പൂർണ്ണ വലിപ്പം (1,280 × 1,280 പിക്സൽ, പ്രമാണത്തിന്റെ വലിപ്പം: 173 കെ.ബി., മൈം തരം: image/jpeg)

ചുരുക്കം

ಶ್ರೀ ಸುಬ್ರಹ್ಮಣ್ಯ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆ ಮುಡೂರು ತೋಕೆಯಲ್ಲಿ ಲಹರಿ ಮುಕ್ತ ಕೇರಳ ಎಂಬ ನೂತನ ಅಭಿಯಾನದ ಪ್ರಯುಕ್ತ ಉದ್ಘಾಟನಾ ಕಾರ್ಯಕ್ರಮ ಹಾಗೂ ರಕ್ಷಕರಿಗೆ ಮಾಹಿತಿ ಶಿಬಿರವನ್ನು ನೀಡಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಪ್ರಭಂಧಕರಾದ ಶ್ರೀ ದೇವಪ್ಪ ಶೆಟ್ಟಿ ಯವರು ನೆರವೇರಿಸಿದರು. ಕೇದುಂಬಡಿ ವಾರ್ಡ್ ಸದಸ್ಯ ಶ್ರೀ ಶಿವರಾಜ್ ಹಾಗೂ ಮಾತೃ ಪಿ.ಟಿ. ಎ ಅಧ್ಯಕ್ಷೆ ಶ್ರೀಮತಿ ತೇಜಾಕ್ಷಿ ಯವರು ಶುಭ ಹಾರೈಸಿದರು. ಶಾಲಾ ಅಧ್ಯಾಪಕಿ ಶ್ರೀಮತಿ ಜಯಲಕ್ಷ್ಮಿಯವರು ಹೆತ್ತವರಿಗೆ ಮಾದಕ ವಸ್ತುಗಳಿಂದ ಮಕ್ಕಳನ್ನು ಕಾಪಾಡುವುದರ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು. ಶಾಲಾ ಮುಖ್ಯ ಶಿಕ್ಷಕ ಶ್ರೀ ಶೈಲೇಶ್ ರವರು ಸ್ವಾಗತಿಸಿದ ಕಾರ್ಯಕ್ರಮ ಕ್ಕೆ ಶಾಲಾ ಅಧ್ಯಾಪಕಿ ಶ್ರೀ ಮತಿ ಫೌಸಿಯ ಧನ್ಯವಾದವಿತ್ತರು.

അനുമതി

ഈ ചിത്രത്തിന്റെ/പ്രമാണത്തിന്റെ പകർപ്പവകാശ ഉടമയായ ഞാൻ, ഇത് പൊതുസഞ്ചയത്തിലേക്ക് ഇതിനാൽ വിട്ടുതരുന്നു. ഇത് ആഗോള തലത്തിൽ ബാധകമാണ്.

ചില രാജ്യങ്ങളിൽ ഇത് നിയമപ്രകാരം സാദ്ധ്യമല്ലെന്ന് വന്നേക്കാം; അങ്ങനെയെങ്കിൽ:
ഈ സൃഷ്ടി, നിയമപ്രകാരം നിബന്ധനകൾ ഉണ്ടെങ്കിൽ അവയൊഴിച്ച്, യാതൊരു നിബന്ധനകളും ഇല്ലാതെ ഏതൊരാൾക്കും ഏതൊരു ഉപയോഗത്തിനും, ഉപയോഗപ്പെടുത്തുവാൻ ഞാൻ, അനുവദിച്ചിരിക്കുന്നു.

പ്രമാണ നാൾവഴി

ഏതെങ്കിലും തീയതി/സമയ കണ്ണിയിൽ ഞെക്കിയാൽ പ്രസ്തുതസമയത്ത് ഈ പ്രമാണം എങ്ങനെയായിരുന്നു എന്നു കാണാം.

തീയതി/സമയംലഘുചിത്രംഅളവുകൾഉപയോക്താവ്അഭിപ്രായം
നിലവിലുള്ളത്12:07, 19 ഒക്ടോബർ 202212:07, 19 ഒക്ടോബർ 2022-ലെ പതിപ്പിന്റെ ലഘുചിത്രം1,280 × 1,280 (173 കെ.ബി.)11240 (സംവാദം | സംഭാവനകൾ)ಶ್ರೀ ಸುಬ್ರಹ್ಮಣ್ಯ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆ ಮುಡೂರು ತೋಕೆಯಲ್ಲಿ ಲಹರಿ ಮುಕ್ತ ಕೇರಳ ಎಂಬ ನೂತನ ಅಭಿಯಾನದ ಪ್ರಯುಕ್ತ ಉದ್ಘಾಟನಾ ಕಾರ್ಯಕ್ರಮ ಹಾಗೂ ರಕ್ಷಕರಿಗೆ ಮಾಹಿತಿ ಶಿಬಿರವನ್ನು ನೀಡಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಪ್ರಭಂಧಕರಾದ ಶ್ರೀ ದೇವಪ್ಪ ಶೆಟ್ಟಿ ಯವರು ನೆರವೇರಿಸಿದರು. ಕೇದುಂಬಡಿ ವಾರ್ಡ್ ಸದಸ್ಯ ಶ್ರೀ ಶಿವರಾಜ್ ಹಾಗೂ ಮಾತೃ ಪಿ.ಟಿ. ಎ ಅಧ್ಯಕ್ಷೆ ಶ್ರೀಮತಿ ತೇಜಾಕ್ಷಿ ಯವರು ಶುಭ ಹಾರೈಸಿದರು. ಶಾಲಾ ಅಧ್ಯಾಪಕಿ ಶ್ರೀಮತಿ ಜಯಲಕ್ಷ್ಮಿಯವರು ಹೆತ್ತವರಿಗೆ ಮಾದಕ ವಸ್ತುಗಳಿಂದ ಮಕ್ಕಳನ್ನು ಕಾಪಾಡುವುದರ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು. ಶಾಲಾ ಮುಖ್ಯ ಶಿಕ್ಷಕ ಶ್ರೀ ಶೈಲೇಶ್...
"https://schoolwiki.in/index.php?title=പ്രമാണം:11240_lahari.jpeg&oldid=1852543" എന്ന താളിൽനിന്ന് ശേഖരിച്ചത്