್ಸವ 2021

 
೨೦೨೧-೨೨ ನೇ ಶೈಕ್ಶಣಿಕ ವರ್ಷವು ಕೋವಿಡ್ ಮಾನದಂಡಗಳೊಂದಿಗೆ ಪುನರಾರಂಭಗೊಂಡಿತು .



ಗಣರಾಜ್ಯೋತ್ಸವ

 
ದಿನಾಂಕ ೨೬/೦೧/೨೦೨೨ ನೇ ಬುಧವಾರ ನಮ್ಮೀ ಶಾಲೆಯಲ್ಲಿ corona ಮಾನದಂಡಗಳನ್ನು ಪಾಲಿಸಿಕೊಂಡು ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಅಧ್ಯಾಪಕರು ಮತ್ತು ರಕ್ಷಕ -ಶಿಕ್ಷಕ ಸಂಘದ ಅಧ್ಯಕ್ಷರು ಸೇರಿ ಗಣರಾಜ್ಯೋತ್ಸವ ವನ್ನು ಆಚರಿಸಿದೆವು .ಶಾಲಾ ಮುಖ್ಯೋಪಾಧ್ಯಾಯರು ರಾಷ್ಟ್ರ ಧ್ವಜಾಹರಣ ಗೈದರು


ನೆರೆ ಪರಿಹಾರ ನಿಧಿ

 
ಕೇರಳ ರಾಜ್ಯವು ನೆರೆ ಸಮಸ್ಯೆಯಿಂದಿರುವಾಗ ಮಕ್ಕಳು ತಮ್ಮ ಕೈಯಿಂದಾಗುವಷ್ಟು ಸಹಾಯ ಮಾಡಿದರು