ಉಪಜಿಲ್ಲಾಮಟ್ಟದ ಐಟಿ ಮೇಳ

ಸೈಂಟ್.ಜೋಸೆಫ್.ಎ.ಯು.ಪಿ.ಶಾಲೆ ಕಳಿಯೂರಿನಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾಮಟ್ಟದ ಐ ಟಿ ಮೇಳದಲ್ಲಿ ಹೈಸ್ಕೂಲ್ ವಿಭಾಗದಲ್ಲಿ ಚಾಂಪಿಯನ್ ಶಿಪ್ ಪಡೆದ ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆಯ ವಿದ್ಯಾರ್ಥಿಗಳು. ಭಾಗ್ಯ ಶ್ರೀ , ಶ್ರೀ ಗಣೇಶ್ , ಮೊಹಮ್ಮದ್ ತಂಸೀಲ್ , ಶ್ರೀಕಾಂತ್ , ಕಾರ್ತಿಕೇಯ .ಯನ್