എസ് .ഡി. പി. എച്ച്. എസ്. ധർമ്മത്തടുക്ക/others
ദൃശ്യരൂപം
ವಯನಾಡಿನ ದುರಂತ ದಲ್ಲಿ ಮಡಿದವರಿಗೆ ಸಂತಾಪ
ಶ್ರೀ ದುರ್ಗಾಪರಮೇಶ್ವರಿ ಹೈಸ್ಕೂಲ್ ಧರ್ಮತ್ತಡ್ಕ ದಲ್ಲಿ ಸಮಾಜ ವಿಜ್ಞಾನ ಕ್ಲಬ್ ನ ಆಶ್ರಯದಲ್ಲಿ ದಿನಾಂಕ 05/08/24 ನೇ ಸೋಮವಾರ ಶಾಲಾ ಅಸೆಂಬ್ಲಿಯಲ್ಲಿ ವಯನಾಡಿನ ದುರಂತ ದಲ್ಲಿ ಮಡಿದವರಿಗೆ ಸಂತಾಪವನ್ನು ಸೂಚಿಸಲಾಯಿತು.... ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ಶ್ರೀ ಇ.ಎಚ್ ಗೋವಿಂದ ಭಟ್ ವಯನಾಡಿನ ದುರಂತ ದ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು..
