എസ് എൻ എ എൽ പി എസ് പെർള ಎಸ್.ಎನ್.ಎ.ಎಲ್.ಪಿ.ಎಸ್.ಪೆರ್ಲ

Schoolwiki സംരംഭത്തിൽ നിന്ന്
സ്കൂളിനെക്കുറിച്ച്സൗകര്യങ്ങൾപ്രവർത്തനങ്ങൾക്ലബ്ബുകൾചരിത്രംഅംഗീകാരങ്ങൾ
എസ് എൻ എ എൽ പി എസ് പെർള ಎಸ್.ಎನ್.ಎ.ಎಲ್.ಪಿ.ಎಸ್.ಪೆರ್ಲ
Photo123.jpg
വിലാസം
PERLA

PERLA പി.ഒ.
,
671552
സ്ഥാപിതം1926
വിവരങ്ങൾ
ഇമെയിൽperlasnalps@gmail.com
വെബ്‍സൈറ്റ്
കോഡുകൾ
സ്കൂൾ കോഡ്11321 (സമേതം)
യുഡൈസ് കോഡ്32010200310
വിദ്യാഭ്യാസ ഭരണസംവിധാനം
റവന്യൂ ജില്ലകാസർഗോഡ്
വിദ്യാഭ്യാസ ജില്ല കാസർഗോഡ്
ഉപജില്ല കുമ്പള
ഭരണസംവിധാനം
ലോകസഭാമണ്ഡലംകാസർഗോഡ്
നിയമസഭാമണ്ഡലംമഞ്ചേശ്വരം
താലൂക്ക്മഞ്ചേശ്വരം
ബ്ലോക്ക് പഞ്ചായത്ത്മഞ്ചേശ്വരം
തദ്ദേശസ്വയംഭരണസ്ഥാപനംഎൻമകജെ പഞ്ചായത്ത്
വാർഡ്10
സ്കൂൾ ഭരണ വിഭാഗം
സ്കൂൾ ഭരണ വിഭാഗംഎയ്ഡഡ്
സ്കൂൾ വിഭാഗംപൊതുവിദ്യാലയം
പഠന വിഭാഗങ്ങൾ
എൽ.പി
സ്കൂൾ തലം1 മുതൽ 4 വരെ 1 to 4
മാദ്ധ്യമംഇംഗ്ലീഷ് ENGLISH, കന്നട KANNADA
സ്ഥിതിവിവരക്കണക്ക്
ആൺകുട്ടികൾ97
പെൺകുട്ടികൾ101
ആകെ വിദ്യാർത്ഥികൾ198
ഹയർസെക്കന്ററി
ആകെ വിദ്യാർത്ഥികൾ0
സ്കൂൾ നേതൃത്വം
പ്രധാന അദ്ധ്യാപകൻGOPALA KRISHNA BHAT
പി.ടി.എ. പ്രസിഡണ്ട്JYOTHI LAKSHMI
എം.പി.ടി.എ. പ്രസിഡണ്ട്Harshitha k
അവസാനം തിരുത്തിയത്
05-03-2024Shyamaranjith123


പ്രോജക്ടുകൾ
തിരികെ വിദ്യാലയത്തിലേക്ക്
എന്റെ ഗ്രാമം
നാടോടി വിജ്ഞാനകോശം
സ്കൂൾ പത്രം
അക്ഷരവൃക്ഷം
ഓർമ്മക്കുറിപ്പുകൾ
എന്റെ വിദ്യാലയം
Say No To Drugs Campaign
ഹൈടെക് വിദ്യാലയം
കുഞ്ഞെഴുത്തുകൾ



ചരിത്രം (ಇತಿಹಾಸ)

ಸ್ವಾತಂತ್ರ್ಯ ಪೂರ್ವದಲ್ಲಿ ಶೈಕ್ಷಣಿಕವಾಗಿ, ಆರ್ಥಿಕವಾಗಿ , ಸಾಮಾಜಿಕವಾಗಿ ಅತ್ಯಂತ ಹಿಂದುಳಿದ ಪ್ರದೇಶವಾದ ಕಾಸರಗೋಡು ತಾಲೂಕು ಎಣ್ಮಕಜೆ ಗ್ರಾಮದ ಪೆರ್ಲದಲ್ಲಿ ಯಾವುದೇ ಮೂಲಭೂತ ಸೌಕರ್ಯಗಳಿಲ್ಲದ ಸನ್ನಿವೇಶದಲ್ಲಿ ಸುಪ್ರಸಿದ್ಧ ಗಾಂಧಿವಾದಿ ಪೆರ್ಲದ ಗಾಂಧಿ ಎಂದೇ ಜನಜನತರಾದ ಮಹಾಮಾನವತಾವಾದಿಯಾದ ಶ್ರೀ ಪರ್ತಜೆ ವೆಂಕಟ್ರಮಣ ಭಟ್ಟರಿಂದ ೧೯೨೫ನೇ ಇಸವಿಯಲ್ಲಿ ಶ್ರೀ ಸತ್ಯನಾರಾಯಣ ಪ್ರಾಥಮಿಕ ಶಾಲೆ ಹುಟ್ಟಿಕೊಂಡಿತು. ಮುಂದೆ ವಿದ್ಯಾಭಿಮಾನಿಗಳಾದ ಊರಪರವೂರ ಪ್ರಮುಖರ ಸಹಕಾರದೊಂದಿಗೆ ೧೯೪೫ರಲ್ಲಿ ಪ್ರೌಢಶಾಲೆಯಾಗಿ ಕೂಡ ಮೇಲ್ದರ್ಜೆಗೇರಿತು. ಇಲ್ಲಿ ವಿದ್ಯಾಭ್ಯಾಸ ಮಾಡಿದ ಹತ್ತು ಹಲವು ಮಂದಿ ಇಂದು ದೇಶ ವಿದೇಶಗಳಲ್ಲಿ ಉನ್ನತ ಹುದ್ದೆಯಲ್ಲಿರುವುದು ನಮಗೆಲ್ಲ ಹೆಮ್ಮೆಯ ಸಂಗತಿ. ಈ ಸಂಸ್ಥೆಗೆ ಊರಿನ ನಾನಾ ಮೂಲೆಗಳಿಂದ (ಬೇಂಗಪದವು, ನಲ್ಕ, ಖಂಡಿಗೆ, ಪರ್ತಜೆ, ಸ್ವರ್ಗ , ಬೆದ್ರಂಪಳ್ಳ, ಕಜಂಪಾಡಿ, ಉಕ್ಕಿನಡ್ಕ, ಬಣ್ಪುತ್ತಡ್ಕ, ಏಳ್ಕಾನ) ಮಾತ್ರವಲ್ಲ ಪಕ್ಕದ ಊರಿನಿಂದಲೂ ಮಕ್ಕಳು ಶಾಲೆಗೆ ಬರುತ್ತಿದ್ದು ಉತ್ತಮ ಶೈಕ್ಷಣಿಕ ಗುಣಮಟ್ಟವನ್ನು ಹೊಂದಿದೆ. ಈ ಸಂಸ್ಥೆಯು ಪಿಟಿಎ, ಎಂಪಿಟಿಎ, ಎಸ್ ಎಸ್ ಜಿಗಳನ್ನು ಹೊಂದಿದ್ದು ವಿದ್ಯಾರಣ್ಯ ವಿದ್ಯಾವರ್ಧಕ ಸಂಘವೆಂಬ ಸಹಕಾರಿ ಮೇಲ್ವಿಚಾರಕ ಸಮಿತಿಯ ಆಶ್ರಯದಲ್ಲಿ ಸರಕಾರದ ಅನುದಾನದೊಂದಿಗೆ ಸುಗಮವಾಗಿ ಮುಂದಡಿಯಿಡುತ್ತಾ ನಾಡಿನ ಶೈಕ್ಷಣಿಕ ಆವಶ್ಯಕತೆಯನ್ನು ಈಡೇರಿಸುವುದರೊಂದಿಗೆ ಮಕ್ಕಳ ಸರ್ವಾಗೀಣ ಬೆಳವಣಿಗೆಯೆಂಬ ತನ್ನ ಗುರಿಯನ್ನು ಸಾಧಿಸುವಲ್ಲಿ ಸಫಲತೆಯನ್ನು ಕಂಡಿದೆ. ಣ

ഭൗതികസൗകര്യങ്ങൾ (ಭೌತಿಕ ಸೌಕರ್ಯಗಳು)

ಪ್ರಸ್ತುತ ಶಾಲೆಯು ಉತ್ತಮ ಭೌತಿಕ ಸೌಕರ್ಯಗಳನ್ನೊಳಗೊಂಡಿದೆ. ತರಗತಿ ಕೋಣೆಗಳು ಸುಸಜ್ಜಿತವಾಗಿವೆ. ಸಾಕಷ್ಟು ಪೀಠೋಪಕರಣಗಳಿವೆ. ನೀರಿನ ವ್ಯವಸ್ಥೆ. ಶೌಚಾಲಯ ವ್ಯವಸ್ಥೆ ಕೂಡಾ ಉತ್ತಮವಾಗಿದೆ. ಶಾಲಾ ಆಟದ ಮೈದಾನವು ತಕ್ಕಮಟ್ಟಿಗೆ ಉತ್ತಮವಾಗಿದೆ.

പാഠ്യേതര പ്രവർത്തനങ്ങൾ (ಪಾಠ್ಯೇತರ ಚಟುವಟಿಕೆಗಳು)

ವಿವಿಧ ಸಂಘಗಳು, ಕ್ರೀಡಾ ಕೂಟಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತವೆ. ಶಾಲಾ ತರಕಾರಿ ತೋಟ ಅತ್ಯತ್ತಮವಾಗಿ ಮಾಡಲಾಗಿದೆ.

മാനേജ്‌മെന്റ് (ಆಡಳಿತ ವರ್ಗ)

ಶಾಲಾ ಆಡಳಿತ ಸಮಿತಿಯು ಶ್ರೀ ಬಿಜಿ ರಾಮ ಭಟ್ಟರ ನೇತೃತ್ವದಲ್ಲಿ ಅತ್ಯಂತ ಚುರುಕಾಗಿ ಕಾರ್ಯನಿರ್ವಹಿಸುತ್ತಿದೆ. ಕಾರ್ಯದರ್ಶಿಗಳಾಗಿ ಶ್ರೀಕೃಷ್ಣ ವಿಶ್ವಾಮಿತ್ರ, ಕೋಶಾಧಿಕಾರಿಗಳಾಗಿ ಶ್ರೀ ಬಾಲಸುಬ್ರಹ್ಮಣ್ಯ ಭಟ್ಚ ಸರ್ಪಮಲೆ ಶಾಲೆಯ ಬಗ್ಗೆ ಬಹಳ ಮುತುವರ್ಜಿಯಿಂದ ಕಾರ್ಯವೆಸಗುತ್ತಿದ್ದಾರೆ.

മുൻസാരഥികൾ (ಹಿಂದಿನ ಮುಖ್ಯೋಪಾಧ್ಯಾಯರುಗಳು)

ಪರ್ತಜೆ ವೆಂಕಟ್ರಮಣ ಭಟ್ಟ, ವೈ ಸಂಕಪ್ಪ ಅಡ್ಯಂತಾಯ, ಸಿ ಎಚ್ ಗೋವಿಂದ ನಾಯ್ಕ, ಯು ಸೀತು, ಮದನ ಶೆಟ್ಟಿ, ರಘುರಾಮ ಆಳ್ವ, ಸೋಮಾಜೆ ಗೋಪಾಲಕೃಷ್ಣ ಭಟ್ಟ


പ്രശസ്തരായ പൂർവവിദ്യാർത്ഥികൾ (ಪ್ರಶಸ್ತರಾದ ಪೂರ್ವ ವಿದ್ಯಾರ್ಥಿಗಳು)

ಪುತ್ತೂರು ವಿಧಾನಸಭಾಾ ಮಂಡಲದ ಶಾಸಕರಾದ ಟಿ ಶಕುಂತಳಾ ಶೆಟ್ಟಿ, ಊರಿನ ಗಣ್ಯರಾದ ಬಿಜಿ ರಾಮ ಭಟ್ಟ ಮೊದಲಾದವರು

വഴികാട്ടി ( ಮಾರ್ಗದರ್ಶಿ )

ಕಾಸರಗೋಡು ಜಿಲ್ಲೆಯ ಬದಿಯಡ್ಕ ಪುತ್ತೂರು ರಾಜ್ಯ ಹೆದ್ದಾರಿಯಲ್ಲಿರುವ ಪೆರ್ಲ ಪೇಟೆಯ ಸಮೀಪದಲ್ಲಿಯೇ ಇದೆ. 2018

Loading map...